Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದೇವಾಲಯ ನಗರಿಯಲ್ಲಿ ಪಾಳುಬಿದ್ದ ನೂರಾರು...

ದೇವಾಲಯ ನಗರಿಯಲ್ಲಿ ಪಾಳುಬಿದ್ದ ನೂರಾರು ಸ್ಮಾರಕಗಳು

ಹೊನ್ನೂರು ಹುಸೇನ್ಹೊನ್ನೂರು ಹುಸೇನ್13 Jan 2026 12:54 PM IST
share
ದೇವಾಲಯ ನಗರಿಯಲ್ಲಿ ಪಾಳುಬಿದ್ದ ನೂರಾರು ಸ್ಮಾರಕಗಳು

ಕನಕಗಿರಿ: ಏಳುನೂರ ಒಂದು ಬಾವಿ, ಏಳುನೂರ ಒಂದು ದೇವಸ್ಥಾನ, ದೇವಾಲಯಗಳ ನಗರಿ ಎಂದು ಖ್ಯಾತಿ ಪಡೆದು ಹೊರ ರಾಜ್ಯಗಳ ಲಕ್ಷಾಂತರ ಭಕ್ತರನ್ನು ಕನಕಗಿರಿಗೆ ಭೇಟಿ ನೀಡುತ್ತಾರೆ. ಆದರೆ ಇಲ್ಲಿನ ಕನಕಾಚಲಪತಿ ದೇವಸ್ಥಾನ, ವೆಂಕಟಪತಿ ಬಾವಿ, ಚಿಕ್ಕಕನಕಪ್ಪನ ಬಾವಿ, ಕೊಂಡದಪೇಟೆಯ ಪುಷ್ಕರಣಿಗಳಂತಹ ಐತಿಹಾಸಿಕ ಸ್ಥಳಗಳು, ದೇವಸ್ಥಾನಗಳು, ದೊರೆಗಳ ಕೋಟೆಗಳು ಅಭಿವೃದ್ಧಿ ಕಾಣದೆ ಅನಾಥವಾಗಿವೆ. ಸಂರಕ್ಷಣೆ ಇಲ್ಲದೆ ಹಾಳಾಗುತ್ತಿದು,್ದ ಸ್ಮಾರಕಗಳ ಕೂಗು ಯಾರಿಗೂ ಕೇಳದಾಗಿ.ೆ

ಬಸರಿಹಾಳ: ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ನ ಕನಕರಾಯನ ಬಾವಿ, ಲಕ್ಷ್ಮೀದೇವಿ ದೇವಸ್ಥಾನ, ಗ್ರಾಮದ ಗುಡ್ಡದ ಮೇಲಿರುವ ನಾಲ್ಕು ಕಾಲಿನ ಒಂಟಿ, ಗಂಡುಗಲಿ ಕುಮಾರರಾಮನ ದೇವಾಲಯ, ವೀರಗಲ್ಲು, ಪುರತನ ಕಾಲದ ಕೆರೆ ದಂಡೆಯಲ್ಲಿರುವ ವೀರಣ್ಣ ದೇವಸ್ಥಾನ, ಕನಕಗಿರಿಯಿಂದ ಬಸರಿಹಾಳ ರಸ್ತೆಯ ಎಡಭಾಗದಲ್ಲಿ ಬಾವಿ ಮತ್ತು ಲಕ್ಷ್ಮೀ ದೇವಾಲಯ, ನಾಲ್ಕು ಕಾಲಿನ ಮಂಟಪ ಇದೆ.

ಕನಕಗಿರಿ ಕೋಟೆ: ದೇವಸ್ಥಾನದ ರಸ್ತೆಯಲ್ಲಿರುವ ದ್ವಾರಬಾಗಿಲದ ಎಡ ಹಾಗೂ ಬಲಭಾಗದಲ್ಲಿ ಕನಕಗಿರಿ ಮನೆತನ ಆಳಿದ ಎರಡು ಕೋಟೆಗಳು ಕುಸಿದಿವೆ. ಪಟ್ಟಣದ ಮುಖ್ಯಾಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅವರ ಅಧೀನದಲ್ಲಿ ಬರುವ ತ್ರಿವೇಣಿ ಸಂಗಮ ಕೂಡ ಸ್ವಚ್ಛ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಂಕಟಪತಿ ಬಾವಿ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವ ಕಲಾತ್ಮಕ ಬಾವಿ ಇದಾಗಿದ್ದು, ಬ್ರಹ್ಮ, ವಿಷ್ಣು, ಮಹೇಶ್ವರ ದೇವಾಲಯಗಳು, ಚಿಕ್ಕ ಶಿಲಾ ಪಟ್ಟಿಗೆಗಳು, ಆಕರ್ಷಕ ಶಿಲಾಚಿತ್ರಗಳು, ನಾಲ್ಕು ಪ್ರವೇಶ ದ್ವಾರಗಳು, ಶೇಷಮೂರ್ತಿ, ನೃತ್ಯಗಾರ್ತಿಯರ ಶಿಲಾಚಿತ್ರ, 111 ಸರಳ ಶಿಲಾ ಕಂಬಗಳನ್ನು ಒಳಗೊಂಡಿದೆ. ಸಂರಕ್ಷಣೆ ಇಲ್ಲದ್ದರಿಂದ ನಿಧಿಗಳ್ಳರ ಹಾವಳಿ, ಮೋಜು ಮಸ್ತಿಯ ತಾಣವಾಗಿದೆ.

