Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 'ವಂದೇ ಭಾರತ್ ರೈಲು' ಪ್ರಯಾಣ...

'ವಂದೇ ಭಾರತ್ ರೈಲು' ಪ್ರಯಾಣ ಬಡವರಿಗಲ್ಲ..!

ಸಾಮಾನ್ಯ ಜನರ ಯಾತ್ರೆಗೆ ಕೊಳ್ಳಿ ಇಟ್ಟ ದುಬಾರಿ ರೈಲು

ಮಾಳಿಂಗರಾಯ ಕೆಂಭಾವಿಮಾಳಿಂಗರಾಯ ಕೆಂಭಾವಿ7 May 2024 10:49 AM IST
share
ವಂದೇ ಭಾರತ್ ರೈಲು ಪ್ರಯಾಣ ಬಡವರಿಗಲ್ಲ..!

ಬೆಂಗಳೂರು: ಇತ್ತೀಚೆಗೆ ಕೇಂದ್ರ ಬಿಜೆಪಿ ಸರಕಾರ ಜಾರಿಗೊಳಿಸಿರುವ ‘ವಂದೇ ಭಾರತ್ ರೈಲು’ ಪ್ರಯಾಣ ವೆಚ್ಚ ದುಬಾರಿಯಾಗಿದ್ದು, ಬಡವರು, ಕೂಲಿ ಕಾರ್ಮಿಕರು, ರೈತರು, ಜನಸಾಮಾನ್ಯರು ಈ ರೈಲಿನಲ್ಲಿ ಪ್ರಯಾಣಿಸಲು ಪರದಾಡುವಂತಾಗಿದೆ.

ರಾಜ್ಯದಲ್ಲಿ ಮೊದಲ ಬಾರಿಗೆ ಅಂದರೆ ಮಾರ್ಚ್ 15ರಿಂದ ಬೆಂಗಳೂರು ಮತ್ತು ಕಲಬುರಗಿಗೆ ‘ವಂದೇ ಭಾರತ್ ರೈಲು’ ಸಂಚಾರ ಆರಂಭವಾಗಿದೆ. ರೈಲ್ವೆ ಎಂದರೆ ಕೂಲಿ ಕಾರ್ಮಿಕರು, ರೈತರು, ಸಾಮಾನ್ಯ ಬಡಜನರು ಕಡಿಮೆ ದರದಲ್ಲಿ ಪ್ರಯಾಣ ಮಾಡುವ ಸಾರಿಗೆ ವ್ಯವಸ್ತೆಯಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ರೈಲಿನಲ್ಲಿರುವ ಮೀಸಲು ಆಸನ ಇತ್ಯಾದಿಗಳಿಂದ ಪ್ರಯಾಣ ವೆಚ್ಚವು ಹೆಚ್ಚಾಗಿದೆ. ಎಲ್ಲ ರೈಲುಗಳಿಗಿಂತ ‘ವಂದೇ ಭಾರತ್ ರೈಲು’ ಪ್ರಯಾಣ ಅಧಿಕ ವೆಚ್ಚದಿಂದ ಕೂಡಿದ್ದು, ಬಡವರು ಅದರಲ್ಲಿ ಪ್ರಯಾಣಿಸದಂತ ಸ್ಥಿತಿ ನಿರ್ಮಾಣವಾಗಿದೆ.

ಒಂದು ಕಡೆ ಪ್ರಯಾಣ ವೆಚ್ಚ ಹೆಚ್ಚಾಗಿರುವುದಲ್ಲದೇ ರೈಲು ಸಂಚಾರದ ಸಮಯವೂ ಸಾಮಾನ್ಯಜನರ ಪ್ರಯಾಣಕ್ಕೆ ಅಡ್ಡಿಪಡಿಸಿದೆ. ವಂದೇ ಭಾರತ್ ರೈಲು ಗುರುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೈಯಪ್ಪನಹಳ್ಳಿಯಿಂದ 2:40ಕ್ಕೆ ಹೊರಟು ಕಲಬುರಗಿಗೆ ರಾತ್ರಿ 11:30ಕ್ಕೆ ತಲುಪುತ್ತದೆ. ಬೆಂಗಳೂರು ಮತ್ತು ಕಲಬುರಗಿ ಕಡೆ ಪ್ರಯಾಣ ಬೆಳೆಸುವ ಬಹುತೇಕ ಜನರು ಕೂಲಿ ಕಾರ್ಮಿಕರೇ ಆಗಿದ್ದು, ಬೆಳಗ್ಗೆಯಿಂದ ಸಂಜೆಯ ತನಕ ಕೆಲಸ ಮಾಡಿ ರಾತ್ರಿ ಊರಿಗೆ ಹೋಗುವ ಯೋಜನೆ ಹಾಕಿಕೊಂಡಿರುತ್ತಾರೆ. ಆದ್ದರಿಂದ ಮಧ್ಯಾಹ್ನ ಯಾವೊಬ್ಬ ಕೂಲಿ ಕಾರ್ಮಿಕರು ವಂದೇ ಭಾರತ್ ರೈಲು ಹತ್ತುವುದಿಲ್ಲ.

