Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗುಡ್ಡ ಕುಸಿತದ ಆತಂಕದಲ್ಲಿ ಉಳುವರೆ...

ಗುಡ್ಡ ಕುಸಿತದ ಆತಂಕದಲ್ಲಿ ಉಳುವರೆ ಗ್ರಾಮದ ನಿವಾಸಿಗಳು

ನಾಗರಾಜ ಮಂಜಗುಣಿನಾಗರಾಜ ಮಂಜಗುಣಿ4 Jun 2025 2:42 PM IST
share
ಗುಡ್ಡ ಕುಸಿತದ ಆತಂಕದಲ್ಲಿ ಉಳುವರೆ ಗ್ರಾಮದ ನಿವಾಸಿಗಳು

ಅಂಕೋಲಾ: ಕಳೆದ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಶಿರೂರು ಗುಡ್ಡ ಕುಸಿತದ ಮಣ್ಣು ಗಂಗಾವಳಿ ನದಿಯಲ್ಲಿ ಬಿದ್ದು ಗುಡ್ಡದಂತಾಗಿದ್ದು ಅಧಿಕಾರಿ ಮತ್ತು ಆಡಳಿತ ವರ್ಗದವರು ತೆರವುಗೊಳಿಸದೇ ಇರುವುದರಿಂದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಈ ಬಾರಿಯೂ ಇಲ್ಲಿ ಗುಡ್ಡ ಕುಸಿಯಬಹುದು ಎನ್ನುವ ಆತಂಕದಿಂದಾಗಿ ಇನ್ನೊಂದು ದಡವಾದ ಉಳುವರೆ ಗ್ರಾಮದ ನಿರಾಶ್ರಿತರಿಗೆ ಬೇರೆ ಕಡೆ ನಿವೇಶನ ನೀಡಿ ಅವರನ್ನು ಸ್ಥಳಾಂತರಿಸಲಾಗಿದೆ. ಇನ್ನು ಗುಡ್ಡ ಕುಸಿಯುವ ಅಥವಾ ಅಪಾಯದ ಮುನ್ಸೂಚನೆ ಸಿಕ್ಕರೆ ಈಗಾಗಲೇ ನಿರ್ಮಾಣಗೊಂಡಿರುವ ಮಂಜಗುಣಿ-ಗಂಗಾವಳಿ ಸೇತುವೆಯ ಮೂಲಕ ವಾಹನ ಬಿಡಲು ಅಧಿಕಾರಿಗಳು ಚಿಂತಿಸಿದ್ದಾರೆ ಎನ್ನಲಾಗಿದೆ. ಯಲ್ಲಾಪುರ-ಹುಬ್ಬಳ್ಳಿ ಕಡೆಗೆ ತೆರಳುವ ವಾಹನಗಳಿಗೆ ಬಳಲೆ ಮೂಲಕ ಹೊಸಕಂಬಿ ಮಾರ್ಗವಾಗಿ ತೆರಳಲು ಸಿದ್ಧತೆ ನಡೆಸಿದ್ದಾರೆ.

ಈ ಬಾರಿ ಭಾರೀ ಮಳೆಯಾದರೆ ನದಿಯಲ್ಲಿ ಬಿದ್ದ ಗುಡ್ಡ ಕುಸಿತದ ಮಣ್ಣಿನಿಂದಾಗಿ ಮೇಲ್ಭಾಗದ ಸಗಡಗೇರಿ, ವಾಸರಕುದ್ರಿಗೆ, ಅಗಸೂರು, ಡೋಂಗ್ರಿ, ಸುಂಕಸಾಳ, ಹಿಲ್ಲೂರು ಪಂಚಾಯತ್ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನುಗ್ಗುವ ಸಾಧ್ಯತೆಯಿದೆ. ಹಾಗೇ ಒಮ್ಮೆಲೆ ನೀರು ನುಗ್ಗಿ ಮಣ್ಣು ಒಡೆದು ಬಂದರೆ ಗಂಗಾವಳಿ ನದಿಯ ಪಕ್ಕದ ಗ್ರಾಮಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಈ ಬಾರಿ ಘಟ್ಟದ ಮೇಲ್ಭಾಗದಲ್ಲಿ ವಿಪರೀತ ಮಳೆ ಬಿದ್ದರೆೆ ವಿವಿಧ ಸಮಸ್ಯೆಗಳಿಗೆ ಕಾರಣವಾಗಲಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯ ತೀರಾ ಖಂಡನಾರ್ಹವಾಗಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

ಶಿರೂರು ಗುಡ್ಡ ಕುಸಿತದಿಂದಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದೇವೆ. ಆದರೆ ಇದುವರೆಗೂ ಅಲ್ಲಿ ಯಾವುದೇ ತೆರವು ಕಾರ್ಯ ಮಾಡದಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಬಾರಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಭಿಪ್ರಾಯ ಪಟ್ಟಿದೆ. ಒಂದು ವೇಳೆ ಘಟ್ಟದ ಮೇಲ್ಭಾಗದಲ್ಲಿ ಭಾರೀ ಮಳೆಯಾದರೆ ಹೆಚ್ಚು ಅಪಾಯ ಸಂಭವಿಸಲಿದೆ.

-ರಮೇಶ ಗೌಡ ಶಿರೂರು, ಗ್ರಾಪಂ ಮಾಜಿ ಸದಸ್ಯ

share
ನಾಗರಾಜ ಮಂಜಗುಣಿ
ನಾಗರಾಜ ಮಂಜಗುಣಿ
Next Story
X