Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವೈವಾಹಿಕ ಜೀವನದಲ್ಲಿ ಜಾತಿ ಅಡಚಣೆ

ವೈವಾಹಿಕ ಜೀವನದಲ್ಲಿ ಜಾತಿ ಅಡಚಣೆ

ಕನ್ನಡಕ್ಕೆ: ಕೆ.ಎನ್. ಲಿಂಗಪ್ಪಕನ್ನಡಕ್ಕೆ: ಕೆ.ಎನ್. ಲಿಂಗಪ್ಪ4 Feb 2025 9:37 AM IST
share
ವೈವಾಹಿಕ ಜೀವನದಲ್ಲಿ ಜಾತಿ ಅಡಚಣೆ

ಅಂತರ್ಜಾತಿ ವಿವಾಹದಲ್ಲಿ ಆಧುನಿಕ ಭಾರತವು ಹಿಂದೆ ಬಿದ್ದಿಲ್ಲ. ಹಲವು ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು ಅಂತರ್ಜಾತಿ ವಿವಾಹವಾಗಿದ್ದಾರೆ.

ಕರ್ನಾಟಕವೂ ಅಂತರ್ಜಾತಿ ವಿವಾಹಗಳ ಕುತೂಹಲಕಾರಿ ಇತಿಹಾಸವನ್ನು ಹೊಂದಿದೆ. ಭಕ್ತಿ ಭಂಡಾರಿ ಬಸವಣ್ಣ ಅಂಥ ವಿವಾಹಗಳ ಮಹಾನ್ ಪ್ರೋತ್ಸಾಹಕನಾಗಿದ್ದ. ಸರ್ವಜ್ಞ ಸ್ವತಃ ಅಂಥ ವಿವಾಹದಲ್ಲಿ ಪಾಲುದಾರನಾಗಿದ್ದ.

ಮಹಾತ್ಮಾ ಗಾಂಧೀಯವರು ಜಾತೀಯ ವಿವಾಹಗಳಿಗೆ ಹಾಜರಾಗದಿರಲು ನಿರ್ಧರಿಸಿದ್ದರು. ಸ್ವಾಮಿ ವಿವೇಕಾನಂದರು ಜಾತೀಯ ವಿವಾಹಗಳನ್ನು ಖಂಡಿಸಿದ್ದರು. ಪಂಡಿತ್ ನೆಹರೂ ಅವರು ಸ್ವತಃ ತಮ್ಮ ಮನೆಯಲ್ಲಿ ಅದನ್ನು ಆಚರಣೆಗೆ ತಂದರು. ಡಾ. ಅಂಬೇಡ್ಕರ್ ರವರು ತಮ್ಮ ಜಾತಿಯವರಲ್ಲದವರನ್ನು ವಿವಾಹವಾದರಲ್ಲದೆ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವಂತೆ ಕರೆ ನೀಡಿದರು. ರಾಮ ಮನೋಹರ ಲೋಹಿಯಾ ಅವರು ಅದನ್ನು ಬಲವಾಗಿ ಪ್ರತಿಪಾದಿಸಿದರಲ್ಲದೆ ಎಲ್ಲಾ ಪತ್ರಾಂಕಿತ ಹುದ್ದೆಗಳನ್ನು ಅಂಥ ಕುಟುಂಬಗಳ ಅಭ್ಯರ್ಥಿಗಳಿಗೆ ಮಾತ್ರ ನೀಡಬೇಕೆಂದು ಸಲಹೆ ಮಾಡುವ ಮಟ್ಟಕ್ಕೂ ಹೋದರು. ಚರಣ್ ಸಿಂಗ್ ಅವರು ಮೇ 22, 1954ಕ್ಕಿಂತ ಮುಂಚೆ ಅಂಥ ಕುಟುಂಬದ ಸದಸ್ಯರುಗಳಿಗೆ ಮೀಸಲಾತಿಯನ್ನು ಜಾರಿಗೊಳಿಸುವಂತೆ ಪ್ರಧಾನಮಂತ್ರಿಯವರಿಗೆ ಪತ್ರವನ್ನೂ ಬರೆದಿದ್ದರು. ಪ್ರಸಿದ್ಧ ಕವಿ ಹಾಗೂ ಶಾಸಕರಾದ ಡಾ. ಸಿದ್ದಲಿಂಗಯ್ಯನವರು ಅಂತರ್ಜಾತಿಯ ವಿವಾಹಿತರಿಗೆ ಶೇ. ಐದರಷ್ಟು ಉದ್ಯೋಗಗಳನ್ನು ಮೀಸಲಿರಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ನಿರ್ಣಯ ಮಂಡಿಸಿದ್ದರು.

ವಾಸ್ತವಗಳು ಏನೇ ಇದ್ದರೂ, ಇಂದಿನ ತನಕ ಕೇಂದ್ರವಾಗಲಿ ಅಥವಾ ರಾಜ್ಯಗಳಾಗಲಿ ಅಂತಹ ನೀತಿಯನ್ನು ಜಾರಿಗೊಳಿಸಿಲ್ಲ.

ಭಾರತದಲ್ಲಿ ಅನೇಕ ದಾರ್ಶನಿಕರು ಈ ನಿಟ್ಟಿನಲ್ಲಿ ಹೋರಾಟವನ್ನೇ ಮಾಡಿದರೂ ಸಫಲರಾಗಲಿಲ್ಲ. ಈ ವಿಫಲತೆಯನ್ನು ಕಂಡು ಮರುಗಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಜಾತಿ ವಿವಾಹ ಕಾನೂನುಬಾಹಿರ ಎಂದು ಕಾನೂನು ತನ್ನಿ ಎಂಬ ಸಲಹೆಯನ್ನು ನೀಡಿದ್ದರು. ಅಲ್ಲದೆ, ‘Annihilation Of Caste’ ಎಂಬ ಕೃತಿಯನ್ನು ಲೋಕಾರ್ಪಣೆಗೊಳಿಸಿದ್ದರು.

ಭಾರತದಲ್ಲಿ ಜಾತಿ ಒಪ್ಪಿತ ವಾಸ್ತವ. ಇದು ಒಂದು ಬೃಹತ್ ವೃಕ್ಷದ ರೀತಿ. ಮರದ ಬೇರುಗಳು ಭೂಮಿಯಲ್ಲಿ ಆಳವಾಗಿ ಊರಿವೆ. ಅಂತೆಯೇ ಜಾತಿ ಕೂಡ ಮರದ ಬೇರಿನಂತೆ. ಅದು ಮರದ ಕೊಂಬೆಯಂತೆ ಟಿಸಿಲೊಡೆದಿಲ್ಲ. ಕೊಂಬೆಗಳಾಗಿದ್ದರೆ ಅವನ್ನು ತುಂಡರಿಸಬಹುದಿತ್ತು.

share
ಕನ್ನಡಕ್ಕೆ: ಕೆ.ಎನ್. ಲಿಂಗಪ್ಪ
ಕನ್ನಡಕ್ಕೆ: ಕೆ.ಎನ್. ಲಿಂಗಪ್ಪ
Next Story
X