Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಭರತ್ ಶೆಟ್ಟಿ ಕುರಿತು ಚರ್ಚೆಗೆ...

ಶಾಸಕ ಭರತ್ ಶೆಟ್ಟಿ ಕುರಿತು ಚರ್ಚೆಗೆ ಮಾಧ್ಯಮಗಳಿಗೆ ದಿನೇಶ್‍ ಅಮಿನ್ ಮಟ್ಟು ಸವಾಲು

"ಪ್ರಭಾಕರ ಭಟ್ಟ, ನಳಿನ್‍ ಹಿಂದೂ ಮಹಿಳೆಗಾದ ಅನ್ಯಾಯದ ಬಗ್ಗೆ ಬಾಯ್ಬಿಟ್ಟಿದ್ದಾರೆಯೇ ?"

ವಾರ್ತಾಭಾರತಿವಾರ್ತಾಭಾರತಿ24 April 2020 9:22 PM IST
share
ಶಾಸಕ ಭರತ್ ಶೆಟ್ಟಿ ಕುರಿತು ಚರ್ಚೆಗೆ ಮಾಧ್ಯಮಗಳಿಗೆ ದಿನೇಶ್‍ ಅಮಿನ್ ಮಟ್ಟು ಸವಾಲು

ಬೆಂಗಳೂರು, ಎ.24: ಕೊರೋನ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರವನ್ನು ತನ್ನ ಒಪ್ಪಿಗೆ ಇಲ್ಲದೆ ನಡೆಸಬಾರದೆಂದು ಫರ್ಮಾನು ಹೊರಡಿಸಿದ ದಕ್ಷಿಣ ಕನ್ನಡದ ಸುರತ್ಕಲ್ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕುರಿತು ಟಿವಿ ಚಾನೆಲ್‍ಗಳು ಕಾರ್ಯಕ್ರಮ ನಡೆಸಲು ಸಿದ್ಧರಿದ್ದಾರೆಯೇ ಎಂದು ಹಿರಿಯ ಪತ್ರಕರ್ತ ದಿನೇಶ್‍ ಅಮಿನ್ ಮಟ್ಟು ಸವಾಲು ಹಾಕಿದ್ದಾರೆ.

ಶುಕ್ರವಾರ ಫೇಸ್‍ಬುಕ್‍ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ಬೆಂಗಳೂರಿನ ಪಾದರಾಯನಪುರದ ಗಲಾಟೆಗೆ ಸ್ಥಳೀಯ ಶಾಸಕ ಝಮೀರ್ ಅಹ್ಮದ್‍ ಖಾನ್ ಕಾರಣ ಎಂದು ವಿಚಾರಣೆ ಇಲ್ಲದೆ ತೀರ್ಪು ನೀಡಿದ ಮಾಧ್ಯಮಗಳು, ಶಾಸಕರನ್ನು ಬಂಧಿಸುವಂತೆ ಎರಡು ದಿನಗಳವರೆಗೆ ಆರ್ಭಟಿಸಿದ್ದಾರೆ. ಈಗ ಶಾಸಕ ಭರತ್ ಶೆಟ್ಟಿ ವಿರುದ್ಧ ಆರ್ಭಟಿಸಬಲ್ಲರೇ ಎಂದು ಪ್ರಶ್ನಿಸಿದ್ದಾರೆ.

ಪಾದರಾಯನಪುರದಲ್ಲಿ ತಪಾಸಣೆ ನಡೆಸಲು ರಾತ್ರಿ ಹೋಗುವುದು ಬೇಡ. ಹಗಲಿಗೆ ಬನ್ನಿ, ನಾನೂ ಜೊತೆಯಲ್ಲಿ ಬರುತ್ತೇನೆ ಎಂಬ ಶಾಸಕ ಝಮೀರ್ ಅಹ್ಮದ್‍ ಖಾನ್‍ ರವರ ಹೇಳಿಕೆಯನ್ನೇ, ಆ ಕ್ಷೇತ್ರವೇನು ಝಮೀರ್ ರವರ ಸ್ವಂತ ಆಸ್ತಿಯೇ. ಅವರನ್ನು ಯಾಕೆ ಕೇಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಝಮೀರ್ ಅಹ್ಮದ್‍ ಖಾನ್ ವಿರುದ್ಧ ಅಬ್ಬರಿಸಿದರು. ಈಗ ಭರತ್ ಶೆಟ್ಟಿ ಬೆದರಿಕೆಗೆ ಏನು ಹೇಳುತ್ತಾರೆ.

ಶಾಸಕ ಭರತ್‍ ಶೆಟ್ಟಿ ಹಿಂದೂಗಳು ನಾವೆಲ್ಲ ಒಂದು ಎಂಬ ಘೋಷಣೆಯ ಬಲದಿಂದಲೇ ಚುನಾವಣೆಯಲ್ಲಿ ಗೆದ್ದವರು. ಆದರೆ, ಮೃತ ಹಿಂದು ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದೆ ಆ ಮೃತದೇಹವನ್ನು ಅನಾಥ ಮಾಡಿದರು. ಆದರೆ, ಶಾಸಕ ಝಮೀರ್ ಅಹ್ಮದ್‍ ಖಾನ್ ತನ್ನ ಧರ್ಮದ ಮಹಿಳೆ ಮೃತಪಟ್ಟಾಗ ಯಾವ ಸೋಂಕಿಗೂ ಅಂಜದೆ ಮೃತದೇಹಕ್ಕೆ ಹೆಗಲು ಕೊಟ್ಟವರು. ಅಷ್ಟು ಮಾತ್ರವಲ್ಲ, ಕೊರೋನ ಸೋಂಕಿನಿಂದ ಯಾವ ಧರ್ಮದವರು ಸತ್ತರೂ ಅವರಿಗೆ ಯಾರು ಧಿಕ್ಕಿಲ್ಲದಿದ್ದರೆ ನಾನೇ ಹೋಗಿ ಅಂತ್ಯ ಸಂಸ್ಕಾರ ಮಾಡುತ್ತೇನೆಂದು ಹೇಳಿದ್ದಾರೆ.

ಹಿಂದೂಗಳ ರಕ್ಷಣೆಯ ಗುತ್ತಿಗೆ ಪಡೆದಿರುವ ಕಲ್ಲಡ್ಕದ ಪ್ರಭಾಕರ ಭಟ್ಟರು, ಹಿಂದುಗಳ ಹತ್ಯೆ ಮಾಡಿದವರ ಬಂಧಿಸದಿದ್ದರೆ ಜಿಲ್ಲೆಗೆ ಬೆಂಕಿ ಹಚ್ಚುತ್ತೇನೆನ್ನುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಮೊದಲಾದ ಹಿಂದೂ ಧರ್ಮ ರಕ್ಷಕರೇನಾದರೂ ಮೃತ ಹಿಂದೂ ಮಹಿಳೆಗೆ ಆಗಿರುವ ಅನ್ಯಾಯದ ಬಗ್ಗೆ ಬಾಯಿ ಬಿಟ್ಟಿದ್ದಾರೆಯೇ ಎಂದು ದಿನೇಶ್‍ ಅಮಿನ್ ಮಟ್ಟು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X