Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮುಂಡಾಜೆಯಲ್ಲಿದೆ ದೇಶದಲ್ಲೇ ಪ್ರಥಮ...

ಮುಂಡಾಜೆಯಲ್ಲಿದೆ ದೇಶದಲ್ಲೇ ಪ್ರಥಮ 'ಕಾರ್ಗಿಲ್ ವನ'

ಕೃಷಿಕ, ಸಮಾಜ ಸೇವಕ ಸಚಿನ್ ಭಿಡೆಯ ದೇಶ, ಪರಿಸರ ಪ್ರೇಮ

ಅವಿನಾಶ್ ಕಾಮತ್ಅವಿನಾಶ್ ಕಾಮತ್26 July 2024 11:26 AM IST
share
ಮುಂಡಾಜೆಯಲ್ಲಿದೆ ದೇಶದಲ್ಲೇ ಪ್ರಥಮ ಕಾರ್ಗಿಲ್ ವನ

ಮಂಗಳೂರು: ಕಾರ್ಗಿಲ್ ಯುದ್ಧ ಗೆದ್ದು ಶುಕ್ರವಾರಕ್ಕೆ 25 ವರ್ಷ. ಯುದ್ಧದಲ್ಲಿ ಸೆಣಸಾಡಿ ವೀರ ಮರಣವನ್ನಪ್ಪಿದ ಯೋಧರ ನೆನಪು ದೇಶದ ನಾಗರಿಕರಿಗಿರಲಿಕ್ಕಿಲ್ಲ. ಆದರೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಪಂ ವ್ಯಾಪ್ತಿಯ ಮೂಲತಃ ಕೃಷಿಕ, ಪರಿಸರವಾದಿ, ಸಮಾಜ ಸೇವಕ ಸಚಿನ್ ಭಿಡೆ ಗಿಡಗಳನ್ನು ನೆಟ್ಟು ಹುತಾತ್ಮ ಯೋಧರನ್ನು ಸದಾ ಜೀವಂತವಾಗಿರಿಸುವ ಅಪರೂಪದ ಪ್ರಯತ್ನ ಮಾಡಿದ್ದಾರೆ.

ಹಿರಿಯರಿಂದ ಬಳುವಳಿಯಾಗಿ ಬಂದ ಐದು ಎಕರೆ ಪಟ್ಟಾ ಜಾಗದಲ್ಲಿ ವಿವಿಧ ಪ್ರಭೇದಗಳ ಸುಮಾರು 800 ಗಿಡಗಳನ್ನು ನೆಟ್ಟಿದ್ದು, ಇದರಲ್ಲಿ 527 ಗಿಡಗಳನ್ನು ಕಾರ್ಗಿಲ್ ಹುತಾತ್ಮ ಯೋಧರ ನೆನಪಿನಲ್ಲಿ ನೆಟ್ಟು ಅವುಗಳಿಗೆ ಹುತಾತ್ಮರ ಹೆಸರಿಡುವ ಕಾಯಕದಲ್ಲಿ ತೊಡಗಿದ್ದಾರೆ. 2020ರಲ್ಲಿ ಬೆಳ್ತಂಗಡಿಯ ನಿವೃತ್ತ ಯೋಧರ ಸಂಘದವರು ಉದ್ಘಾಟಿಸಿದ ಈ ಯೋಜನೆಗೆ ‘ಕಾರ್ಗಿಲ್ ವನ’ ಎಂದು ಹೆಸರಿಟ್ಟಿದ್ದಾರೆ.

‘ಕಾಲೇಜು ದಿನಗಳಲ್ಲಿ ಪ್ರಾಂಶುಪಾಲರು ಪ್ರತೀ ದಿನ ಅರ್ಧ ಗಂಟೆ ನಮಗೆ ವ್ಯಾಯಾಮ ಮಾಡಿಸುತ್ತಿದ್ದರು. ಅವರು ದೇಶ ಸೇವೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಯುದ್ಧದ ಸಂದರ್ಭ ನನ್ನ ತಂದೆಯವರು ಮನಿ ಆರ್ಡರ್ ಮಾಡಲು ಹೇಳಿದರು. ಆ ದಿನಗಳಿಂದಲೇ ನನ್ನಲ್ಲಿ ದೇಶ ಸೇವೆಯ ಬಗ್ಗೆ ಆಸಕ್ತಿ ಮೂಡಿತು. ಒಂದೆರಡು ಬಾರಿ ಯೋಧನಾಗುವ ಪ್ರಯತ್ನದಲ್ಲಿ ಪರೀಕ್ಷೆ ಬರೆದೆ. ಆದರೆ ಯಶಸ್ಸು ಕಾಣಲಿಲ್ಲ. ಈ ರೀತಿಯಾದರೂ ಸೇವೆ ಮಾಡೋಣ ಎನ್ನುವ ಚಿಂತನೆಯೊಂದಿಗೆ ಕಾರ್ಗಿಲ್ ವನವನ್ನು ನಿರ್ಮಿಸಿದ್ದೇನೆ. ಇದಕ್ಕೆ ನನ್ನ ಕುಟುಂಬದವರ ಸಂಪೂರ್ಣ ಬೆಂಬಲ ಇದೆ’ ಎನ್ನುತ್ತಾರೆ ಸಚಿನ್ ಭಿಡೆ.

ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸಕ್ರಿಯ ಸದಸ್ಯರಾಗಿರುವ ಇವರು ತನ್ನೂರಿನ ಸುತ್ತ ಮುತ್ತ ಹಲವು ರೀತಿಯ ಸಮಾಜ ಸೇವೆಯಲ್ಲಿ ಆಸಕ್ತಿಯಿಂದ ತೊಡಗಿಕೊಂಡಿದ್ದಾರೆ.

‘ಸಾರ್ವಜನಿಕರಿಗೆ ಈ ವನಕ್ಕೆ ಭೇಟಿ ನೀಡಲು ಮುಕ್ತ ಅವಕಾಶ ಇದೆ. ಆದರೆ ಇಲ್ಲಿ ಯಾರೂ ಪ್ಲಾಸ್ಟಿಕ್ ಬಳಸುವುದಾಗಲಿ, ಎಸೆಯುವುದಾಗಲಿ ಸಲ್ಲದು. ಮುಂದಿನ ದಿನಗಳಲ್ಲಿ ಇಲ್ಲಿ ವಾಕಿಂಗ್ ಟ್ರ್ಯಾಕ್ ಸೇರಿದಂತೆ ಬೆಂಚ್‌ಗಳನ್ನು ಅಳವಡಿಸುವ ಯೋಜನೆ ಇದೆ ಎಂದು ಸಚಿನ್ ಭಿಡೆ ತಿಳಿಸಿದ್ದಾರೆೆ.

share
ಅವಿನಾಶ್ ಕಾಮತ್
ಅವಿನಾಶ್ ಕಾಮತ್
Next Story
X