Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಜಕೀಯವು ಸಂವಿಧಾನ ಬದ್ಧವೇ ಹೊರತು, ಧರ್ಮ...

ರಾಜಕೀಯವು ಸಂವಿಧಾನ ಬದ್ಧವೇ ಹೊರತು, ಧರ್ಮ ಅಥವಾ ಜಾತಿ ಬದ್ಧವಲ್ಲ

ಡಾ. ಎಚ್. ಸಿ. ಮಹದೇವಪ್ಪಡಾ. ಎಚ್. ಸಿ. ಮಹದೇವಪ್ಪ27 Nov 2025 2:33 PM IST
share
ರಾಜಕೀಯವು ಸಂವಿಧಾನ ಬದ್ಧವೇ ಹೊರತು, ಧರ್ಮ ಅಥವಾ ಜಾತಿ ಬದ್ಧವಲ್ಲ

ದೇಶಾದ್ಯಂತ ಸಂವಿಧಾನ ದಿನಾಚರಣೆ ಕಾರ್ಯಕ್ರಮವು ನಿರೀಕ್ಷಿತ ಮಟ್ಟದಲ್ಲಿ ಜರುಗಿದೆ. ಕರ್ನಾಟಕ ಸರಕಾರವೂ ಸಹ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ಸಂವಿಧಾನದ ಜಾಗೃತಿಯ ಸಂದೇಶವನ್ನು ನಾಡಿಗೆ ಸಾರಿದೆ.

ಪ್ರತಿ ಜಿಲ್ಲೆಯಲ್ಲಿಯೂ ಕೂಡಾ ವಿಭಿನ್ನವಾಗಿ ಸಂವಿಧಾನ ಸಮರ್ಪಣಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, ಪ್ರತಿ ಬೀದಿಗಳಲ್ಲಿ ಯುವಕರು ಸಂವಿಧಾನ ಪ್ರಸ್ತಾವನೆ ಮತ್ತು ರಾಷ್ಟ್ರ ಧ್ವಜವನ್ನು ಹಿಡಿದು ನಡೆದಿರುವುದು ಅತ್ಯಂತ ವಿಶಿಷ್ಟ ಎನಿಸಿದೆ.

ಕರ್ನಾಟಕ ರಾಜ್ಯದಲ್ಲಿ 2023ರ ಇಸವಿಯ ಈಚೆಗೆ ಸಂವಿಧಾನ ಕುರಿತಂತೆ ಅಧಿಕೃತವಾಗಿ ಅರಿವು ಮೂಡಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಸಂವಿಧಾನದ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ನೀಡುತ್ತಲೇ ಬರುತ್ತಿರುವ ಸರಕಾರ ಸಂವಿಧಾನವನ್ನು ಜನಜನಿತಗೊಳಿಸುವ ಪ್ರಯತ್ನ ಮಾಡುತ್ತಿದೆ.

ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಮತ್ತು ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಹೇಳಬೇಕೆಂಬ ನಿಯಮವನ್ನು ಜಾರಿಗೊಳಿಸಿದ ನಮ್ಮ ಸರಕಾರ, ಸಂವಿಧಾನ ಜಾಗೃತಿ ಜಾಥಾದ ಮೂಲಕ ಊರೂರಿಗೆ ಸಂವಿಧಾನದ ಬಂಡಿಯನ್ನು ಕೊಂಡೊಯ್ಯುವ ಕೆಲಸವನ್ನು ಮಾಡಿತು. ಸಂವಿಧಾನ ಪೀಠಿಕೆಯನ್ನು ವಿಶ್ವದಾದ್ಯಂತ ಏಕ ಕಾಲಕ್ಕೆ 2.3 ಕೋಟಿ ಜನರು ಓದಿದ್ದು, ಇದು ಈಗಲೂ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿರುವುದು ನಮ್ಮ ಸರಕಾರದ ಹೆಗ್ಗಳಿಕೆ ಆಗಿದೆ. ಇದಾದ ಬಳಿಕ ನಾವು ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ವಿಶಿಷ್ಟವಾದ ಸಂದೇಶವನ್ನು ಸಾರಿದ್ದು, ಸಂವಿಧಾನದ ಕುರಿತು ಹಲವರು ಹಲವು ಬಗೆಯ ತೊಡಕು ಮಾತುಗಳನ್ನು ಆಡುವಾಗ, ಕರ್ನಾಟಕ ಸರಕಾರದ ವತಿಯಿಂದ ಸಂವಿಧಾನದ ಕುರಿತಂತೆ ಅರಿವು ಮೂಡಿಸುವ ಮಹತ್ವದ ಕೆಲಸವನ್ನು, ಮಾಡಿದ್ದು ಕಾಲದ ಅಗತ್ಯಗಳಲ್ಲಿ ಒಂದು. ಸಂವಿಧಾನದ ಅರಿವಿನ ಕುರಿತ ಸರಕಾರದ ಪ್ರಯತ್ನಗಳ ಬಗ್ಗೆ ಚಿಂತಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು ಅದು ಇಂತಿದೆ.

ಸರಕಾರದ ವತಿಯಿಂದಲೇ ಸಂವಿಧಾನದ ಕುರಿತಂತೆ ನಿರಂತರವಾಗಿ ಮಾಡುವ ಜಾಗೃತಿಯು, ಸರಕಾರವು ಸಂವಿಧಾನಾತ್ಮಕವಾಗಿ ನಡೆಯಬೇಕೆಂಬ ಜವಾಬ್ದಾರಿ ಪ್ರಜ್ಞೆ ಹೊಂದಿರುವುದನ್ನು ಸೂಚಿಸುತ್ತದೆ. ಈ ರೀತಿಯ ಪ್ರಜ್ಞೆಯು ಒಂದು ದೇಶಕ್ಕೆ ಅಗತ್ಯ ಇರುವಂತಹ ಪ್ರಜ್ಞೆಯಾಗಿದೆ.

-ಡಾ.ಮೇಟಿ ಮಲ್ಲಿಕಾರ್ಜುನ್, ಚಿಂತಕರು.

ಸರಕಾರಗಳು ಸಂವಿಧಾನದ ಬಗ್ಗೆ ಸೀರಿಯಸ್ ಆಗಿವೆ ಎಂದರೆ, ಆ ರಾಜ್ಯದಲ್ಲಿ ಪ್ರಜಾಪ್ರಭುತ್ವವುಜೀವಂತವಾಗಿದೆ ಎಂದರ್ಥ

-ಆರಿಫ್ ರಾಜಾ, ಕವಿ

ಈ ಹಿನ್ನೆಲೆಯಲ್ಲಿ ಸಂವಿಧಾನದ ಜಾಗೃತಿಯ ವಿಷಯದಲ್ಲಿ ಇಡೀ ದೇಶಕ್ಕೆ ಮತ್ತು ದೇಶದ ಎಲ್ಲ ರಾಜಕೀಯ ಪಕ್ಷಗಳಿಗೆ ಕರ್ನಾಟಕವನ್ನೇ ಒಂದು ಮಾದರಿ ಆಗಿಸುವ ಪ್ರಯತ್ನವನ್ನು ಸರಕಾರ ಮಾಡಿದ್ದು ಇದಕ್ಕಾಗಿ ನಾನು ನಮ್ಮ ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರಕಾರದ ಈ ಕ್ರಮವನ್ನು ಸ್ವಾಗತಿಸಿದ ಜನರನ್ನು ಸ್ಮರಿಸುವೆ.



share
ಡಾ. ಎಚ್. ಸಿ. ಮಹದೇವಪ್ಪ
ಡಾ. ಎಚ್. ಸಿ. ಮಹದೇವಪ್ಪ
Next Story
X