Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜ್ಯೋತಿ ಗುಲಿಯಾ ಕ್ವಾರ್ಟರ್ ಫೆನಲ್‌ಗೆ

ಜ್ಯೋತಿ ಗುಲಿಯಾ ಕ್ವಾರ್ಟರ್ ಫೆನಲ್‌ಗೆ

ಸ್ಟ್ರಾಂಡ್ಜಾ ಮೆಮೋರಿಯಲ್ ಬಾಕ್ಸಿಂಗ್

ವಾರ್ತಾಭಾರತಿವಾರ್ತಾಭಾರತಿ25 Feb 2021 9:39 AM IST
share
ಜ್ಯೋತಿ ಗುಲಿಯಾ ಕ್ವಾರ್ಟರ್ ಫೆನಲ್‌ಗೆ

 ಸೋಫಿಯಾ: ಎರಡು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಕಝಕಿಸ್ತಾನದ ನಾಜಿಮ್ ಕಿರ್ಸುಬೀ ಅವರನ್ನು ಮಣಿಸಿದ ಭಾರತದ ಜ್ಯೋತಿ ಗುಲಿಯಾ (51 ಕೆ.ಜಿ.) ಬಲ್ಗೇರಿಯಾದ ಸೋಫಿಯಾದಲ್ಲಿ ನಡೆಯುತ್ತಿರುವ 72ನೇ ಸ್ಟ್ರಾಂಡ್ಜಾ ಸ್ಮಾರಕ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

  ಎರಡನೇ ಸುತ್ತಿನ ಸೋಲಿನ ನಂತರ ಭಾರತದ ಮೂವರು ಬಾಕ್ಸರ್‌ಗಳು ನಿರ್ಗಮಿಸಿದ್ದಾರೆ.

 2017ರ ವಿಶ್ವ ಯುವ ಚಾಂಪಿಯನ್ ಗುಲಿಯಾ ಅವರು 2014 ಮತ್ತು 2016ರ ವಿಶ್ವ ಚಾಂಪಿಯನ್ ಕಿರ್ಸುಬೀ ವಿರುದ್ಧ 3-2ರಿಂದ ಮೇಲುಗೈ ಸಾಧಿಸಿದರು. 2019ರ ಮಹಿಳಾ ರಾಷ್ಟ್ರೀಯ ಚಾಂಪಿಯನ್ ಹರಿಯಾಣದ ಬಾಕ್ಸರ್ ಗುಲಿಯಾ ಅವರು ಗುರುವಾರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರೊಮೇನಿಯಾದ ಪೆರಿಜೋಕ್ ಲ್ಯಾಕ್ರಾಮಿಯೊರಾರನ್ನು ಎದುರಿಸಲಿದ್ದಾರೆ.

 ಎರಡನೇ ದಿನ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ ಭಾರತದ ಮತ್ತೊಬ್ಬ ಬಾಕ್ಸರ್ ಭಾಗ್ಯಬತಿ ಕಚಾರಿ ಅವರು 75ಕೆ.ಜಿ.ವಿಭಾಗದಲ್ಲಿ ರಶ್ಯದ ಎದುರಾಳಿ ಅನ್ನಾ ಗಲಿಮೋವಾ ಅವರನ್ನು 5- 0ರಿಂದ ಹಿಂದಿಕ್ಕಿದ್ದಾರೆ.

 ಪುರುಷರ ವಿಭಾಗದಲ್ಲಿ ನವೀನ್ ಬೂರಾ 69 ಕೆ.ಜಿ. ವಿಭಾಗದಲ್ಲಿ ಅರ್ಮೇನಿಯಾದ ಅರ್ಮೆನ್ ಮಾಶಕಾರ್ಯನ್ ವಿರುದ್ಧ 3-2 ಅಂತರದಿಂದ ಜಯ ಸಾಧಿಸಿ ಅಂತಿಮ ಎಂಟರ ಹಂತಕ್ಕೆ ಮುನ್ನಡೆದರು.

  ಮಂಗಳವಾರ ನಡೆದ ಸ್ಪರ್ಧೆಗಳಲ್ಲಿ ಭಾರತದ ಮೂವರು ನಿರಾಶೆ ಅನುಭವಿಸಿದರು. ನವೀನ್ ಕುಮಾರ್ (91 ಕೆ.ಜಿ.) 0-5 ಗೋಲುಗಳಿಂದ ಫ್ರಾನ್ಸ್‌ನ ವಿಲ್‌ಫ್ರೇಡ್ ಫ್ಲೋರೆಂಟಿನ್ ಎದುರು ಸೋಲುಂಡರು. ಅಂಕಿತ್ ಖತಾನಾ (75 ಕೆ.ಜಿ.) ಬೆಲಾರಸ್‌ನ ವಿಕ್ಟರ್ ಡಿಜಿಯಾಶ್ಕೆವಿಚ್ ವಿರುದ್ಧ 2-3. 2-3 ಅಂತರದಲ್ಲಿ ಸೋಲು ಅನುಭವಿಸಿದರು.

ಲೈಟ್ ಹೆವಿವೇಯ್ಟ (81 ಕೆ.ಜಿ) ವಿಭಾಗದಲ್ಲಿ ಸಚಿನ್ ಕುಮಾರ್ ಅವರು ಅರ್ಮೇನಿಯಾದ ಗೋರ್ ನೆರ್ಸಿಯನ್‌ಗೆ5-0 ಅಂತರದಲ್ಲಿ ಶರಣಾದರು. ಪಂದ್ಯಾವಳಿಯಲ್ಲಿ ಫ್ರಾನ್ಸ್, ಐರ್‌ಲ್ಯಾಂಡ್, ಕಝಕಿಸ್ತಾನ್, ರಶ್ಯ, ಸ್ವೀಡನ್, ಉಕ್ರೇನ್, ಅಮೆರಿಕ ಮತ್ತು ಉಜ್ಬೇಕಿಸ್ತಾನ್ ಸೇರಿದಂತೆ 30 ರಾಷ್ಟ್ರಗಳ ಬಾಕ್ಸರ್‌ಗಳು ಭಾಗವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X