Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 2,000 ವರ್ಷಗಳ ಹಳೆಯ ಫಾಸ್ಟ್‌ಫುಡ್...

2,000 ವರ್ಷಗಳ ಹಳೆಯ ಫಾಸ್ಟ್‌ಫುಡ್ ಕೌಂಟರ್ ಪತ್ತೆ !

ಪ್ರಪಂಚೋದ್ಯ

*ವಿಸ್ಮಯ*ವಿಸ್ಮಯ4 April 2019 12:02 AM IST
share
2,000 ವರ್ಷಗಳ ಹಳೆಯ ಫಾಸ್ಟ್‌ಫುಡ್ ಕೌಂಟರ್ ಪತ್ತೆ !

ಥರ್ಮೋಪೋಲಿಯಾ ಎಂದು ಕರೆಯಲಾಗುವ 2000 ವರ್ಷಗಳ ಹಳೆಯ ಫಾಸ್ಟ್ ಫುಡ್ ಸ್ಟಾಂಡ್ ರೋಮ್‌ನ ಪೊಂಪೈಯಲ್ಲಿ ಪತ್ತೆಯಾಗಿದೆ. ಥರ್ಮೋಪೋಲಿಯಾ ಅಂದರೆ ಮನೆಯಲ್ಲಿ ಅಡುಗೆ ಪಾತ್ರೆಗಳು ಅಥವಾ ಸೌಲಭ್ಯಗಳು ಇಲ್ಲದ ಪೊಂಪೈಯ ತಳವರ್ಗದ ನಿವಾಸಿಗಳು ತಮಗೆ ಬೇಕಾದುದನ್ನು ತಿನ್ನಲು, ಕುಡಿಯಲು ಆಗಮಿಸುವ ಪಾಸ್ಟ್ ಫುಡ್ ಕೇಂದ್ರ.

ಟ್ರಕ್‌ಗಳಲ್ಲಿ ಆಹಾರ ರವಾನೆ, ತಿನಿಸುಗಳನ್ನು ಕಟ್ಟಿಕೊಂಡು ಹೋಗುವುದು ಇತ್ತೀಚೆಗೆ ಸಾಮಾನ್ಯ. ಆದರೆ, ಈ ಪ್ರವೃತ್ತಿ ಆಗಿನ ಪೊಂಪೈ ನಿವಾಸಿಗಳಲ್ಲೇ ಇತ್ತು. ಪ್ರಾಚೀನ ರೋಮ್‌ನ ಪೊಂಪೈ ನಗರದಾದ್ಯಂತ ಸುಮಾರು 150 ಥರ್ಮೋಪೋಲಿಯಾ ಅಥವಾ ಸ್ನಾಕ್ ಬಾರ್‌ಗಳನ್ನು ಪುರಾತತ್ವ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ ಎಂದು ಗಾರ್ಡಿಯನ್ ಪತ್ರಿಕೆ ವರದಿ ಮಾಡಿದೆ. ತಮ್ಮ ಸ್ವಂತದ ಅಡುಗೆ ಪಾತ್ರೆಗಳು ಹಾಗೂ ಸೌಲಭ್ಯಗಳು ಇಲ್ಲದ ಬಡ ಪೊಂಪೈ ಜನರು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿ ತಮಗೆ ಬೇಕಾದುದನ್ನು ಸೇವಿಸುತ್ತಿದ್ದರು. ಆದರೆ ಮೇಲ್ವರ್ಗದವರು ಇಂತಹ ಸಾರ್ವಜನಿಕ ಆಹಾರ ಕೇಂದ್ರಗಳಿಂದ ದೂರವಿರುತ್ತಿದ್ದರು.


ಪೊಂಪೈ ಪುರಾತತ್ವ ಪಾರ್ಕ್‌ನ ಉತ್ತರದ 54 ಎಕರೆ ನಿವೇಶನದಲ್ಲಿ 2,000 ವರ್ಷಗಳ ಹಳೆಯ ಈ ಸ್ಮಾರಕಗಳು ಕಂಡು ಬಂದಿವೆ. ಆ ಕಾಲದಲ್ಲಿ ಇದು ಉದ್ಯಮ ಕೇಂದ್ರವಾಗಿ ಅಭಿವೃದ್ಧಿ ಹೊಂದಿತ್ತು. ಇಲ್ಲಿ ಬ್ರೆಡ್‌ನೊಂದಿಗೆ ಉಪ್ಪು ಹಚ್ಚಿದ ಮೀನು, ಬೇಳೆಕಾಳು, ಬೇಯಿಸಿದ ಗಿಣ್ಣು ಹಾಗೂ ಮಸಾಲೆಯುಕ್ತ ವೈನ್ ಅನ್ನು ನೀಡಲಾಗುತ್ತಿತ್ತು. ಜ್ವಾಲಾಮುಖಿಯ ಸ್ಫೋಟದಿಂದಾಗಿ ಇಲ್ಲಿದ್ದ ಸಾವಿರಾರು ಜನರು ಅಳಿದಿರಬಹುದೆಂದು ಪುರಾತತ್ವ ವಿಜ್ಞಾನಿಗಳು ಅಂದಾಜಿಸಿದ್ದಾರೆ.
ಇದರ ಭಾವಚಿತ್ರವನ್ನು ಫೆಬ್ರವರಿಯಲ್ಲಿ ಮೊದಲ ಬಾರಿಗೆ ಶೇರ್ ಮಾಡಲಾಗಿತ್ತು. ಆನಂತರ ಈ ಸಂಶೋಧನೆಯ ಬಗ್ಗೆ ಸಾಕಷ್ಟು ಮಾಹಿತಿ ಹೊರಬಂದಿದೆ.

 

share
*ವಿಸ್ಮಯ
*ವಿಸ್ಮಯ
Next Story
X