Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.25-30: ಮಂಗಳೂರಿನಲ್ಲಿ ವಿಎಚ್‌ಪಿ...

ಡಿ.25-30: ಮಂಗಳೂರಿನಲ್ಲಿ ವಿಎಚ್‌ಪಿ ಅಂತಾರಾಷ್ಟ್ರೀಯ ಬೈಠಕ್

ವಾರ್ತಾಭಾರತಿವಾರ್ತಾಭಾರತಿ3 Dec 2019 2:15 PM IST
share
ಡಿ.25-30: ಮಂಗಳೂರಿನಲ್ಲಿ ವಿಎಚ್‌ಪಿ ಅಂತಾರಾಷ್ಟ್ರೀಯ ಬೈಠಕ್

ಮಂಗಳೂರು : ವಿಶ್ವಹಿಂದೂ ಪರಿಷತ್‌ನ ಕೇಂದ್ರೀಯ ವಿಶ್ವಸ್ಥ ಮಂಡಳಿ ಮತ್ತು ಅಂತಾರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಬೈಠಕ್ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ಡಿಸೆಂಬರ್ 25ರಿಂದ 30ರವರೆಗೆ ಆಯೋಜಿಸಲಾಗಿದೆ.

ಸುದ್ದಿಗೋಷ್ಟಿಯಲ್ಲಿಂದು ಈ ವಿಷಯ ತಿಳಿಸಿದ ವಿಎಚ್‌ಪಿ ಕರ್ನಾಟಕ ವಲಯದ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್, ಈ ಬೈಠಕ್‌ನಲ್ಲಿ ಹಿಂದಿನ ವರ್ಷದ ಕಾರ್ಯಗಳ ಪ್ರಗತಿ ಹಾಗೂ ಮುಂದಿನ ವರ್ಷದ ಸಿದ್ಧತೆಗ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

32 ದೇಶಗಳ 350ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕರ್ನಾಟಕ ಹಾಗೂ ಮಂಗಳೂರು ವಿಭಾಗ ಆತಿಥ್ಯ ವಹಿಸಲಿದ್ದು, ಇದಕ್ಕೆ ಸಂಬಂಧಿಸಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದೆ. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಸಂಘ ನಿಕೇತನದಲ್ಲಿ ಈ ಬೈಠಕ್ ನಡೆಯಲಿದ್ದು, ಮೊದಲ ಎರಡು ಹಾಗೂ ಕೊನೆಯ ಎರಡು ದಿನಗಳಲ್ಲಿ ಪರಿಷತ್‌ನ ಕೇಂದ್ರೀಯ ಮುಖ್ಯಸ್ಥರು ಮಾತ್ರವೇ ಭಾಗವಹಿಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಪೇಜಾವರ ಶ್ರೀಗಳು ಕೂಡಾ ಭಾಗವಹಿಸಲಿದ್ದಾರೆ. ಬೈಠಕ್‌ನಲ್ಲಿ ರಾಷ್ಟ್ರೀಯ ಕಾರ್ಯವಾಹಕ ಸುರೇಶ್ ಬಯ್ಯಾಜಿ ಜೋಶಿ ಹಾಗೂ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ ಕೊಕ್ಜೆ ಭಾಗವಹಿಸುವರು ಎಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ವಿಎಚ್‌ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಕರ್ನಾಟಕ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಅಧ್ಯಕ್ಷ ಗೋಪಾಲ್ ಕುತ್ತಾರ್, ಕಾರ್ಯದರ್ಶಿ ಶಿವಾನಂದ ಮೆಂಡನ್ ಉಪಸ್ಥಿತರಿದ್ದರು.

ಅಯೋಧ್ಯೆ: ಟ್ರಸ್ಟಿಗಳ ತೀರ್ಮಾನಕ್ಕೆ ಬೆಂಬಲ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿ ಸಿದ್ಧತೆಗಳು ನಡೆಯುತ್ತಿವೆ. ಟ್ರಸ್ಟ್ ರಚಿಸಲು ಕೇಂದ್ರ ಸರಕಾರಕ್ಕೆ ಉಚ್ಚ ನ್ಯಾಯಾಲಯದ ಈಗಾಗಲೇ ಆದೇಶ ನೀಡಿದೆ. ಟ್ರಸ್ಟಿಗಳ ತೀರ್ಮಾನಕ್ಕೆ ವಿಎಚ್‌ಪಿ ಬೆಂಬಲ ನೀಡಲಿದೆ. ಕೇಂದ್ರ ಸರಕಾರ ಯಾವ ರೀತಿಯಲ್ಲಿ ತೀರ್ಮಾನ ಕೈಗೊಂಡು ಯಾವ ರೀತಿಯ ಪ್ರತಿನಿಧಿತ್ವ ನೀಡುತ್ತದೆಯೋ ಅದನ್ನು ಪರಿಷತ್ ನಿರ್ವಹಿಸಲಿದೆ. ಟ್ರಸ್ಟ್ ಯಾವ ರೀತಿ ರಚನೆಯಾಗಬೇಕೆಂಬುದು ಹಿರಿಯರಿಗೆ ಬಿಟ್ಟಿದ್ದು. ರಾಮ ಮಂದಿರ ನಿರ್ಮಾಣ ಆಗಬೇಕೆಂಬುದು ನಮ್ಮ ಸಂಕಲ್ಪ.

- ಪ್ರೊ. ಎಂ.ಬಿ. ಪುರಾಣಿಕ್, ಕಾರ್ಯಾಧ್ಯಕ್ಷರು, ವಿಎಚ್‌ಪಿ, ಕರ್ನಾಟಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X