ಇನ್ನು ಪ್ರಯಾಣ ದರದ ವಿಚಾರಕ್ಕೆ ಬರುವುದಾದರೆ ಉಪಹಾರ ಸೇರಿ ಬೈಯಪ್ಪನಹಳ್ಳಿ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಕಲಬುರಗಿಯ ವರೆಗಿನ ಚೇರ್‌ಕಾರ್ (ಸಿಸಿ) ಪ್ರಯಾಣಕ್ಕೆ 1,465ರೂ., ಎಕ್ಸಿಕ್ಯೂಟಿವ್ ಚೇರ್ ಕಾರ್ (ಇಸಿ) ಪ್ರಯಾಣಕ್ಕೆ 369ರೂ. ಕ್ಯಾಟರಿಂಗ್, ಇತರೆ ಶುಲ್ಕ ಸೇರಿ ಒಟ್ಟು 2,700 ರೂ. ನಿಗದಿಪಡಿಸಲಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಯಲಹಂಕ ವರೆಗಿನ 18ಕಿ.ಮೀ. ಚೇರ್ ಕಾರ್ (ಸಿಸಿ) ಪ್ರಯಾಣಕ್ಕೆ 705ರೂ. ನಿಗದಿ ಮಾಡಲಾಗಿದೆ. ಈ ದರವು ಕೆಲವು ದಿನಗಳ ಹಿಂದೆ ಇದ್ದ ವಿಮಾನ ಪ್ರಯಾಣ ದರಕ್ಕೆ ಹತ್ತಿರವಾಗಿದೆ.

ಈ ರೈಲನ್ನು ಉಳ್ಳವರಿಗಾಗಿ ಮತ್ತು ಕರ್ನಾಟಕದ ಜನರಿಂದ ಹಣ ಕಿತ್ತಿಕೊಳ್ಳಲು ಮೋದಿ ಸರಕಾರ ರೂಪಿಸಿದ ಯೋಜನೆಯಾಗಿದೆ ಎಂಬುದು ರೈಲ್ವೆ ಪ್ರಯಾಣಿಕರ ಅಭಿಪ್ರಾಯವಾಗಿದೆ.

‘ಕಲಬುರಗಿ ಭಾಗದಿಂದ ಹೆಚ್ಚು ಕೂಲಿ ಕಾರ್ಮಿಕರು, ರೈತರು ಬೆಂಗಳೂರಿಗೆ ಹೋಗುತ್ತಾರೆ. ದೂರವಿರುವುದರಿಂದ ರಾತ್ರಿ ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಆದರೆ, ವಂದೇ ಭಾರತ್ ರೈಲು ಕಲಬುರಗಿಯಿಂದ ಬೆಳಗ್ಗೆ ಪ್ರಯಾಣ ಮಾಡುತ್ತದೆ. ರಾತ್ರಿ ಪ್ರಯಾಣಿಸುವ ಕಾರ್ಮಿಕರನ್ನು ದೂರ ಉಳಿಸುವ ಕಾರಣಕ್ಕೆ ಈ ರೈಲನ್ನು ಬೆಳಗ್ಗೆ ಬಿಡಲಾಗಿದೆ. ಅದಕ್ಕಾಗಿ ಈ ರೈಲಿನಲ್ಲಿ ಪ್ರಯಾಣ ಮಾಡಲು ದುಡಿಯುವ ಕಾರ್ಮಿಕರಿಗೆ ಸಾಧ್ಯವಿಲ್ಲ. ಟಿಕೆಟ್ ದರ ಹೆಚ್ಚಿರುವುದರಿಂದ ಬಡವರು ಈ ರೈಲಿನಿಂದ ದೂರ ಉಳಿದಿದ್ದಾರೆ. ಕಲಬುರಗಿಯಿಂದ ಬೆಂಗಳೂರಿಗೆ 2ಸಾವಿರ ರೂ.ನಿಂದ 3ಸಾವಿರ ರೂ.ವರೆಗೆ ಖರ್ಚಾಗುತ್ತದೆ. ಈ ರೈಲು ನಮ್ಮಂತಹ ಬಡವರಿಗೆ ಅಲ್ಲ. ನಾವು ಇದರಲ್ಲಿ ಪ್ರಯಾಣ ಮಾಡಲು ಸಾಧ್ಯವಿಲ್ಲ. ಅಷ್ಟು ಹಣ ಕೊಟ್ಟು ವಂದೇ ಭಾರತ್ ರೈಲಿನಲ್ಲಿ ಹೋಗುವುದು ವಿಮಾನದಲ್ಲಿ ಹೋಗುವುದಕ್ಕೆ ಸಮವಾಗಿದೆ.

-ಸಂಜೀವ ಜಗ್ಲಿ, ಯುವಜನ ಕಾರ್ಯಕರ್ತ

share
ಮಾಳಿಂಗರಾಯ ಕೆಂಭಾವಿ
ಮಾಳಿಂಗರಾಯ ಕೆಂಭಾವಿ
Next Story
X