Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಟಿ ತಾಪ್ಸಿ, ನಿರ್ದೇಶಕ ಅನುರಾಗ್‌...

ನಟಿ ತಾಪ್ಸಿ, ನಿರ್ದೇಶಕ ಅನುರಾಗ್‌ ಕಶ್ಯಪ್‌ ನಿವಾಸದ ಮೇಲೆ ಐಟಿ ದಾಳಿ: ಸಾಮಾಜಿಕ ತಾಣದಾದ್ಯಂತ ವ್ಯಾಪಕ ಆಕ್ರೋಶ

"ಸರಕಾರದ ವಿರುದ್ಧ ಮಾತನಾಡುವವರನ್ನು ದಮನಿಸಲಾಗುತ್ತಿದೆ" ಎಂದ ಬಳಕೆದಾರರು

ವಾರ್ತಾಭಾರತಿವಾರ್ತಾಭಾರತಿ3 March 2021 6:50 PM IST
share
ನಟಿ ತಾಪ್ಸಿ, ನಿರ್ದೇಶಕ ಅನುರಾಗ್‌ ಕಶ್ಯಪ್‌ ನಿವಾಸದ ಮೇಲೆ ಐಟಿ ದಾಳಿ: ಸಾಮಾಜಿಕ ತಾಣದಾದ್ಯಂತ ವ್ಯಾಪಕ ಆಕ್ರೋಶ

ಹೊಸದಿಲ್ಲಿ: ಬಾಲಿವುಡ್‌ ನ ಖ್ಯಾತ ನಟಿ ತಾಪ್ಸಿ ಪನ್ನು ಹಾಗೂ ನಿರ್ದೇಶಕ ಅನುರಾಗ್‌ ಕಶ್ಯಪ್‌ ರವರ ನಿವಾಸಕ್ಕೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆಯ ಆರೋಪದಲ್ಲಿ ಇಬ್ಬರ ನಿವಾಸಗಳಿಗೆ ದಾಳಿ ನಡೆಸಲಾಗಿತ್ತು. ಈ ಕುರಿತಾದಂತೆ ಇದೀಗ ಸಾಮಾಜಿಕ ತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

"ಸರಕಾರದ ಕೈಗೊಂಬೆಯಂತೆ ವರ್ತಿಸದೇ, ಸರಕಾರದ ದುರಾಡಳಿತದ ವಿರುದ್ಧ ನ್ಯಾಯವಾಗಿ ಧ್ವನಿಯೆತ್ತುತ್ತಿರುವ ಈ ಇಬ್ಬರ ವಿರುದ್ಧ ಐಟಿ ರೈಡ್‌ ಷಡ್ಯಂತ್ರ ನಡೆಸಲಾಗುತ್ತಿದೆ" ಎಂದು ಬಳಕೆದಾರರೋರ್ವರು ಕಾಮೆಂಟ್‌ ಮಾಡಿದ್ದಾರೆ. "ಇದೇ ಕಾರಣದಿಂದಾಗಿ ಶಾರೂಖ್‌ ಖಾನ್‌, ಸಲ್ಮಾನ್‌ ಖಾನ್‌ ಮತ್ತು ಅಮಿತಾಭ್‌ ಬಚ್ಚನ್‌ ರಂತವರು ಸರಕಾರದ ವಿರುದ್ಧ ಮಾತನಾಡುವುದಿಲ್ಲ" ಎಂದು ಇನ್ನೋರ್ವ ಬಳಕೆದಾರರು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಖ್ಯಾತ ಅಂತಾರಾಷ್ಟ್ರೀಯ ಪಾಪ್‌ ಗಾಯಕಿ ರಿಹಾನ್ನಾ ರೈತರ ಪ್ರತಿಭಟನೆಯ ವೇಳೆ ಟ್ವೀಟ್‌ ಮಾಡಿದ್ದ ಸಂದರ್ಭದಲ್ಲಿ  ತಾಪ್ಸಿ ಅವರನ್ನು ಬೆಂಬಲಿಸಿ ಟ್ವೀಟ್‌ ಮಾಡಿದ್ದು, ಈ ಟ್ವೀಟ್‌ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿತ್ತು. "ಒಂದು ಟ್ವೀಟ್‌ ನಿಮ್ಮ ಒಗ್ಗಟ್ಟನ್ನು ಕೆರಳಿಸುತ್ತದೆ. ಒಂದು ಜೋಕ್‌ ನಿಮ್ಮ ನಂಬಿಕೆಯನ್ನು ಕೆರಳಿಸುತ್ತದೆ. ಒಂದು ಪ್ರದರ್ಶನವು ನಿಮ್ಮ ಧಾರ್ಮಿಕ ನಂಬಿಕೆಯನ್ನು ಕೆರಳಿಸುತ್ತದೆ. ನಿಮ್ಮ ಮೌಲ್ಯ ವ್ಯವಸ್ಥೆಯನ್ನು ನೀವು ಮೊದಲು ಬಲಪಡಿಸಿಕೊಳ್ಳಬೇಕೇ ಹೊರತು ಇನ್ನೊಬ್ಬರಿಗೆ ಪ್ರೊಪೊಗಾಂಡಾ ಟೀಚರ್‌ ಆಗದಿರಿ" ಎಂದು ಟ್ವೀಟ್‌ ಮಾಡಿದ್ದರು.

