Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಲಬುರಗಿ | ಕಾಚಾಪೂರ ಮಾದರಿ ಶಾಲೆಯ...

ಕಲಬುರಗಿ | ಕಾಚಾಪೂರ ಮಾದರಿ ಶಾಲೆಯ ಮಕ್ಕಳಿಗೆ ಬಯಲೇ ವಿದ್ಯಾಲಯ

ಪ್ರಶಾಂತ್ ಚವ್ಹಾಣಪ್ರಶಾಂತ್ ಚವ್ಹಾಣ18 Jan 2026 7:10 AM IST
share
ಕಲಬುರಗಿ | ಕಾಚಾಪೂರ ಮಾದರಿ ಶಾಲೆಯ ಮಕ್ಕಳಿಗೆ ಬಯಲೇ ವಿದ್ಯಾಲಯ

ಕಲಬುರಗಿ ಜಿಲ್ಲೆಯ ಕಾಚಾಪೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ ಸಂದರ್ಭ ಬಂದೊದಗಿದೆ.

ಶಾಲೆಯಲ್ಲಿ 1 ರಿಂದ 8ನೇ ತರಗತಿವರೆಗೂ ಒಟ್ಟು 296 ವಿದ್ಯಾರ್ಥಿಗಳು ಇದ್ದಾರೆ. ಒಂದು ಕೊಠಡಿಯಲ್ಲಿ 50-60 ವಿದ್ಯಾರ್ಥಿಗಳು ಕುಳಿತು ಪಾಠ ಕೇಳಬೇಕಾದ ದುಃಸ್ಥಿತಿ ಇದೆ. ಒಂದೇ ಕೊಠಡಿಯಲ್ಲಿ ಎರಡೆರಡು ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಲಾಗುತ್ತಿದ್ದು ಮಕ್ಕಳು ಕಿರಿಕಿರಿ ಅನುಭವಿಸುತ್ತಿದ್ದಾರೆ. ಶಿಕ್ಷಕರು ಮಾಡಿದ ಪಾಠವನ್ನು ಮಕ್ಕಳು ಮನನ ಮಾಡಿಕೊಳ್ಳಲು ಸಮಸ್ಯೆ ಎದುರಿಸುತ್ತಿದ್ದಾರೆ.

6 ಕೊಠಡಿ ಶಿಥಿಲ: ಶಾಲೆಯಲ್ಲಿ ಒಟ್ಟು 9 ಕೊಠಡಿಗಳಿವೆ. ಆದರೆ 6 ಕೊಠಡಿಗಳು ಶಿಥಿಲಗೊಂಡಿವೆ. ಇವುಗಳನ್ನು 6 ತಿಂಗಳುಗಳಿಂದ ಮುಚ್ಚಲಾಗಿದೆೆ.

ಮಕ್ಕಳ ಸಂಖ್ಯೆಗೆ ಅನುಗುಣವಾಗಿ 8-12 ಕೊಠಡಿಗಳ ಅವಶ್ಯಕತೆ ಇದೆ. ಆದರೆ, ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಾಳಿ, ಬಿಸಿಲು, ಧೂಳು ಲೆಕ್ಕಿಸದೆ ಗಿಡದ ನೆರಳಿನಲ್ಲಿ ಕುಳಿತು ಪಾಠ ಕೇಳುವಂತಾಗಿದೆ.

ಶಿಕ್ಷಕರ ಕೊರತೆ :

ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಮಕ್ಕಳ ಸಂಖ್ಯೆಗನುಗುಣವಾಗಿ ಕೊಠಡಿ ನಿರ್ಮಿಸುವುದರ ಜತೆಗೆ ಶಿಕ್ಷಕರನ್ನು ನಿಯೋಜಿಸಬೇಕು ಎನ್ನುವುದು ಶಿಕ್ಷಣ ಪ್ರೇಮಿಗಳ ಒತ್ತಾಯ.

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳು ಇಲ್ಲ. ಹೀಗಾಗಿ ಮಕ್ಕಳಿಗೆ ಗಿಡದ ನೆರಳಲ್ಲಿ ಬೋಧನೆ ಮಾಡಲಾಗುತ್ತಿದೆ. ಹೊಸ ಕೊಠಡಿಗಳನ್ನು ನಿರ್ಮಿಸುವಂತೆ ಶಾಲೆಯ ವತಿಯಿಂದ ಶಾಸಕರಿಗೆ ಮನವಿ ಮಾಡಿದ್ದೇವೆ.

<ಪ್ರೇಮ ಸಿಂಗ್ ಚವ್ಹಾಣ

ಮುಖ್ಯಶಿಕ್ಷಕ, ಕಾಚಾಪೂರ

ಮಕ್ಕಳು ಬಿಸಿಲು, ಮಳೆ, ಚಳಿಯೆನ್ನದೆ ಬಯಲಲ್ಲೇ ಪಾಠ ಕೇಳುತ್ತಿದ್ದಾರೆ. ಕಲಿಕೆಗೆ ಎಲ್ಲಕ್ಕಿಂತ ಮುಖ್ಯವಾಗಿ ಇರಬೇಕಾಗಿರುವುದು ಉತ್ತಮ ಪರಿಸರ. ಆದರೆ ಈ ಶಾಲೆಯ ಮಕ್ಕಳಿಗೆ ಕನಿಷ್ಠ ಸೌಕರ್ಯವಾದ ಕೊಠಡಿಯೂ ಇಲ್ಲ. ಇದರಿಂದಾಗಿ ಮಕ್ಕಳು ಏಕಾಗ್ರತೆಯಿಂದ ಕಲಿಯಲು ಆಗುವುದಿಲ್ಲ. ಕಲಿಕೆಗೆ ಉತ್ತಮ ವಾತಾವರಣ ಕಲ್ಪಿಸಲು ಆದಷ್ಟು ಬೇಗ ಸರಕಾರ ಕೊಠಡಿ ಸೌಕರ್ಯ ಒದಗಿಸಬೇಕು.

<ನಿಂಗಪ್ಪ, ಕಾಚಾಪೂರ, ಗ್ರಾಮಸ್ಥ

Tags

schoolstudents
share
ಪ್ರಶಾಂತ್ ಚವ್ಹಾಣ
ಪ್ರಶಾಂತ್ ಚವ್ಹಾಣ
Next Story
X