Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆಶಾ ಕಾರ್ಯಕರ್ತೆಯರ ಕೂಗಿಗೆ ಸ್ಪಂದಿಸಿ

ಆಶಾ ಕಾರ್ಯಕರ್ತೆಯರ ಕೂಗಿಗೆ ಸ್ಪಂದಿಸಿ

ಲಲಿತಾ ರೆಡ್ಡಿಲಲಿತಾ ರೆಡ್ಡಿ21 Feb 2024 3:55 PM IST
share

ಮಾನ್ಯರೇ,

ಕರ್ನಾಟಕದ ಆರೋಗ್ಯ ಇಲಾಖೆ ಅಡಿಯಲ್ಲಿ ಸುಮಾರು 42,000ರಷ್ಟು ಆಶಾ ಕಾರ್ಯಕರ್ತೆಯರು ಕಳೆದ ಹಲವಾರು ವರ್ಷಗಳಿಂದ ನಿರಂತರ ಕಾರ್ಯನಿರ್ವಹಿಸುತ್ತಿದ್ದಾರೆ. ಕನಿಷ್ಠ ವೇತನಕ್ಕಾಗಿ ಪ್ರತೀ ವರ್ಷವೂ ಹೋರಾಟ ಮಾಡುತ್ತಲೇ ಇಲಾಖೆಯ ಯಾವುದೇ ಕೆಲಸಗಳನ್ನು ಮಳೆ, ಚಳಿ ಲೆಕ್ಕಿಸದೆ, ಕಠಿಣ ಪರಿಸ್ಥಿತಿಯಲ್ಲೂ, ತಮಗೆ ರೋಗರುಜಿನ ಹರಡಿದಾಗಲೂ ಪ್ರಾಮಾಣಿಕವಾಗಿ ಅತ್ಯಂತ ಕಾಳಜಿ, ಶ್ರದ್ಧೆಯಿಂದ ಮಾಡುತ್ತಾ ಬಂದಿದ್ದಾರೆ. ಕೋವಿಡ್-19ರ ಸಂದರ್ಭದಲ್ಲಿ ಜಗತ್ತಿನೆಲ್ಲೆಡೆ ವಿಷಮ ಪರಿಸ್ಥಿತಿ ಆವರಿಸಿತ್ತು. ಅಂತಹ ದಿನಗಳಲ್ಲೂ ಜೀವದ ಹಂಗು ತೊರೆದು, ಸರಕಾರದ ಪರವಾಗಿ ಕೆಲಸ ಮಾಡಿದವರು ಆಶಾ ಮಹಾತಾಯಂದಿರು...! ಇವರ ಕೆಲಸ ಪರಿಗಣಿಸಿ ಇವರನ್ನು ‘ಕೋವಿಡ್ ವಾರಿಯರ್’ ಎಂದು ಸರಕಾರವೇ ಘೋಷಿಸಿತು. ಜನತೆ, ಎಲ್ಲ ಮಾಧ್ಯಮಗಳು, ಸಂಘ ಸಂಸ್ಥೆಗಳು ಇವರನ್ನು ಮನದುಂಬಿ ಹರಸಿದವು. ಆದರೆ ಹೊಗಳಿಕೆಯಿಂದಲೇ ಅವರ ಹೊಟ್ಟೆತುಂಬಲು ಸಾಧ್ಯವೇ? ಇಂತಹ ಶ್ರಮಜೀವಿ ಆಶಾ ಕಾರ್ಯಕರ್ತೆಯರು ತಮ್ಮ ಬದುಕಿನ ಬಂಡಿ ಸಾಗಿಸಲು ಕನಿಷ್ಠ ವೇತನಕ್ಕಾಗಿ ಆಗಾಗ ಹೋರಾಡುತ್ತಲೇ ಬರುತ್ತಿದ್ದಾರೆ. ಇಂದಿನ ತುಟ್ಟಿ ದಿನಗಳಲ್ಲಿ ಬದುಕು ಸಾಗಿಸುವಷ್ಟಾದರೂ ನೀಡಬೇಕಾದ ಗೌರವ ಧನದ ಬಗೆಗಿನ ಇವರ ಕೂಗಿಗೆ ಸರಕಾರಗಳು ಸ್ಪಂದಿಸುತ್ತಲೇ ಇಲ್ಲ. ಮಹಿಳೆಯರ ಕಷ್ಟಗಳಿಗೆ ಸ್ಪಂದಿಸಿ, ತಮ್ಮ ಸರಕಾರ ನುಡಿದಂತೆ ನಡೆದಿದೆ ಎಂದು ಹೇಳುವ ಮಾನ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಆಶಾ ಕಾರ್ಯಕರ್ತೆಯರ ವಿಷಯದಲ್ಲೂ ತಮ್ಮ ಮಾತಿನಂತೆ ನಡೆಯುವರೇ?.

share
ಲಲಿತಾ ರೆಡ್ಡಿ
ಲಲಿತಾ ರೆಡ್ಡಿ
Next Story
X