Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಖವಾಣಿ ಸಾಮ್ನಾದಲ್ಲಿ ಶರದ್ ಪವಾರ್...

ಮುಖವಾಣಿ ಸಾಮ್ನಾದಲ್ಲಿ ಶರದ್ ಪವಾರ್ ರನ್ನು' ಮಾರ್ಗದರ್ಶಕ್ ' ಎಂದು ಬಣ್ಣಿಸಿದ ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ28 Nov 2019 10:14 AM IST
share
ಮುಖವಾಣಿ ಸಾಮ್ನಾದಲ್ಲಿ  ಶರದ್ ಪವಾರ್ ರನ್ನು ಮಾರ್ಗದರ್ಶಕ್  ಎಂದು ಬಣ್ಣಿಸಿದ  ಶಿವಸೇನೆ

ಮುಂಬೈ, ನ.28: ಮಾಜಿ ಪ್ರತಿಸ್ಪರ್ಧಿ, ಶೀಘ್ರದಲ್ಲೇ ಸರ್ಕಾರದಲ್ಲಿ ಪಾಲುದಾರರಾಗಿರುವ ಎನ್‌ಸಿಪಿಯ ಶರದ್ ಪವಾರ್ ಅವರಿಗೆ   ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ  ಗೌರವ ಸಲ್ಲಿಸಿ 'ಮಾರ್ಗದರ್ಶಕ್ ' ಎಂದು ಬಣ್ಣಿಸಿದೆ.

78ರ ಹರೆಯದ ಪವಾರ್ ಅವರ ಸಾಮರ್ಥ್ಯದ ಬಗ್ಗೆ  ಗುರುವಾರ ಪ್ರಕಟಗೊಂಡ ಸಾಮ್ನಾದಲ್ಲಿ ಗುಣಗಾಣ ಮಾಡಿದೆ.  

ಮಹಾರಾಷ್ಟ್ರದಲ್ಲಿ ಶಿವಸೇನೆಯು  ಪವಾರ್ ಅವರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಆಡಳಿತ ಚುಕ್ಕಾಣಿಯನ್ನು ಹಿಡಿಯಲು  ಸಿದ್ಧತೆ ನಡೆಸಿದೆ.

ಕಳೆದ ವಾರಾಂತ್ಯದಲ್ಲಿ, ಈ ಒಕ್ಕೂಟವು ಇನ್ನೂ ಮಾತುಕತೆ ನಡೆಸುತ್ತಿದ್ದಾಗ, ಎನ್‌ಸಿಪಿಯ ಬಂಡಾಯ ಮುಖಂಡರು ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೊಳ್ಳಲು ಮುಂದಾದರು. ಆದರೆ "ಮಹಾ ವಿಕಾಸ್ ಅಘಾಡಿ"  ಬಿಜೆಪಿಗೆ ಬಲವಾದ ಪೆಟ್ಟು ನೀಡಿತು.  ನಾಲ್ಕು ದಿನಗಳಲ್ಲಿ, ಎನ್‌ಸಿಪಿ ಶರದ್ ಪವಾರ್ ಅವರ ಅಣ್ಣನ ಮಗ  ಅಜಿತ್  ಪವಾರ್  ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಬಿಜೆಪಿ ಸರ್ಕಾರದ ಪತನಕ್ಕೆ  ನಾಂದಿ ಹಾಡಿದರು. ಅಜಿತ್ ಪವಾರ್ ನ್ನು ನಂಬಿದ್ದ ಬಿಜೆಪಿಯ ದೇವೇಂದ್ರ ಫಡ್ನವೀಸ್ ಬೇರೆ ದಾರಿ ಕಾಣದೆ ರಾಜೀನಾಮೆ ನೀಡಿದರು.  ಆಗ ಪ್ರತಿಪಕ್ಷ ಮೈತ್ರಿಕೂಟಕ್ಕೆ ಅಧಿಕಾರ ಹಡಿಯುವ  ಹಾದಿ  ಸುಗಮವಾಯಿತು

