Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗ್ರಾಮೀಣ ಭಾಗದ ಹಲವು ಬಿಎಲ್‌ಒ-ಮತದಾರರಿಗೆ...

ಗ್ರಾಮೀಣ ಭಾಗದ ಹಲವು ಬಿಎಲ್‌ಒ-ಮತದಾರರಿಗೆ ಎಸ್‌ಐಆರ್ ಅವಧಿ ವಿಸ್ತರಣೆಯ ಮಾಹಿತಿಯೇ ಇಲ್ಲ

ಮನೋಜ್ ಆಜಾದ್ಮನೋಜ್ ಆಜಾದ್21 July 2026 3:10 PM IST
share
ಗ್ರಾಮೀಣ ಭಾಗದ ಹಲವು ಬಿಎಲ್‌ಒ-ಮತದಾರರಿಗೆ ಎಸ್‌ಐಆರ್ ಅವಧಿ ವಿಸ್ತರಣೆಯ ಮಾಹಿತಿಯೇ ಇಲ್ಲ

ಬೆಂಗಳೂರು : ಮತಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಧಿಯನ್ನು ಚುನಾವಣಾ ಆಯೋಗವೂ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಮನೆಮನೆ ಭೇಟಿ ಅವಧಿಯನ್ನು ಆ.8ರ ವರೆಗೂ ವಿಸ್ತರಿಸಿದರೂ, ಈ ಕುರಿತು ರಾಜ್ಯದ ಗ್ರಾಮೀಣ ಭಾಗದ ಹಲವು ಬಿಎಲ್‌ಒಗಳಿಗೆ ಮಾಹಿತಿಯೇ ಇಲ್ಲ ಎನ್ನುವುದು ಕಂಡು ಬಂದಿದೆ.

‘ನಾಗರಿಕ ಮತಕಾವಲು ಸಮಿತಿ’ ವತಿಯಿಂದ ರಾಜ್ಯದ ವಿವಿಧ ಭಾಗಗಳ ಬಿಎಲ್‌ಒಗಳೊಂದಿಗೆ ನಡೆಸಿದ ಮಾತುಕತೆಯಲ್ಲಿ, ಅವಧಿ ವಿಸ್ತರಣೆಯ ಕುರಿತು ಯಾವುದೇ ಸ್ಪಷ್ಟ ನಿರ್ದೇಶನ ತಮಗೆ ಲಭ್ಯವಾಗಿಲ್ಲ ಎಂದು ಹಲವರು ತಿಳಿಸಿದ್ದಾರೆ. ಕೆಲವರು ಹಳೆಯ ವೇಳಾಪಟ್ಟಿಯಂತೆ ಮನೆ-ಮನೆಗೆ ತೆರಳಿ ನಮೂನೆಗಳನ್ನು ವಿತರಿಸಿ ಸಂಗ್ರಹಿಸುತ್ತಿದ್ದರೆ, ಇನ್ನೂ ಕೆಲವರಿಗೆ ಹೊಸ ದಿನಾಂಕದ ಬಗ್ಗೆ ಖಚಿತತೆ ಇಲ್ಲದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನಾಯಕ ಭುವನ್ ಕುಮಾರ್ ‘ವಾರ್ತಾಭಾರತಿ’ಗೆ ಮಾಹಿತಿ ನೀಡಿದ್ದಾರೆ.

ಎಸ್‌ಐಆರ್‌ನಂತಹ ಮಹತ್ವದ ಪ್ರಕ್ರಿಯೆಯಲ್ಲಿ ದಿನಾಂಕ ವಿಸ್ತರಣೆ ಘೋಷಣೆಯಾದ ತಕ್ಷಣವೇ ಜಿಲ್ಲಾಡಳಿತ, ತಾಲೂಕು ಅಧಿಕಾರಿಗಳು ಹಾಗೂ ಬಿಎಲ್‌ಒಗಳಿಗೆ ಏಕರೂಪದ ಮಾಹಿತಿ ತಲುಪಬೇಕಾಗಿತ್ತು. ಆದರೆ, ಮಾಹಿತಿ ರವಾನೆಯಲ್ಲಿ ಉಂಟಾದ ವಿಳಂಬದಿಂದ ಮತದಾರರಿಗೂ ಗೊಂದಲ ಉಂಟಾಗಿದೆ. ಯಾವ ದಿನಾಂಕದವರೆಗೆ ನಮೂನೆ ಸಲ್ಲಿಸಬಹುದು ಎಂಬ ಪ್ರಶ್ನೆಗೆ ವಿವಿಧ ಪ್ರದೇಶಗಳಲ್ಲಿ ವಿಭಿನ್ನ ಉತ್ತರಗಳು ಕೇಳಿಬರುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಚುನಾವಣಾ ಆಯೋಗದ ಪ್ರತಿಯೊಂದು ಕಾರ್ಯವೂ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ನಡೆಯಬೇಕೆಂಬ ನಿರೀಕ್ಷೆ ಇರುವಾಗ, ನಗರಗಳಲ್ಲಿ ಕೆಲಸ ಮಾಡುತ್ತಿರುವ ಬಿಎಲ್‌ಒಗಳಿಗೆ ಅಧಿಕಾರಿಗಳಿಂದ ಮಾಹಿತಿ ದೊರಕುತ್ತಿದ್ದರೂ, ಗ್ರಾಮೀಣ ಭಾಗದ ಬೂತ್‌ಮಟ್ಟದ ಅಧಿಕಾರಿಗಳಿಗೆ/ ಮತದಾರರಿಗೆ ಸ್ಪಷ್ಟ ಮಾಹಿತಿ ತಲುಪದಿರುವುದು, ಚುನಾವಣಾ ಆಯೋಗದ ಆಡಳಿತಾತ್ಮಕ ಸಮನ್ವಯದ ಕೊರತೆಯನ್ನು ಬಹಿರಂಗಪಡಿಸುತ್ತದೆ. ಇದು ಕೇವಲ ಆಡಳಿತಾತ್ಮಕ ಲೋಪವೇ ಅಥವಾ ಮಾಹಿತಿ ಹಂಚಿಕೆಯ ವ್ಯವಸ್ಥೆಯಲ್ಲಿನ ವೈಫಲ್ಯವೇ? ಎಂದು ಭುವನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕರ ವಿಶ್ವಾಸ ಉಳಿಸಬೇಕಾದರೆ, ಎಸ್‌ಐಆರ್‌ಗೆ ಸಂಬಂಧಿಸಿದ ಎಲ್ಲ ಬದಲಾವಣೆಗಳ ಬಗ್ಗೆ ಬಿಎಲ್‌ಒಗಳು ಹಾಗೂ ಮತದಾರರಿಗೆ ಒಂದೇ ಸಮಯದಲ್ಲಿ, ಸ್ಪಷ್ಟವಾಗಿ ಮಾಹಿತಿ ತಲುಪಿಸುವ ವ್ಯವಸ್ಥೆ ಅತ್ಯಗತ್ಯವಾಗಿದೆ. ಇಲ್ಲದಿದ್ದರೆ, ಅನಗತ್ಯ ಗೊಂದಲದಿಂದ ಮತದಾರರ ಭಾಗವಹಿಸುವಿಕೆಯ ಮೇಲೆಯೇ ಪರಿಣಾಮ ಬೀರುವ ಸಾಧ್ಯತೆ ಇದೆ ಮತದಾರರೊಬ್ಬರು ಹೇಳಿದ್ದಾರೆ.

share
ಮನೋಜ್ ಆಜಾದ್
ಮನೋಜ್ ಆಜಾದ್
Next Story
X