Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅನುದಾನ ಬಿಡುಗಡೆಯಾದರೂ ದುರಸ್ತಿಯಾಗದ...

ಅನುದಾನ ಬಿಡುಗಡೆಯಾದರೂ ದುರಸ್ತಿಯಾಗದ ಹಾಸ್ಟೆಲ್

ಸಮಸ್ಯೆಗಳ ತಾಣವಾದ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ

ಚಿತ್ರಶೇನ ಫುಲೆಚಿತ್ರಶೇನ ಫುಲೆ8 Sept 2026 10:18 AM IST
share
ಅನುದಾನ ಬಿಡುಗಡೆಯಾದರೂ ದುರಸ್ತಿಯಾಗದ ಹಾಸ್ಟೆಲ್

ಬೀದರ್: ನಗರದ ಜನವಾಡ ರಸ್ತೆಯಲ್ಲಿರುವ ಸಿದ್ದಿತಾಲೀಮ್‌ನ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕಟ್ಟಡದ ದುರಸ್ತಿಗಾಗಿ ಸುಮಾರು 13 ಲಕ್ಷ ರೂ. ಬಿಡುಗಡೆಯಾಗಿ ತಿಂಗಳುಗಳೇ ಕಳೆದರೂ ಕಾಮಗಾರಿ ಪ್ರಾರಂಭವಾಗದಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಾಲಕರ ವಸತಿ ನಿಲಯದಲ್ಲಿ ಸುಮಾರು 180 ವಿದ್ಯಾರ್ಥಿಗಳಿದ್ದಾರೆ. ಹಾಸ್ಟೆಲ್ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ದುರಸ್ತಿ ಕಾಮಗಾರಿ ನಡೆಯದಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ.

ಈ ವಸತಿ ನಿಲಯ ಕಟ್ಟಡದ ಮೇಲ್ಛಾವಣಿ, ಗಿಲಾವ (ಗಾರೆ), ಪೇಂಟಿಂಗ್, ಬಾಗಿಲು, ಕಿಟಕಿ, ನೈರ್ಮಲ್ಯ, ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆಯನ್ನು ದುರಸ್ತಿಗೊಳಿಸುವ ಕಾಮಗಾರಿಗಳಿಗೆ 2026ರ ಮಾರ್ಚ್ ತಿಂಗಳಲ್ಲಿ ಅನುಮೋದನೆಯಾದ ಒಟ್ಟು 20 ಲಕ್ಷ ರೂ. ಗಳಲ್ಲಿ 13 ಲಕ್ಷ ರೂ. ಅನುದಾನ ಲೋಕೋಪಯೋಗಿ ಇಲಾಖೆಗೆ ಬಿಡುಗಡೆಯಾಗಿದೆ. ಆದರೆ, ಇಲ್ಲಿವರೆಗೆ ಯಾವುದೇ ರೀತಿಯ ಕೆಲಸ ನಡೆದಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹಾಸ್ಟೆಲ್ ಸಮೀಪದಲ್ಲಿ ಚರಂಡಿ ವ್ಯವಸ್ಥೆ ಹಾಯ್ದು ಹೋಗಿದ್ದು, ಇದರಿಂದ ಗಬ್ಬು ವಾಸನೆ ಹಾಗೂ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಮಕ್ಕಳು ಅಳಲು ತೋಡಿಕೊಂಡಿದ್ದಾರೆ.

ಹದಗೆಟ್ಟ ಶೌಚಾಲಯಗಳು :

ವಸತಿ ನಿಲಯದ ಶೌಚಾಲಯಗಳು ಹದಗೆಟ್ಟಿದ್ದು, ಟಾಯ್ಲೆಟ್ ಬೌಲ್‌ಗಳು, ಟೈಲ್ಸ್‌ಗಳು ಹಾಳಾಗಿವೆ. ಸ್ವಚ್ಛತೆಯೂ ಮರೀಚಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಟ್ಟಡದ ಕಿಟಕಿಗಳು ಸಂಪೂರ್ಣವಾಗಿ ಹಾಳಾಗಿವೆ. ವಸತಿ ನಿಲಯ ಪಾಲಕರು ತಮ್ಮ ಸ್ವಂತ ಖರ್ಚಿನಲ್ಲಿಯೇ ಕಿಟಕಿಗಳಿಗೆ ಪರದೆ ಹಾಕಿಸಿದ್ದಾರೆ ಎನ್ನಲಾಗಿದೆ.

ಆದಷ್ಟು ಬೇಗನೆ ವಸತಿ ನಿಲಯದ ಕಟ್ಟಡ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿ ಪಡೆಯಲು ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಕರೆ ಮಾಡಿದಾಗ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಸಿದ್ದಿತಾಲೀಮ್‌ನ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರು, ಶೌಚಾಲಯ, ಬೆಡ್ ಸೇರಿದಂತೆ ಇತರೆ ಸಮಸ್ಯೆಗಳಿವೆ. ಸ್ವಚ್ಛತೆಯಂತೂ ಇಲ್ಲವೇ ಇಲ್ಲ. ವಾರದಲ್ಲಿ 10ರಿಂದ 12 ವಿದ್ಯಾರ್ಥಿಗಳ ಆರೋಗ್ಯ ಹಾಳಾಗುತ್ತಿದೆ. ಈ ಸಮಸ್ಯೆ ಆದಷ್ಟು ಬೇಗ ಬಗೆಹರಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ತಿಳಿಸಿದ್ದೇನೆ.

-ಜಗನ್ನಾಥ್ ಹಲಮಡಗೆ, ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದಸದಸ್ಯ

ಸಿದ್ದಿತಾಲೀಮ್‌ನ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕಟ್ಟಡದ ದುರಸ್ತಿ ಕಾಮಗಾರಿಗಾಗಿ ಹಣ ಬಿಡುಗಡೆಯಾಗಿದ್ದು, ಲೋಕೋಪಯೋಗಿ ಇಲಾಖೆ ಕೆಲಸ ಮಾಡುತ್ತಿಲ್ಲ. ಅವರು ದುರಸ್ತಿ ಮಾಡಿದರೆ ಸಣ್ಣ ಪುಟ್ಟ ಕೆಲಸಗಳನ್ನು ನಾವು ಮಾಡಿಕೊಳ್ಳುತ್ತೇವೆ.

-ಅನಿಲಕುಮಾರ್ ಮೇಲ್ದೊಡ್ಡಿ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗ್ರೇಡ್-1, ಬೀದರ್

ನಿರ್ದಿಷ್ಟವಾಗಿ ಒಂದೊಂದು ತಾಲೂಕಿನಿಂದ ಕೆಲಸ ಮುಗಿಸುತ್ತಾ ಬರಲಾಗುತ್ತಿದೆ. ಔರಾದ್ ಹಾಗೂ ಕಮಲನಗರ್ ತಾಲೂಕಿನ ವಸತಿ ನಿಲಯಗಳ ನಂತರ ಇದೀಗ ಬಸವಕಲ್ಯಾಣ ತಾಲೂಕಿನ ವಸತಿ ನಿಲಯಗಳ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಇದಾದ ನಂತರ ಬೀದರ್ ಸಿದ್ದಿತಾಲೀಮ್‌ನ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ದುರಸ್ತಿ ಮಾಡಲಾಗುವುದು.

-ಶಿವಶಂಕರ್ ಕಾಮಶೆಟ್ಟಿ, ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೋಗಿ ಇಲಾಖೆ, ಬೀದರ್

Tags

hostel
share
ಚಿತ್ರಶೇನ ಫುಲೆ
ಚಿತ್ರಶೇನ ಫುಲೆ
Next Story
X