ಇಂದು ಸಂಜೆ ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಅವರು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

'ಮೋಸ ಮತ್ತು ಪಿತೂರಿಗಳಿಗೆ'  ಅವಕಾಶ ನೀಡದೆ ರಾಜ್ಯ ಆಡಳಿತ ಯಂತ್ರದ ದುರುಪಯೋಗಕ್ಕೆ ಅವಕಾಶ ನೀಡದೆ ಸ್ವಚ್ಛ ಆಡಳಿತವನ್ನು ನೀಡುವುದಾಗಿ ಶಿವಸೇನೆ ಹೇಳಿದೆ.

ಅಜಿತ್ ಪವಾರ್ ಮತ್ತೆ ಉಪ ಮುಖ್ಯ ಮಂತ್ರಿಯಾಗುತ್ತಾರೋ   ?

ಶಿವಸೇನಾ ಮುಖಂಡ ಸಂಜಯ್ ರಾವತ್ ಅವರಲ್ಲಿ  ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಲಾಗುತ್ತದೆಯೇ ಎಂದು ಸುದ್ದಿಗಾರರು  ಕೇಳಿದಾಗ: ನನಗೆ ಗೊತ್ತಿಲ್ಲ, ಇದು ಎನ್‌ಸಿಪಿಯ ವಿಷಯವಾಗಿದೆ. ಶರದ್ ಪವಾರ್ ಅವರು 'ಮಹಾ ವಿಕಾಸ್ ಅಘಾಡಿ' (ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ) ಯ ಹಿರಿಯ ನಾಯಕರಾಗಿದ್ದು, ಅಜಿತ್ ಪವಾರ್ ಅಥವಾ ಅವರ ಪಕ್ಷದ ಬೇರೆಯವರಿಗೆ ಯಾವ ಹುದ್ದೆಯನ್ನು ನೀಡಬೇಕು ಎಂಬುದನ್ನು ಅವರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ

ಹೊಸ ಸರ್ಕಾರದಲ್ಲಿ ಆದಿತ್ಯ ಠಾಕ್ರೆ ಅವರಿಗೆ ಮಂತ್ರಿ ಸ್ಥಾನ ನೀಡುವ ಸಾಧ್ಯತೆಯ ಬಗ್ಗೆ  ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ‘ಉದ್ಧವ್ ಠಾಕ್ರೆ ಈಗ ಆದಿತ್ಯ ಠಾಕ್ರೆಯ  ತಂದೆ ಮಾತ್ರವಲ್ಲ ಮುಖ್ಯಮಂತ್ರಿಯೂ ಆಗಿದ್ದಾರೆ, ಅವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ  ಎಂದು ಪ್ರತಿಕ್ರಿಯೆ ನೀಡಿದ್ದಾರೆ

ಸೂರ್ಯೋದಯದೊಂದಿಗೆ ಮಹಾರಾಷ್ಟ್ರದಲ್ಲಿ ಹೊಸ ಇತಿಹಾಸ: ಸುಪ್ರಿಯಾ ಸುಳೆ

 "ಇಂದಿನ ಸೂರ್ಯೋದಯವು ಹೊಸ ಇತಿಹಾಸವನ್ನು ಬರೆಯುತ್ತಿದೆ. ಮಹಾರಾಷ್ಟ್ರ ವಿಕಾಸ್ ಅಘಾದಿ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ. ಉದ್ಭವ್  ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾವೆಲ್ಲರೂ ಮಹಾರಾಷ್ಟ್ರವನ್ನು ಮತ್ತೆ ಬೆಳವಣಿಗೆಯ ಹಾದಿಯಲ್ಲಿ ಸಾಗಿಸುವತ್ತ ಕೆಲಸ ಮಾಡಬೇಕು. ಶುಭಾಶಯಗಳು,"  ಎಂದು ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ  ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X