Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿಲ್ಲರೆ ಹಣದುಬ್ಬರ 15 ತಿಂಗಳಲ್ಲೇ...

ಚಿಲ್ಲರೆ ಹಣದುಬ್ಬರ 15 ತಿಂಗಳಲ್ಲೇ ಹೆಚ್ಚಿನ ಮಟ್ಟಕ್ಕೆ ಏರಿಕೆ: ಕೈಗಾರಿಕಾ ಉತ್ಪಾದನಾ ಬೆಳವಣಿಗೆ ಕುಂಠಿತ

ವಾರ್ತಾಭಾರತಿವಾರ್ತಾಭಾರತಿ12 Dec 2017 9:22 PM IST
share
ಚಿಲ್ಲರೆ ಹಣದುಬ್ಬರ 15 ತಿಂಗಳಲ್ಲೇ ಹೆಚ್ಚಿನ ಮಟ್ಟಕ್ಕೆ ಏರಿಕೆ: ಕೈಗಾರಿಕಾ ಉತ್ಪಾದನಾ ಬೆಳವಣಿಗೆ ಕುಂಠಿತ

ಹೊಸದಿಲ್ಲಿ, ಡಿ.12: ಅಕ್ಟೋಬರ್‌ನಲ್ಲಿ 3.58% ಇದ್ದ ಚಿಲ್ಲರೆ ಅಥವಾ ಗ್ರಾಹಕ ಹಣದುಬ್ಬರವು 15 ತಿಂಗಳಲ್ಲೇ ಅತ್ಯಂತ ಹೆಚ್ಚಿನ ಮಟ್ಟವನ್ನು ತಲುಪಿದ್ದು ನವೆಂಬರ್‌ನಲ್ಲಿ 4.88 ಶೇಕಡಾಕ್ಕೆ ತಲುಪಿದೆ. ಆಹಾರ ಪದಾರ್ಥಗಳು ಮತ್ತು ಇಂಧನಗಳ ಬೆಲೆಯಲ್ಲಿ ಉಂಟಾಗಿರುವ ಏರಿಕೆಯೇ ಹಣದುಬ್ಬರ ಈ ರೀತಿಯ ಜಿಗಿತ ಕಾಣಲು ಕಾರಣ ಎಂದು ಹೇಳಲಾಗುತ್ತದೆ.

ನವೆಂಬರ್‌ನ ಹಣದುಬ್ಬರವು ರಿಸರ್ವ್ ಬ್ಯಾಂಕ್‌ನ ಶೇಕಡಾ 4 ಮಧ್ಯಮ ಅವಧಿ ಗುರಿಗಿಂತ ಹೆಚ್ಚಾಗಿದ್ದು ಸೆಂಟ್ರಲ್ ಬ್ಯಾಂಕ್ ಭವಿಷ್ಯದಲ್ಲಿ ದರ ಕಡಿತ ಮಾಡಲು ಸಾಧ್ಯವಿಲ್ಲದಂತೆ ಮಾಡಿದೆ. ಈ ಹಿಂದೆ ಆರ್ಥಿಕತಜ್ಷರು ನವೆಂಬರ್‌ನಲ್ಲಿ ಹಣದುಬ್ಬರ 4.2 ಶೇಕಡಾಕ್ಕೆ ಏರಬಹುದು ಎಂದು ಅಭಿಪ್ರಾಯಪಟ್ಟಿದ್ದರು. ಅನಿಯಮಿತವಾಗಿ ಸುರಿದ ಮಳೆಯಿಂದಾಗಿ ತರಕಾರಿ ಬೆಲೆಗಳಲ್ಲಿ ಉಂಟಾದ ಏರಿಕೆಯ ಹಿನ್ನೆಲೆಯಲ್ಲಿ ಈ ಲೆಕ್ಕಾಚಾರ ಮಾಡಲಾಗಿತ್ತು. ತರಕಾರಿ ಬೆಲೆಗಳಲ್ಲಿ ನವೆಂಬರ್ ತಿಂಗಳವರೆಗೆ ಶೇಕಡಾ 22.48 ಏರಿಕೆಯಾಗುವ ಮೂಲಕ ದರಗಳು ಗಗನಮುಖಿಯಾದರೆ ಇಂಧನ ಬೆಲೆಗಳು ಕೂಡಾ ಶೇಕಡಾ 8ರಷ್ಟು ಏರಿಕೆ ಕಂಡಿರುವುದು ಹಣದುಬ್ಬರ ಈ ಮಟ್ಟ ತಲುಪಲು ಕಾರಣವಾಗಿದೆ.