ಕಲಕೇರಿ: ತಾಲೂಕಿಗೆ ಐದು ಕಿ.ಮೀ. ದೂರದ ಕಲಕೇರಿ ಗ್ರಾಮದ ಕೂಡ ಐತಿಹಾಸಿಕ ಮಹತ್ವ ಹೊಂದಿದೆ. ಸೋಮಸಾಗರ, ಹುಲಿಹೈದರ, ಲಾಯದುಣಸಿ, ವರನಖೇಡಾ, ಗೋಡಿನಾಳ, ಸಿರಿವಾರ, ಹನುಮನಾಳ, ಕನಕಾಪುರ, ಬಂಕಾಪುರ, ರಾಂಪುರ, ಚಿಕ್ಕಮಾದಿನಾಳ, ನಾಗಲಾಪೂರ, ಕನ್ಯಾರಮಡಗು, ಮಲ್ಲಿಗೆವಾಡ, ಸುಳೇಕಲ್, ಬೇನಕನಾಳ ಇನ್ನೂ ಅನೇಕ ಕಡೆ ಸ್ಮಾರಕಗಳು, ಶಿಲೆಗಳು ಕಾವಲು ಇಲ್ಲದೆ ಅನಾಥವಾಗಿವೆ.

ಕನಕಗಿರಿ ಇತಿಹಾಸಕ್ಕೆ ಮೂಲಾಧಾರಗಳಾದ ಶಾಸನಗಳು, ಸ್ಮಾರಕಗಳು, ಬಾವಿ, ದೇಗುಲ, ನಾಣ್ಯಗಳ ಸಂರಕ್ಷಣೆಗೆ ಪುರಾತತ್ವ ಇಲಾಖೆ ಅಧಿಕಾರಿಗಳು ಮುಂದಾಗುವುದು ಅತೀ ಅಗತ್ಯವಾಗಿದೆ.

ಬಾಳಪ್ಪ ಸುಳೇಕಲ್, ಉಪನ್ಯಾಸಕರು ಇತಿಹಾಸ ವಿಭಾಗ ಕನಕಗಿರಿ

ಐತಿಹಾಸಿಕ ಹಿನ್ನೆಲೆಯುಳ್ಳ ಕನಕಗಿರಿ ಪಟ್ಟಣವು ಗ್ರಾಮೀಣ ಭಾಗದಲ್ಲಿ ಧಾರ್ಮಿಕವಾಗಿ ಮಾತ್ರವಲ್ಲ ಪುರಾತನ ಸ್ಮಾರಕಗಳಿಂದ ಸಾಂಸ್ಕೃತಿಕವಾಗಿ ವೈಶಿಷ್ಟ್ಯ ಹೊಂದಿವೆ. ಪುರಾತತ್ವ ಇಲಾಖೆ ಮತ್ತು

ಧಾರ್ಮಿಕ ದತ್ತಿ ಇಲಾಖೆಯನಿರ್ಲಕ್ಷ್ಯದಿಂದ ಪುರಾತನ ಸ್ಮಾರಕಗಳು, ದೇವಾಲಯಗಳು ಕ್ರಮೇಣ ಕಾಲಗರ್ಭಕ್ಕೆ ಸೇರುತ್ತಿರುವುದು ಪ್ರಜ್ಞಾವಂತ ನಾಗರಿಕರಲ್ಲಿ ಅತೀವ ಬೇಸರ ಮೂಡಿಸಿದೆ. ಹಾಲಿ ಸಚಿವ, ಶಿವರಾಜ ತಂಗಡಗಿ ಮೂರು ಬಾರಿ ಸಚಿವರಾಗಿ, ಬಸವರಾಜ ದಢೇಸುಗೂರು ಶಾಸಕರಾಗಿ ಇದೇ ಕ್ಷೇತ್ರದಿಂದ ಆಯ್ಕೆಯಾದರೂ ಈ ಪ್ರಾಚೀನ ಸ್ಮಾರಕಗಳ ಸಂರಕ್ಷಣೆಯ ಬಗ್ಗೆ ಯಾವುದೇ ಗಮನ ಹರಿಸಿಲ್ಲ.

ದುರ್ಗದಾಸ ಯಾದವ,ಇತಿಹಾಸಕಾರರು ಕನಕಗಿರಿ

share
ಹೊನ್ನೂರು ಹುಸೇನ್
ಹೊನ್ನೂರು ಹುಸೇನ್
Next Story
X