Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೇಂದ್ರ ಸ್ಥಾನದಲ್ಲಿ ಸುಸಜ್ಜಿತ...

ಕೇಂದ್ರ ಸ್ಥಾನದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯದ ಕಟ್ಟಡ ನಿರ್ಮಾಣ ಮಾಡುವಲ್ಲಿ ನಿರ್ಲಕ್ಷ್ಯ

ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರ ಆರೋಪ

ಲಕ್ಕೇನಹಳ್ಳಿ ಈಶ್ವರಪ್ಪಲಕ್ಕೇನಹಳ್ಳಿ ಈಶ್ವರಪ್ಪ25 March 2025 10:27 AM IST
share
ಕೇಂದ್ರ ಸ್ಥಾನದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯದ ಕಟ್ಟಡ ನಿರ್ಮಾಣ ಮಾಡುವಲ್ಲಿ ನಿರ್ಲಕ್ಷ್ಯ

ಗುಡಿಬಂಡೆ : ತಾಲೂಕು ಕೇಂದ್ರ ಸ್ಥಾನದಲ್ಲಿ ಇರುವಂತಹ ಸಾರ್ವಜನಿಕ ಗ್ರಂಥಾಲಯದ ಕಟ್ಟಡ ಹಳೆಯದಾಗಿದ್ದು, ಸ್ಥಳಾವಕಾಶದ ಕೊರತೆಯನ್ನು ಹೊಂದಿದ್ದರೂ ಸುಸಜ್ಜಿತವಾದ ಸಾರ್ವಜನಿಕ ಗ್ರಂಥಾಲಯದ ಕಟ್ಟಡವನ್ನು ನಿರ್ಮಾಣ ಮಾಡುವಲ್ಲಿ ಅಧಿಕಾರಿಗಳು ಹಾಗೂ ಕ್ಷೇತ್ರದ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬುವುದು ಸಾರ್ವಜನಿಕರ ಆರೋಪವಾಗಿದೆ.

ತಾಲೂಕು ಕೇಂದ್ರ ಸ್ಥಾನದಲ್ಲಿ ಇರುವಂತಹ ಸಾರ್ವಜನಿಕ ಕೇಂದ್ರ ಗ್ರಂಥಾಲಯ ತಾಲೂಕು ಶಾಖೆಯಲ್ಲಿ ಒಂದು ಕೊಠಡಿಯನ್ನು ಮಾತ್ರ ಹೊಂದಿದೆ. ಈ ಕೊಠಡಿಯಲ್ಲಿ ಕೇವಲ ಹತ್ತಕ್ಕೂ ಹೆಚ್ಚು ಜನ ಕುಳಿತು ಓದಲು ಸಾಧ್ಯವಿಲ್ಲದಂತಹ ಸ್ಥಳಾವಕಾಶವಿದೆ. ಸರಕಾರದಿಂದ ಓದುಗರಿಗೆ ಕಳಿಸಿಕೊಡುವಂತಹ ಪುಸ್ತಕಗಳನ್ನು ಇಡಲು ಸಹ ಸ್ಥಳದ ಅಭಾವ ಇದೆ.

ಇರುವಂತಹ ಅಲ್ಪಸ್ವಲ್ಪ ಪುಸ್ತಕಗಳನ್ನು ಮಾತ್ರ ಈ ಕೊಠಡಿಯಲ್ಲಿ ಪ್ರದರ್ಶನ ಮಾಡಲು ಸಾಧ್ಯವಾಗಿದೆ . ಓದುಗರು ನಿರಂತರವಾಗಿ ಕುಳಿತು ಅಧ್ಯಯನ ಮಾಡಲು ತುಂಬಾ ಸಮಸ್ಯೆಯನ್ನು ಎದುರಿಸಬೇಕಾಗಿದೆ. ಒಂದೇ ಸಲ ಹತ್ತಕ್ಕಿಂತ ಹೆಚ್ಚು ಜನರು ಪುಸ್ತಕ ಪತ್ರಿಕೆಗಳನ್ನು ಓದಲು ಬಂದರೇ ಸ್ಥಳದ ಅಭಾವವಿದೆ ಎಂಬುದು ಓದುಗರ ಆರೋಪವಾಗಿದೆ.

