Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ...

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ ಸಮಿತಿಗೆ ಮೇರಿಕೋಮ್: ಕ್ರೀಡಾ ಸಚಿವಾಲಯದ ಅಧಿಕಾರಿಗಳಿಗೇ ಅಚ್ಚರಿ

ವಾರ್ತಾಭಾರತಿವಾರ್ತಾಭಾರತಿ16 Aug 2019 11:35 AM IST
share
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ ಸಮಿತಿಗೆ ಮೇರಿಕೋಮ್: ಕ್ರೀಡಾ ಸಚಿವಾಲಯದ ಅಧಿಕಾರಿಗಳಿಗೇ ಅಚ್ಚರಿ

 ಹೊಸದಿಲ್ಲಿ, ಆ.16: ಈ ವರ್ಷದ ರಾಜೀವ್‌ಗಾಂಧಿ ಖೇಲ್‌ರತ್ನ ಹಾಗೂ ಅರ್ಜುನ ಪ್ರಶಸ್ತಿಗಳ ಆಯ್ಕೆ ಸಮಿತಿಯ ಸಂಯೋಜನೆಯು ಕ್ರೀಡಾ ಸಚಿವಾಲಯವೇ ಹುಬ್ಬೇರಿಸುವಂತೆ ಮಾಡಿದೆ. ಸಕ್ರಿಯ ಅಥ್ಲೀಟ್ ಆಗಿರುವ ಎಂಸಿ ಮೇರಿಕೋಮ್‌ರನ್ನು ಆಯ್ಕೆ ಸಮಿತಿಯ ಓರ್ವ ಸದಸ್ಯೆಯಾಗಿ ನೇಮಕಗೊಳಿಸಿರುವುದನ್ನು ಕೆಲವು ಅಧಿಕಾರಿಗಳು ಪ್ರಶ್ನಿಸಿದ್ದಾರೆ.

 ಖೇಲ್‌ರತ್ನ, ಅರ್ಜುನ ಪ್ರಶಸ್ತಿಗಳು, ಧ್ಯಾನ್‌ಚಂದ್ ಹಾಗೂ ದ್ರೋಣಾಚಾರ್ಯ ಪ್ರಶಸ್ತಿಗಳಿಗೆ ಅಥ್ಲೀಟ್‌ಗಳನ್ನು ಆಯ್ಕೆ ಮಾಡಲು ಕ್ರೀಡಾ ಸಚಿವಾಲಯ ಈ ತಿಂಗಳಾರಂಭದಲ್ಲಿ 12 ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಿತ್ತು. ಸಮಿತಿಯಲ್ಲಿ 6 ಬಾರಿಯ ವಿಶ್ವ ಚಾಂಪಿಯನ್ ಮೇರಿಕೋಮ್, ಮಾಜಿ ಫುಟ್ಬಾಲ್ ನಾಯಕ ಭೈಚುಂಗ್ ಭುಟಿಯಾ, ಮಹಿಳಾ ಕ್ರಿಕೆಟರ್ ಹಾಗೂ ಖ್ಯಾತ ವೀಕ್ಷಕವಿವರಣೆಗಾರ್ತಿ ಅಂಜುಮ್ ಚೋಪ್ರಾ, ಮಾಜಿ ಲಾಂಗ್‌ಜಂಪ್ ಪಟು ಅಂಜು ಬಾಬ್ಬಿ ಜಾರ್ಜ್ ಹಾಗೂ ಟೇಬಲ್ ಟೆನಿಸ್ ಕೋಚ್ ಕಮಲೇಶ್ ಮೆಹ್ತಾ ಅವರಿದ್ದಾರೆ.

ಮೇರಿಕೋಮ್ ಸಕ್ರಿಯ ಅಥ್ಲೀಟ್, ಸರಕಾರದ ಟಾರ್ಗೆಟ್ ಪೋಡಿಯಂ ಸ್ಕೀಮ್(ಟಾಪ್)ಯೋಜನೆಗೆ ಅರ್ಹರಾಗಿದ್ದು, ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಸ್ಪರ್ಧಿಸುತ್ತಿದ್ದಾರೆ ಎಂಬ ಅಂಶವನ್ನು ಸಮಿತಿ ರಚನೆಯ ವೇಳೆ ಕ್ರೀಡಾ ಸಚಿವಾಲಯ ನಿರ್ಲಕ್ಷಿಸಿದೆ.

  ಮೇರಿ ಕೋಮ್ ಅವರ ದೀರ್ಘಕಾಲದ ವೈಯಕ್ತಿಕ ಕೋಚ್ ಚೋಟೆ ಲಾಲ್ ಯಾದವ್ ದ್ರೋಣಾಚಾರ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಮೇರಿ ಕೋಮ್ ಶಿಫಾರಸಿನ ಮೇರೆಗೆ ಭಾರತದ ಬಾಕ್ಸಿಂಗ್ ಒಕ್ಕೂಟ ಯಾದವ್ ಹೆಸರನ್ನು ಪ್ರಶಸ್ತಿಗೆ ಶಿಫಾರಸು ಮಾಡಿದೆ ಎನ್ನಲಾಗುತ್ತಿದೆ. ಯಾದವ್ ಅರ್ಜಿ ಸಲ್ಲಿಸುವ ಮೂಲಕ ಮೇರಿಕೋಮ್ ಸ್ವಹಿತಾಸಕ್ತಿ ಸಂಘರ್ಷ ಎದುರಿಸುತ್ತಿದ್ದಾರೆ. ಬಾಕ್ಸರ್‌ಗಳಾದ ಗೌರವ್ ಬಿಧುರಿ, ಅಮಿತ್ ಪಾಂಘಾಲ್ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಸಂಧ್ಯಾ ಗುರಂಗ್ ಹಾಗೂ ಶಿವ ಸಿಂಗ್ ಅವರ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ತನ್ನ ಕೋಚ್ ಯಾದವ್ ಹಾಗೂ ಇತರ ಬಾಕ್ಸರ್‌ಗಳು ಹಾಗೂ ಕೋಚ್‌ಗಳ ಹೆಸರು ಪ್ರಶಸ್ತಿ ಆಯ್ಕೆ ವೇಳೆ ಚರ್ಚೆಗೆ ಬಂದಾಗ ಮೇರಿ ಕೋಮ್ ಸ್ವತಃ ಹಿಮ್ಮೆಟ್ಟಿಸಿಕೊಳ್ಳಬೇಕಾದ ಪರಿಸ್ಥಿತಿಯಿದೆ. ಸಮಿತಿ ಸದಸ್ಯರು ಇತರ ಸದಸ್ಯರ ಮೇಲೆ ಪ್ರಭಾವ ಬೀರಿದ ನಿದರ್ಶನಗಳು ಸಾಕಷ್ಟಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X