ಇನ್ನು ಅನುರಾಗ್‌ ಕಶ್ಯಪ್‌ ಕೂಡಾ ಸರಕಾರದ ಜನ ವಿರೋಧಿ ನೀತಿಗಳ ಕುರಿತಾದಂತೆ ಬಹಿರಂಗವಾಗಿ ಧ್ವನಿಯೆತ್ತುತ್ತಿದ್ದರು. ಈ ಕಾರಣಗಳಿಂದಾಗಿಯೇ ಅವರ ವಿರುದ್ಧ ಐಟಿ ರೈಡ್‌ ಮಾಡಿಸಲಾಗಿದೆ ಎಂದು ಸಾಮಾಜಿಕ ತಾಣದಾದ್ಯಂತ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. 

Filmmaker Anurag Kashyap, Actor Taapsee Pannu Face Income Tax Raids. BJP'S A team at work to harass, intimidate & silence those who don't fall in line. India has never seen such malafide use of IT dept, ED, NIA, police etc https://t.co/d72RHz7R1h

— Prashant Bhushan (@pbhushan1) March 3, 2021

if you talk against govt, be ready to welcome I-T Dept and ED to your home. Otherwise tweet the message passed by BJP IT cell and Welcome to Naya India !

— ಅಪ್ಪು (@Appubyresh) March 3, 2021

Assole governance, Assole prime ministerhttps://t.co/NYTO1Y5JQL

— Hartosh Singh Bal (@HartoshSinghBal) March 3, 2021

Time to stand in solidarity with @anuragkashyap72 & @taapsee.

Clearly, powers-that-be are rattled. Such actions are now a badge of honour.

Never forget what freedom fighters faced.

If you India, silence is an anti-national act. The roar must get louder. It will get louder.

— Saahil Murli Menghani (@saahilmenghani) March 3, 2021

Tax raids on @taapsee unearthed used Horlicks bottles made by GlaxoSmithKline, suggesting a British MI5 link. A Webster's dictionary at #AnuragKashyap's residence pointed to the CIA. Further investigations have been handed over to the Department of Republic TV#taapseepannu

— Madhavan Narayanan (@madversity) March 3, 2021

At some point this strategy will stop working.
People will not be scared. They will still speak the truth.

Filmmaker Anurag Kashyap, Actor Taapsee Pannu Face Income Tax Raids https://t.co/u6lJyzeHys

— vir sanghvi (@virsanghvi) March 3, 2021

Income Tax searches on Madhu Mantena , actress Taapsee Pannu and director Anurag Kashyaps residence ,more details awaited...

— Sahil Joshi (@sahiljoshii) March 3, 2021

Income Tax raids on Anurag Kashyap & Taapsee Pannu

Y+ security for Kangana Ranaut

Difference !!

— Nehr_who? (@Nher_who) March 3, 2021

This is the reason why actors like @SrBachchan, @akshaykumar, @ajaydevgn @BeingSalmanKhan n all dont speak Cos if they do then soon there will be a raid in their house too..
Stay strong @taapsee n @anuragkashyap72
Dont let anything stop u. https://t.co/QNyMHlV3XH

— Ria - Andolanjeevi (@RiaRevealed) March 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X