ಈ ಕಟ್ಟಡವು ತುಂಬಾ ಹಳೇ ಕಾಲದ ಕಟ್ಟಡವು ಆಗಿದ್ದು, ಅಲ್ಲಲ್ಲಿ ಬಿರುಕು ಸಹ ಬಿಟ್ಟಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇರುವಂತಹ ಗ್ರಂಥಾಲಯ ಕಟ್ಟಡಗಳು ಸ್ವಲ್ಪ ಪ್ರಮಾಣದಲ್ಲಿ ಸುಸಜ್ಜಿ ತವಾಗಿವೆ. ಜೊತೆಗೆ ಡಿಜಿಟಲ್ ಗ್ರಂಥಾಲಯಗಳನ್ನಾಗಿ ಗ್ರಾಪಂ ಮಟ್ಟಗಳಲ್ಲಿ ಮಾಡಿದ್ದಾರೆ .ಆದರೇ ತಾಲೂಕು ಕೇಂದ್ರ ಸ್ಥಾನದಲ್ಲಿ ಇರುವಂತಹ ಏಕೈಕ ಗ್ರಂಥಾಲಯ ಕಟ್ಟಡವು ಸರಿಯಾಗಿ ಇಲ್ಲದೇ ಹೋದರೇ ಹೇಗೆ ಎಂಬುದು ಓದುಗರ ಪ್ರಶ್ನೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ ಕೋಟ್ಯಂತರ ರೂ.ಗಳ ವೆಚ್ಚದಲ್ಲಿ ಗ್ರಂಥಾಲಯಗಳನ್ನು ನಿರ್ಮಾಣ ಮಾಡುವುದಲ್ಲದೇ, ಹಲವು ಕಡೆ ಹಳೇ ಕಟ್ಟಡಗಳ ದುರಸ್ಥಿ ಮಾಡಿಸಿ ಸಾರ್ವಜನಿಕರಿಗೆ ಓದುಗರಿಗೆ ಅನುಕೂಲಗಳನ್ನು ಮಾಡಿಕೊಡುತ್ತಿದ್ದಾರೆ. ಆದರೇ ಇಲ್ಲಿನ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾತ್ರ ಈ ಕಟ್ಟಡವನ್ನು ದುರಸ್ತಿ ಮಾಡಿಸುವಲ್ಲಿ ಮುತುವರ್ಜಿಯನ್ನು ತೋರಿಸದೇ ನಿರ್ಲಕ್ಷ್ಯವಹಿಸಿರುವುದನ್ನು ಕಾಣಬಹುದಾಗಿದೆ.

ತಾಲೂಕು ಕೇಂದ್ರ ಸ್ಥಾನದಲ್ಲಿರುವ ಗ್ರಂಥಾಲಯಕ್ಕೆ ನಿತ್ಯವೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಪತ್ರಿಕೆ, ಪುಸ್ತಕಗಳನ್ನು ಓದಲು ಬರುವಂತವರು ಇದ್ದಾರೆ. ಆದರೇ ಸ್ಥಳದ ಅಭಾವದಿಂದ ಆ ಗ್ರಂಥಾಲಯದ ಕಡೆ ಮುಖಮಾಡುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಕ್ಷೇತ್ರದ ಜನಪ್ರತಿನಿಧಿಗಳು, ಗ್ರಂಥಾಲಯದ ಮೇಲಾಧಿಕಾರಿಗಳು ಇತ್ತ ಗಮನ ಹರಿಸಿ, ಗ್ರಂಥಾಲಯದ ಆವರಣದಲ್ಲಿ ಇರುವಂತಹ ಖಾಲಿ ಜಾಗದಲ್ಲಿ ಸುಸಜ್ಜಿತ ವಾದ ಗ್ರಂಥಾಲಯ ಕಟ್ಟಡವನ್ನು ನಿರ್ಮಾಣ ಮಾಡಿ ತಾಲೂಕಿನ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲ ಕಲ್ಪಿಸಬೇಕೆಂಬುದು ಸಾರ್ವಜನಿಕರ ಮನವಿಯಾಗಿದೆ.

ಗುಡಿಬಂಡೆ ತಾಲೂಕು ಕೇಂದ್ರ ಸ್ಥಾನದಲಿರುವ ಗ್ರಂಥಾಲಯದ ಕಟ್ಟಡ ಹಳೆಯದಾಗಿದ್ದು, ಗ್ರಂಥಾಲಯದ ಬಳಿ ಇರುವಂತಹ ಖಾಲಿ ಜಾಗದ ಇ-ಸ್ವತ್ತು ತಹಶೀಲ್ದಾರ್ ಅವರ ಹೆಸರಲ್ಲಿ ಇದೆ. ಅದನ್ನು ನಮ್ಮ ಕೇಂದ್ರ ಗ್ರಂಥಾಲಯ ಹೆಸರಿಗೆ ಮಾಡಿಸಿ ಎಂದು ಪತ್ರವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಬರೆಯಲಾಗಿದೆ. ನಮ್ಮ ಇಲಾಖೆಗೆ ಈ ಬಗ್ಗೆ ಮಾಹಿತಿ ಬಂದ ಕೂಡಲೇ ಸರಕಾರದ ಗಮನಕ್ಕೆ ತಂದು ಉತ್ತಮವಾದ ಗ್ರಂಥಾಲಯ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು.

-ಶಂಕರಪ್ಪ.ಎಂ, ಮುಖ್ಯ ಗ್ರಂಥಾಲಯ ಅಧಿಕಾರಿ, ಗುಡಿಬಂಡೆ

share
ಲಕ್ಕೇನಹಳ್ಳಿ ಈಶ್ವರಪ್ಪ
ಲಕ್ಕೇನಹಳ್ಳಿ ಈಶ್ವರಪ್ಪ
Next Story
X