Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸಂಸದನ ಪತ್ರದ ಬೆನ್ನಲ್ಲೇ...

ಬಿಜೆಪಿ ಸಂಸದನ ಪತ್ರದ ಬೆನ್ನಲ್ಲೇ ಉತ್ತರಪ್ರದೇಶ ಶಾಸಕನಿಂದ ಆಕ್ಸಿಜನ್‌ ಕೊರತೆ ಕುರಿತು ಸಿಎಂ ಆದಿತ್ಯನಾಥ್‌ ಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ8 May 2021 11:58 AM IST
share
ಬಿಜೆಪಿ ಸಂಸದನ ಪತ್ರದ ಬೆನ್ನಲ್ಲೇ ಉತ್ತರಪ್ರದೇಶ ಶಾಸಕನಿಂದ ಆಕ್ಸಿಜನ್‌ ಕೊರತೆ ಕುರಿತು ಸಿಎಂ ಆದಿತ್ಯನಾಥ್‌ ಗೆ ಪತ್ರ

ಲಕ್ನೋ : ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಆಕ್ಸಿಜನ್ ಕೊರತೆ ಹಲವು ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಮೊಹಮದಿ ಕ್ಷೇತ್ರದ ಬಿಜೆಪಿ ಶಾಸಕ ಲೋಕೇಂದ್ರ ಪ್ರತಾಪ್ ಸಿಂಗ್ ಅವರು ಮುಖ್ಯಮಂತ್ರಿ ಆದಿತ್ಯನಾಥ್ ಗೆ ಪತ್ರ ಬರೆದಿದ್ದಾರೆ. 

ರಾಜ್ಯದಲ್ಲಿ ಎದುರಾಗಿರುವ ಆಕ್ಸಿಜನ್ ಕೊರತೆ ಹಾಗೂ ಇತರ ವೈದ್ಯಕೀಯ ಅಗತ್ಯತೆಗಳ ಕೊರತೆ ಕುರಿತಂತೆ ಈಗಾಗಲೇ ಹಲವು ಬಿಜೆಪಿ ಶಾಸಕರು ಹಾಗೂ ನಾಯಕರು ದೂರಿರುವುದನ್ನು ಇಲ್ಲಿ ಸ್ಮರಿಸಬಹುದು. ಈ ಹಿಂದೆ ಬಿಜೆಪಿಯ ಕಾನ್ಪುರ್  ಸಂಸದ ಸತ್ಯದೇವ್ ಪಚೌರಿ ಕೂಡ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಪತ್ರ ಬರೆದು ಸೂಕ್ತ ಸಮಯದಲ್ಲಿ ಆಕ್ಸಿಜನ್ ಹಾಗೂ ಚಿಕಿತ್ಸೆ ದೊರೆಯದೆ ಹಲವು  ಜೀವಗಳು ಬಲಿಯಾಗಿರುವ ಕುರಿತಂತೆ ವಿವರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಈ ನಡುವೆ  ಲೋಕೇಂದ್ರ ಪ್ರತಾಪ್ ಸಿಂಗ್ ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಕ್ಷೇತ್ರ ಹಾಗೂ ಲಖೀಂಪುರ್ ಖಿರಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಗುತ್ತಿದ್ದು ಹಾಗೂ ಹಲವು ಸಮಾಜ ಸೇವಕರು, ಪತ್ರಕರ್ತರು, ರಾಜಕಾರಣಿಗಳು, ಶಿಕ್ಷಕರು, ಸರಕಾರಿ ಉದ್ಯೋಗಿಗಳು ಹಾಗೂ ವಕೀಲರುಗಳು ಸಹಾಯಕ್ಕಾಗಿ ತಮಗೆ ಮನವಿ ಮಾಡಿದ್ದರೂ ಅವರ ಜೀವವುಳಿಸಲು ತಮಗೆ ಸಾಧ್ಯವಾಗಿಲ್ಲ ಎಂದು  ಅವರು ಪತ್ರದಲ್ಲಿ ವಿವರಿಸಿದ್ದಾರೆ. ಸರಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದ್ದರೂ ಆಕ್ಸಿಜನ್ ಕೊರತೆಯಿಂದಾಗಿ  ಜಿಲ್ಲಾಡಳಿತದ ಕೈಕಟ್ಟಿದೆ ಎಂದೂ ಪತ್ರದಲ್ಲಿ ಹೇಳಲಾಗಿದೆ.

ಸೂಕ್ತ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ, ಕೇಂದ್ರ ಸರಕಾರ 400 ಮೆಟ್ರಿಕ್ ಟನ್ ಆಕ್ಸಿಜನ್  ಮಂಜೂರುಗೊಳಿಸಿದೆ ಹಾಗೂ ರಿಲಯನ್ಸ್ ಮತ್ತು ಅದಾನಿ ಸಮೂಹ ಕೂಡ ಆಕ್ಸಿಜನ್ ಟ್ಯಾಂಕರ್‍ಗಳನ್ನು ಲಭ್ಯಗೊಳಿಸಿದೆ, ವಿವಿಧ ಜಿಲ್ಲೆಗಳಿಗೆ 89 ಟ್ಯಾಂಕರ್‍ಗಳನ್ನು ಒದಗಿಸಲಾಗಿದೆ ಎಂದು ಸರಕಾರ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X