Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಹುಲ್ ಗಾಂಧಿಯದ್ದೆಂಬ ನಕಲಿ ಟ್ವೀಟ್...

ರಾಹುಲ್ ಗಾಂಧಿಯದ್ದೆಂಬ ನಕಲಿ ಟ್ವೀಟ್ ಪೋಸ್ಟ್ ಮಾಡಿ ಪೇಚಿಗೀಡಾದ ಬಿಜೆಪಿ ಸಂಸದ ಪರೇಶ್ ರಾವಲ್

"ಪೆಟ್ರೋಲ್ ಪ್ರತಿ ಕೆಜಿಗೆ 80 ರೂ."

ವಾರ್ತಾಭಾರತಿವಾರ್ತಾಭಾರತಿ26 May 2018 4:57 PM IST
share
ರಾಹುಲ್ ಗಾಂಧಿಯದ್ದೆಂಬ ನಕಲಿ ಟ್ವೀಟ್ ಪೋಸ್ಟ್ ಮಾಡಿ ಪೇಚಿಗೀಡಾದ ಬಿಜೆಪಿ ಸಂಸದ ಪರೇಶ್ ರಾವಲ್

ಹೊಸದಿಲ್ಲಿ, ಮೇ 26: "ಪೆಟ್ರೋಲ್ ದರಗಳು ಪ್ರತಿ ಕೆಜಿಗೆ 80 ರೂ.ಗೆ ಏರಿಕೆಯಾಗಿದೆ ಆದರೂ ಸರಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ''.... ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾಡಿದ್ದೆಂದು ಹೇಳಲಾದ ಟ್ವೀಟ್ ಒಂದರ ಸ್ಕ್ರೀನ್ ಶಾಟ್ ಅನ್ನು ಬಿಜೆಪಿ ಸಂಸದ ಪರೇಶ್ ರಾವಲ್ ತಮ್ಮ ಟ್ವಿಟ್ಟರ್ ಟೈಮ್ ಲೈನ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸ್ಕ್ರೀನ್ ಶಾಟ್ ನಲ್ಲಿ ಆಗಿರುವ ಪ್ರಮಾದ ಪೆಟ್ರೋಲ್ ಪ್ರತಿ ಲೀಟರ್ ಗೆ ಎನ್ನುವ ಬದಲು ಪ್ರತಿ ಕೆಜಿ ಎಂದು ಬರೆಯಲಾಗಿದ್ದ ಕಡೆ ಸರ್ಕಲ್ ಮಾಡಿ ಕಾಂಗ್ರೆಸ್ ಅಧ್ಯಕ್ಷರು ಮಾಡಿದ್ದೆನ್ನಲಾದ ಪ್ರಮಾದವನ್ನು ಬೊಟ್ಟು ಮಾಡಿ ತೋರಿಸುವ ಯತ್ನ ನಡೆಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷರು ನಿಜವಾಗಿಯೂ ಇಂತಹ ಒಂದು ಪ್ರಮಾದವೆಸಗಿದ್ದಾರೆಯೇ ?

ಈ ಬಗ್ಗೆ Altnews.in ಪರಿಶೀಲಿಸಿದಾಗ ಅಂತಹ ಒಂದು ಟ್ವೀಟ್ ರಾಹುಲ್ ಅವರ ಟೈಮ್ ಲೈನ್ ನಲ್ಲೇ ಇಲ್ಲ ಎಂದು ತಿಳಿದು ಬಂದಿದೆ. ಹಾಗಿದ್ದ ಪಕ್ಷದಲ್ಲಿ ರಾಹುಲ್ ಟ್ವೀಟ್ ಮಾಡಿದ್ದರೂ ಅದನ್ನು ಡಿಲೀಟ್ ಮಾಡಿರಬಹುದು ಇಲ್ಲವೇ ರಾಹುಲ್  ಅವರು ಟ್ವೀಟ್ ಮಾಡಿರದೇ ಇದ್ದರೂ ನಕಲಿ ಟ್ವೀಟ್ ಸೃಷ್ಟಿಸಿರಬಹುದು. ರಾಹುಲ್ ಗಾಂದಿ ಇಂಧನ ದರ ಏರಿಕೆಯನ್ನು ಖಂಡಿಸಿ ಮಾಡಿದ್ದ ಟ್ವೀಟ್ ಒಂದರ ಸ್ಕ್ರೀನ್ ಶಾಟ್ ತೆಗೆದು ಪರೇಶ್ ರಾವಲ್ ಟ್ವೀಟ್ ಮಾಡಿದ್ದ ಹಾಗೂ ವೈರಲ್ ಆಗಿರುವ ಸ್ಕ್ರೀನ್ ಶಾಟ್ ಅನ್ನು Altnews.in  ಪರಿಶೀಲಿಸಿತ್ತು. ಇದಕ್ಕಾಗಿ Altnews.in ಕೆಂಪು ಬಣ್ಣದ ಗೆರೆಯೊಂದನ್ನು ಎರಡೂ ಸ್ಕ್ರೀನ್ ಶಾಟ್ ಗಳ ಎಡ ಬದಿಗೆ ಸೇರಿಸಿ ಟೆಕ್ಸ್ಟ್ ಎಲೈನ್ಮೆಂಟ್ ಪರಿಶೀಲನೆ ನಡೆಸಿತ್ತು.

