Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಿಸಿಲ ಬೇಗೆ: ‘ಗೋಲಿ ಸೋಡಾ’...

ಬಿಸಿಲ ಬೇಗೆ: ‘ಗೋಲಿ ಸೋಡಾ’ ವ್ಯಾಪಾರದಲ್ಲಿ ಹೆಚ್ಚಳ

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್12 May 2025 7:11 AM IST
share
ಬಿಸಿಲ ಬೇಗೆ: ‘ಗೋಲಿ ಸೋಡಾ’ ವ್ಯಾಪಾರದಲ್ಲಿ ಹೆಚ್ಚಳ

ಮೈಸೂರು : ಈ ಬಾರಿ ಮೈಸೂರಿನಲ್ಲಿ 31ರಿಂದ 42 ಡಿಗ್ರಿವರೆಗೂ ತಾಪಮಾನ ವರದಿಯಾಗಿದೆ. ಬಿಸಿಲಿನಿಂದ ಬಳಲುತ್ತಿರುವ ಜನರು ತಂಪು ಪಾನೀಯದ ಮೊರೆ ಹೋಗುತ್ತಿದ್ದು ಗೋಲಿ ಸೋಡಾ ಕಡೆಗೆ ಹೆಚ್ಚು ಮುಖ ಮಾಡುತ್ತಿದ್ದಾರೆ.

ಗೋಲಿ ಸೋಡಾತಂಪನ್ನು ನೀಡುವ ಜೊತೆಗೆ ಜೀರ್ಣ ಕ್ರಿಯೆಗೂ ಅನುಕೂಲವಾಗಲಿದೆ ಎಂದು ಜನರು ಗೋಲಿ ಸೋಡಾದತ್ತ ಮುಖ ಮಾಡುತ್ತಾರೆ. ಮೈಸೂರು ನಗರ ಪ್ರದೇಶ ಮತ್ತು ಬಡಾವಣೆಗಳಲ್ಲಿ ಗೋಲಿ ಸೋಡಾ ಮಾರಾಟ ಹೆಚ್ಚು ಆಗುತ್ತಿದೆ. 20 ರೂ.ಗೆ ಗೋಲಿ ಸೋಡಾ ಮಾಡುತ್ತಿದ್ದು, ಕಿತ್ತಳೆ, ನಿಂಬು ಸಹಿತ ಖಾಲಿ ಸೋಡಾಗಳು ಹೆಚ್ಚು ಮಾರಾಟವಾಗುತ್ತಿವೆ.

ಗೋಲಿ ಸೋಡಾದ ಜೊತೆಗೆ ಉಪ್ಪು, ಮೆಣಸು ಮಿಶ್ರಿತ ಪೌಡರ್ ಹಾಕಿ ನಿಂಬೆ ಹಣ್ಣು ಹಿಂಡಿ ಎಲ್ಲವನ್ನು ಮಿಕ್ಸ್ ಮಾಡಿ ನೀಡಲಾಗುವುದು. ಇದನ್ನು ಸೇವಿಸಿದ ಜನರು ಸ್ವಲ್ಪ ಮಟ್ಟಿಗೆ ಬಿಸಿಲಿನ ಝಳದಿಂದ ನಿರುಮ್ಮುಳರಾಗಿ ನಿಟ್ಟುಸಿರು ಬಿಡುವಂತಾಗಿದೆ. ಎಳನೀರು, ಮಜ್ಜಿಗೆ, ಹಣ್ಣಿನ ಫ್ರೆಶ್ ಜ್ಯೂಸ್, ಜೊತೆಗೆ ಗೋಲಿ ಸೋಡಾ ಕೂಡ ಜನರನ್ನು ಆಕರ್ಷಿಸುತ್ತಿದೆ. ಕರ್ನಾಟಕದವರು ಸೇರಿದಂತೆ ಬಿಹಾರ, ಮಧ್ಯಪ್ರದೇಶದಿಂದ ಬಂದ ಹಲವರು ಮೂರು ಚಕ್ರದ ಗಾಡಿಯಲ್ಲಿ ಗೋಲಿ ಸೋಡಾಗಳನ್ನು ಇಟ್ಟುಕೊಂಡು ಅಲ್ಲಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಕಾಲೇಜು, ಸರಕಾರಿ ಕಚೇರಿ, ಬಸ್ ನಿಲ್ದಾಣ, ರೈಲು ನಿಲ್ದಾಣಗಳ ಮುಂದೆ ಮಾರಾಟ ಮಾಡುವ ವ್ಯಾಪಾರಿಗಳಿಗಂತೂ ಹೆಚ್ಚು ವ್ಯಾಪಾರವಾಗತೊಡಗಿದ್ದು, ಕಾಲೇಜುಗಳ ಮುಂದೆ ವಿದ್ಯಾರ್ಥಿಗಳು ಸಾಕಷ್ಟು ಗೋಲಿ ಸೋಡಾಗಳನ್ನು ಸೇವಿಸುತ್ತಿದ್ದಾರೆ. ಬೇಸಿಗೆ ಬಿಸಿಲಿನ ಹೊಡೆತಕ್ಕೆ ತತ್ತರಿಸಿರುವ ಜನರು ಗೋಲಿ ಸೋಡಾ ಸೇರಿದಂತೆ ತಂಪು ಪಾನೀಯಗಳ ಕಡೆಗೆ ತಿರುಗಿದ್ದಾರೆ.

ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ದೇಹವನ್ನು ತಣ್ಣಗಾಗಿಸಿಕೊಳ್ಳಲು ಗೋಲಿ ಸೋಡಾ ಕುಡಿಯುತ್ತೇವೆ. ಬೇರೆ ಪಾನೀಯಗಳಿಗಿಂತ ದರ ಸ್ವಲ್ಪ ಕಡಿಮೆ ಇರುವುದರಿಂದ ಜೊತೆಗೆ ಜೀರ್ಣವಾಗುವುದರಿಂದ ಇದನ್ನು ಸೇವಿಸುತ್ತಿದ್ದೇವೆ.

-ಸೋಮಶೇಖರ್, ಗ್ರಾಹಕ

ಬೇಸಿಗೆಯಲ್ಲಿ ಗೋಲಿ ಸೋಡಾಗೆ ಬೇಡಿಕೆ ಹೆಚ್ಚು. ಜನರು ದಾಹ ತಣಿಸಲು ಗೋಲಿ ಸೋಡಾದ ಕುಡಿಯುವುದರಿಂದ ಈ ಸಮಯದಲ್ಲೇ ನಮಗೆ ಹೆಚ್ಚಿನ ವ್ಯಾಪಾರವಾಗಿ ಹಣ ಉಳಿತಾಯವಾಗುತ್ತದೆ.

-ಅನಿಲ್ ಕುಮಾರ್, ವ್ಯಾಪಾರಿ


share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X