Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟ...

ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟ ಸಿರಾಜ್, ಸಮಾಧಾನಪಡಿಸಿದ ಬುಮ್ರಾ

ವೀಡಿಯೋ ವೀಕ್ಷಿಸಿ

ವಾರ್ತಾಭಾರತಿವಾರ್ತಾಭಾರತಿ7 Jan 2021 11:54 AM IST
share
ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟ ಸಿರಾಜ್, ಸಮಾಧಾನಪಡಿಸಿದ ಬುಮ್ರಾ

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯ ಆರಂಭವಾಗುವ ಸ್ವಲ್ಪ ಮೊದಲು ಭಾರತದ ರಾಷ್ಟ್ರ ಗೀತೆಯನ್ನು ಹಾಡುವಾಗ ಯುವ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಕಣ್ಣೀರಿಟ್ಟಿರುವ ಪ್ರಸಂಗ ನಡೆದಿದೆ. ಸಹ ಬೌಲರ್ ಜಸ್ ಪ್ರೀತ್ ಬುಮ್ರಾ ಅವರನ್ನು ಸಮಾಧಾನಪಡಿಸಿದ್ದಾರೆ.

ರಾಷ್ಟ್ರಗೀತೆ ಹಾಡುವಾಗ ಸಿರಾಜ್ ಅಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾರತೀಯ ಕ್ರಿಕೆಟ್ ತಂಡದೊಂದಿಗೆ ಆಸ್ಟ್ರೇಲಿಯದಲ್ಲಿದ್ದಾಗಲೇ ಸಿರಾಜ್ ಅವರ ತಂದೆ ಮುಹಮ್ಮದ್ ಗೌಸ್  ನಿಧನರಾಗಿದ್ದರು. ಸಿರಾಜ್ ಅವರಿಗೆ ತಂದೆಯ ಅಂತಿಮ ಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

"ನಾನು ಭಾರತಕ್ಕಾಗಿ ಆಡುವುದನ್ನು ಮುಂದುವರಿಸುವೆ. ನನ್ನ ದೇಶಕ್ಕೆ ಹೆಮ್ಮೆ ತರುವೆ. ನನ್ನ ತಂದೆಯ ಕನಸನ್ನು ಈಡೇರಿಸಲು ಬಯಸಿದ್ದೇನೆ'' ಎಂದು ತಂದೆ ತೀರಿಕೊಂಡಿದ್ದ ಸಮಯದಲ್ಲಿ ಸಿರಾಜ್ ಪ್ರತಿಕ್ರಿಯಿಸಿದ್ದರು.

ಹಿರಿಯ ವೇಗದ ಬೌಲರ್ ಮುಹಮ್ಮದ್ ಶಮಿ ಗಾಯಗೊಂಡಿದ್ದ ಕಾರಣ  ಸಿರಾಜ್ ಕಳೆದ ತಿಂಗಳು ಆಸ್ಟ್ರೇಲಿಯ ವಿರುದ್ಧ ಟೆಸ್ಟ್ ಕ್ರಿಕೆಟಿಗೆ ಕಾಲಿಟ್ಟಿದ್ದರು. ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಿರಾಜ್ ಐದು ವಿಕೆಟ್ ಗಳನ್ನು ಕಬಳಿಸಿದ್ದರು. ಭಾರತವು ಈಪಂದ್ಯವನ್ನು 8 ವಿಕೆಟ್ ಗಳಿಂದ ಜಯಿಸುವುದರೊಂದಿಗೆ ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೂರನೇ ಟೆಸ್ಟ್ ಪಂದ್ಯಕ್ಕಿಂತ ಮೊದಲು ಭಾರತದ ರಾಷ್ಟಗೀತೆ ಮೊಳಗಿದಾಗ ಸಿರಾಜ್ ಅಳುತ್ತಿರುವ ದೃಶ್ಯವು ವೈರಲ್ ಆಗಿದೆ. ಹೈದರಾಬಾದ್ ನ 26ರ ವಯಸ್ಸಿನ ಸಿರಾಜ್ ಕಣ್ಣೀರಿಡುತ್ತಿರುವುದನ್ನು ಗಮನಿಸಿದ ಸಹ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಸಮಾಧಾನಪಡಿಸಿದರು.

ಟಾಸ್ ಜಯಿಸಿರುವ ಆಸ್ಟ್ರೇಲಿಯ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಮಳೆಯಿಂದಾಗಿ ಪಂದ್ಯ ನಿಂತಾಗ ಆತಿಥೇಯರು 21 ರನ್ ಗೆ 1 ವಿಕೆಟ್ ಕಳೆದುಕೊಂಡಿದ್ದರು. 'ಟರ್ಮಿನೇಟರ್' ಸಿರಾಜ್ ಅವರು ಮತ್ತೊಮ್ಮೆ ಹೊಸ ಚೆಂಡಿನಲ್ಲಿ ಡೇವಿಡ್ ವಾರ್ನರ್ ವಿಕೆಟನ್ನು ಉರುಳಿಸಿದ್ದರು.

ತನ್ನ ಚೊಚ್ಚಲ ಪಂದ್ಯದಲ್ಲಿ ಸಲಹೆಗಳನ್ನು ನೀಡಿದ್ದ ಬುಮ್ರಾಗೆ ಕೃತಜ್ಞತೆ ಸಲ್ಲಿಸಿದ್ದ ಸಿರಾಜ್, ಬುಮ್ರಾರಂತಹ ಹಿರಿಯ ಆಟಗಾರರು ನನ್ನಂತಹ ಕಿರಿಯ ಬೌಲರ್ ಗೆ ಆತ್ಮವಿಶ್ವಾಸವನ್ನು ತುಂಬುತ್ತಿದ್ದಾರೆ. ಪ್ರತಿಯೊಂದು ಚೆಂಡಿನ ಮೇಲೆ ಗಮನ ನೀಡುವಂತೆ ಸಲಹೆ ನೀಡಿದ್ದರು ಎಂದು  ಹೇಳಿದ್ದಾರೆ.

Mohammed Siraj In Tears While Singing Indian National Anthem #AUSvIND #mohammadsiraj #TeamIndia #IndianCricketTeam pic.twitter.com/0lwTXJ6O0P

— SANKARSAN DAS (@SANKARSANDAS15) January 7, 2021

Siraj crying while singing national anthem . pic.twitter.com/XEreYkneLC

— NITISH BASSI (@NitishBassi) January 6, 2021

Mohammed Siraj in tears during the national anthem

A small town boy living his dream of playing for his country

Passion & Emotion #SydneyTest #siraj #india #australia #ausvsind #INDvAUS pic.twitter.com/DGZWl4dvck

— Cricket Bakwas (@Cricketbakwaas) January 6, 2021

Not sure if that what sunblock or emotions but it was so moving to see Siraj in tears during the National anthem. Go well man, live your dream ♥️

— Ricky talks cricket (@CrickeyRicky) January 6, 2021

Mohammed Siraj's tears swelling up and falling over for the Indian national anthem is already my moment of the day. #AUSvIND

— Ananthasubramanian (@_chinmusic) January 6, 2021

3rd Test. 3.3: WICKET! D Warner (5) is out, c Cheteshwar Pujara b Mohammed Siraj, 6/1 https://t.co/xHO9oit5X4 #AUSvIND

— BCCI (@BCCI) January 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X