 ಆರ್‌ಬಿಐ ತನ್ನ ಡಿಸೆಂಬರ್ 6ರ ನೀತಿ ಸಭೆಯಲ್ಲಿ ಮಾರ್ಚ್‌ನಲ್ಲಿ ಕೊನೆಗೊಳ್ಳುವಂತೆ ಮುಂದಿನ ಆರು ತಿಂಗಳಿಗೆ ಹಣದುಬ್ಬರ ಪ್ರಕ್ಷೇಪವನ್ನು 10 ಮೂಲ ಅಂಕಗಳಷ್ಟು ಏರಿಸಿ ಶೇಕಡಾ 4.3ರಿಂದ 4.7ರವರೆಗೆ ಏರಿಸಿತ್ತು. ಬಡ್ಡಿ ದರಗಳನ್ನು ಸ್ಥಿರವಾಗಿರಿಸಿದ ಆರ್‌ಬಿಐ ನೀತಿಯಲ್ಲಿ ತಟಸ್ಥ ನಿಲುವನ್ನು ತಳೆದಿತ್ತು. ಕುಸಿಯುತ್ತಿರುವ ಹಣದುಬ್ಬರದ ಮಧ್ಯೆಯೂ ಆರ್‌ಬಿಐ 2015ರ ಜನವರಿಯಿಂದ ಈ ವರ್ಷದ ಆಗಸ್ಟ್‌ವರೆಗೆ ಬಡ್ಡಿ ದರಗಳಲ್ಲಿ 200 ಮೂಲಕ ಅಂಕಗಳನ್ನು ಕಡಿತಗೊಳಿಸಿತ್ತು. ಮುಂದಿನ ವರ್ಷದ ಮಧ್ಯದ ವರೆಗೂ ಆರ್‌ಬಿಐ ಬಡ್ಡಿ ದರವನ್ನು ಸ್ಥಿರವಾಗಿಡಲಿದೆ ಎಂದು ಆರ್ಥಿಕತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಹಣದುಬ್ಬರು ನಿರೀಕ್ಷಿತ ವೇಗಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಏರಿಕೆ ಕಂಡಿದೆ. ಹಣದುಬ್ಬರದಿಂದ ಉಂಟಾಗಿರುವ ಒತ್ತಡವು ಸ್ಪಷ್ಟವಾಗಿದೆ. ನನ್ನ ಪ್ರಕಾರ ಈ ವಿತ್ತೀಯ ವರ್ಷದಲ್ಲಿ ಯಾವುದೇ ದರ ಕಡಿತ ಮಾಡುವುದು ಅಸಾಧ್ಯ. ಮುಂದಿನ ಆರು ತಿಂಗಳವರೆಗೆ ಆರ್‌ಬಿಐ ನಿಲುವಿನಲ್ಲಿ ಯಾವುದೇ ಬದಲಾವಣೆ ಬರುವುದು ಅನುಮಾನ ಎಂದು ಇಂಡಿಯಾ ರೇಟಿಂಗ್ಸ್‌ನ ನಿರ್ದೇಶಕ ಮತ್ತು ಮುಖ್ಯ ಆರ್ಥಿಕತಜ್ಞ ಸುನೀಲ್ ಸಿನ್ಹಾ ತಿಳಿಸುತ್ತಾರೆ.

ಇದೇ ವೇಳೆ ಸರಕು ಮತ್ತು ಸೇವಾ ತೆರಿಗೆಯ ಅನುಷ್ಠಾನದಿಂದ ಬೇಡಿಕೆಯಲ್ಲಿ ಕುಸಿತ ಉಂಟಾಗಿರುವ ಪರಿಣಾಮ ಸೆಪ್ಟೆಂಬರ್‌ನಲ್ಲಿ 4.1 ಶೇಕಡಾ ಇದ್ದ ಕೈಗಾರಿಕಾ ಉತ್ಪಾದನಾ ಬೆಳವಣಿಗೆಯು ಅಕ್ಟೋಬರ್ ಹೊತ್ತಿಗೆ ಶೇಕಡಾ 2.2 ತಲುಪಿದೆ. ಹೊಸ ತೆರಿಗೆ ನೀತಿಯ ಜಾರಿಯಿಂದ ಹಲವು ತಿಂಗಳ ಕುಸಿತ ಕಂಡಿದ್ದ ಆರ್ಥಿಕ ಬೆಳವಣಿಗೆಯು ಸೆಪ್ಟೆಂಬರ್ ನಂತರ ಸ್ವಲ್ಪ ಏರಿಕೆ ಕಾಣಲು ಆರಂಭಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X