Altnews.in ತೆಗೆದಿದ್ದ ಸ್ಕ್ರೀನ್ ಶಾಟ್ ನಲ್ಲಿ ಡಿಸ್ ಪ್ಲೇ ಚಿತ್ರ, ಟೆಕ್ಸ್ಟ್ ಹಾಗು ಟ್ವೀಟ್ ನ ಕೆಳಭಾಗದಲ್ಲಿದ್ದ ಟೈಮ್ ಸ್ಟ್ಯಾಂಪ್ ಪಕ್ಕ ಎಡಭಾಗದಲ್ಲಿ ಮೂಡಿ ಬಂದಿದ್ದರೆ. ಪರೇಶ್ ರಾವಲ್ ಅವರ ಸ್ಕ್ರೀನ್ ಶಾಟ್ ಪರಿಶೀಲಿಸಿದಾಗ ಅದರಲ್ಲಿ ಎಳೆಯಲಾಗಿದ್ದ ಕೆಂಪು ಗೆರೆ ಡಿಸ್ಪ್ಲೇ ಚಿತ್ರದ ಮೂಲಕ ಹಾದು ಹೋಗುತ್ತದೆಯಲ್ಲದೆ ಚಿತ್ರ, ಟ್ವೀಟ್ ಹಾಗೂ ಕೆಳ ಭಾಗದ ಟೈಮ್ ಸ್ಟ್ಯಾಂಪ್ ನಿರ್ದಿಷ್ಟ ರೇಖೆಯಲ್ಲಿರಲಿಲ್ಲ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ನಕಲಿ ಟ್ವೀಟ್ ಒಂದನ್ನು ನಂಬಿ ಪರೇಶ್ ರಾವಲ್ ಕೆಟ್ಟಿದ್ದಾರೆ.

ಅವರು ಈ ರೀತಿ  ಪ್ರಮಾದ ನಡೆಸಿರುವುದು ಇದೇ ಮೊದಲ ಬಾರಿಯಲ್ಲ. ಲೇಖಕಿ ಅರುಂಧತಿ ರಾಯ್ ಅವರು ಭಾರತೀಯ ಸೇನೆಯನ್ನು ಟೀಕಿಸಿದ್ದಾರೆಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ ಎಂಬ ನಕಲಿ ಸುದ್ದಿಯನ್ನು ನಂಬಿ ಟ್ವೀಟ್ ಮಾಡಿದ್ದ ಪರೇಶ್ `ಅರುಂಧತಿ ರಾಯ್ ಅವರನ್ನು ಭಾರತೀಯ ಸೇನೆ ಜೀಪಿಗೆ ಕಟ್ಟಬೇಕೆಂದು ಹೇಳಿದ್ದರು. ಭಾರತೀಯ ಸೇನೆ ಶಾಮೀಲಾಗಿದ್ದ ಹಾಗೂ ವಿವಾದಕ್ಕೀಡಾಗಿದ್ದ ಮಾನವ ಗುರಾಣಿ ಪ್ರಕರಣದ ಬೆನ್ನಲ್ಲಿ ಈ ಟ್ವೀಟ್ ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X