Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್...

ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಪ್ರತಿಭೋತ್ಸವ: ಕೊಣಾಜೆ ಸೆಕ್ಟರ್ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ2 Jan 2018 1:18 PM IST
share
ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಪ್ರತಿಭೋತ್ಸವ: ಕೊಣಾಜೆ ಸೆಕ್ಟರ್ ಚಾಂಪಿಯನ್

ಉಳ್ಳಾಲ, ಜ.2: ಎಸ್ಸೆಸ್ಸೆಫ್ ಉಳ್ಳಾಲ್ ಡಿವಿಷನ್ ವತಿಯಿಂದ ಡಿವಿಷನ್ ಮಟ್ಟದ ಪ್ರತಿಭೋತ್ಸವವು ಅಲ್-ಮದೀನಾ  ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಅಲ್- ಮದೀನಾ ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ಸದಸ್ಯ ಇಸ್ಮಾಯಿಲ್ ಮೊಂಟೆಪದವು ಮಾತನಾಡಿ ಶುಭ ಹಾರೈಸಿದರು.

ಡಿವಿಷನ್ ವ್ಯಾಪ್ತಿಯ ಹನ್ನೊಂದು ಸೆಕ್ಟರ್ ಗಳ ಮಧ್ಯೆ ನಡೆದ ಸುಮಾರು ತೊಂಬತ್ತಾರು ಸ್ಪರ್ಧೆಗಳಲ್ಲಿ ಎಸ್ಸೆಸ್ಸೆಫ್  ಕೊಣಾಜೆ ಸೆಕ್ಟರ್ ಚಾಂಪಿಯನ್ ಆಗಿ ಮೂಡಿ ಬಂತು. ಎಸ್ಸೆಸ್ಸೆಫ್ ದೇರಳಕಟ್ಟೆ ಸೆಕ್ಟರ್ ದ್ವಿತೀಯ ಸ್ಥಾನವನ್ನೂ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ತೃತೀಯ ಸ್ಥಾನವನ್ನೂ ತಮ್ಮದಾಗಿಸಿಕೊಂಡವು.

ಕ್ಯಾಂಪಸ್ ವಿಭಾಗದಲ್ಲಿ ಕೊಣಾಜೆಯ ವಿಶ್ವಮಂಗಳ ಕಾಲೇಜು ಪ್ರಥಮ, ಪಿ.ಎ.ಇಂಜಿನಿಯರಿಂಗ್ ಕಾಲೇಜು ದ್ವಿತೀಯ ಹಾಗೂ ಮೊಂಟೆಪದವು ಸರಕಾರಿ ಪದವಿ ಪೂರ್ವ ಕಾಲೇಜು ತೃತೀಯ ಸ್ಥಾನವನ್ನು ಗಳಿಸಿದವು.

ಸಂಜೆ ನಡೆದ  ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅಲ್ -ಮದೀನಾ ಸಂಸ್ಥೆಯ ಅಧ್ಯಕ್ಷ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದ್  ವಹಿಸಿದ್ದರು. ಎಸ್.ವೈ.ಎಸ್. ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಎಂ.ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಯು.ಕೆ.ಕಣಚೂರು ಮೋನು ಹಾಜಿ, ಉಪಾಧ್ಯಕ್ಷ ಬಾವು ನೆಕ್ಕರೆ, ಸದಸ್ಯರಾದ ಸುಲೈಮಾನ್ ಹಾಜಿ ಸಾಮಾಣಿಗೆ, ಅಲ್ತಾಫ್ ಕುಂಪಲರವರನ್ನು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಸನ್ಮಾನಿಸಲಾಯಿತು.

ಆಹಾರ ಸಚಿವ ಯು.ಟಿ.ಖಾದರ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

ವೇದಿಕೆಯಲ್ಲಿ ಎಸ್.ವೈ.ಎಸ್. ರಾಜ್ಯ ಸದಸ್ಯ ಉಮರ್ ಸಖಾಪಿ ಎಡಪ್ಪಾಲ, ಉಳ್ಳಾಲ ಕಾರ್ಪೊರೇಟರ್ ಉಸ್ಮಾನ್ ಕಲ್ಲಾಪು, ಎನ್.ಎಸ್.ಕರೀಂ ಹಾಜಿ ನೆಕ್ಕರೆ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸದಸ್ಯರಾದ ಸುಫಿಯಾನ್ ಸಖಾಫಿ ಕಾವಲ್ ಕಟ್ಟೆ, ಮುಸ್ತಫಾ ನಈಮಿ ಮೋಂಟುಗೋಳಿ, ಇಸ್ಮಾಯೀಲ್ ಮಾಸ್ಟರ್ ಮೊಂಟೆಪದವು, ಸಯ್ಯದ್ ಖುಬೈಬ್ ತಂಙಳ್, ಯು.ಎಸ್.ಹಂಝ ಉಳ್ಳಾಲ, ಬಾವ ಹಾಜಿ ಪಂಜಳ, ಫಾರೂಕ್ ತಲಪಾಡಿ, ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ಮುಡಿಪು, ಡಿವಿಷನ್ ಪ್ರತಿಭೋತ್ಸವ ಸಮಿತಿಯ ಅಧ್ಯಕ್ಷ ಫಾರೂಕ್ ಸಖಾಫಿ ಮದನಿ ನಗರ, ಕನ್ವೀನರ್ ತೌಸಿಫ್ ಸಅದಿ ಹರೇಕಳ, ಮಜೀದ್ ಫರೀದ್ ನಗರ, ಮುಸ್ತಫಾ ಝುಹ್ರಿ ತಲಪಾಡಿ, ಜಮಾಲುದ್ದೀನ್ ಸಖಾಫಿ ಮುದುಂಗಾರು ಕಟ್ಟೆ, ಹಮೀದ್ ನಾಟೆಕಲ್, ಶಿಹಾಬ್ ತೊಕ್ಕೊಟ್ಟು, ಶಮೀರ್ ಸೇವಂತಿ ಗುಡ್ಡೆ, ನರಿಂಗಾನ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್ ಜಂದ ಹಿತ್ತಿಲು ಉಪಸ್ಥಿತರಿದ್ದರು.

ತೌಸೀಫ್ ಸಅದಿ ಸ್ವಾಗತಿಸಿದರು, ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X