Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಡುಪಿ ಸರಕಾರಿ ಕಾಲೇಜು ಹಿಜಾಬ್‌ ವಿವಾದ:...

ಉಡುಪಿ ಸರಕಾರಿ ಕಾಲೇಜು ಹಿಜಾಬ್‌ ವಿವಾದ: ಅಂತಾರಾಷ್ಟ್ರೀಯ ಮಾಧ್ಯಮ ಅಲ್-ಜಝೀರಾದಲ್ಲಿ ವರದಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ18 Jan 2022 10:13 PM IST
share
ಉಡುಪಿ ಸರಕಾರಿ ಕಾಲೇಜು ಹಿಜಾಬ್‌ ವಿವಾದ: ಅಂತಾರಾಷ್ಟ್ರೀಯ ಮಾಧ್ಯಮ ಅಲ್-ಜಝೀರಾದಲ್ಲಿ ವರದಿ ಪ್ರಕಟ

ಉಡುಪಿ: ಇಲ್ಲಿನ ಸರಕಾರಿ ಕಾಲೇಜಿನಲ್ಲಿ ಮುಸ್ಲಿಂ ಯುವತಿಯರಿಗೆ ಹಿಜಾಬ್‌ ಧರಿಸಲು ಅವಕಾಶ ನೀಡದೇ ಕಳೆದ ಮೂರು ವಾರಗಳಿಂದ ಅವರಿಗೆ ಹಾಜರಾತಿ ನಿರಾಕರಿಸುತ್ತಾ ಬಂದಿರುವ ವಿಚಾರದ ಕುರಿತು ಈಗಾಗಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಗಣ್ಯರು ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಈ ವಿಚಾರದ ಕುರಿತು ಅಂತಾರಾಷ್ಟ್ರೀಯ ಮಾಧ್ಯಮ ಅಲ್‌ ಜಝೀರಾ, ರುಶ್ದಾ ಫಾತಿಮಾ ಖಾನ್‌ ಬರೆದಿರುವ ವಿಸ್ತೃತ ವರದಿಯೊಂದನ್ನು ಪ್ರಕಟಿಸಿದೆ.  

"ಭಾರತದ ಕಾಲೇಜಿನಲ್ಲಿ ಮುಸ್ಲಿಂ ಯುವತಿಯರಿಗೆ ಹಿಜಾಬ್‌ ನಿರಾಕರಣೆ" ಎಂಬ ಒಕ್ಕಣೆಯಲ್ಲಿ ವರದಿ ಪ್ರಕಟವಾಗಿದೆ. ಕ್ಲಾಸ್‌ ರೂಮ್‌ ಗೆ ಹಿಜಾಬ್‌ ಧರಿಸಿ ಆಗಮಿಸಿದ ವಿದ್ಯಾರ್ಥಿನಿಯರನ್ನು ಶಿಕ್ಷಕರು ಗದರಿ ಹೊರಕಳುಹಿಸಿದ್ದು ಮತ್ತು, ಹಿಜಾಬ್‌ ಅನ್ನು ಕಳಚುವತೆ ಬಲವಂತಪಡಿಸುವ ವಿಚಾರಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

"ಇಡೀದಿನ ತರಗತಿಯ ಹೊರಗೆ ಕುಳಿತುಕೊಳ್ಳುವುದು ಸಂತೋಷದ ವಿಚಾರವೇನೂ ಅಲ್ಲ. ನಮ್ಮ ಉಪನ್ಯಾಸಕರು ಮತ್ತು ಸಹಪಾಠಿಗಳು ನಮ್ಮನ್ನು ಮೂದಲಿಸುತ್ತಾರೆ. ಹಿಜಾಬ್‌ ಅನ್ನು ಕಳಚಿದರೆ ನಿಮಗೇನು ತೊಂದರೆಯಾಗುತ್ತದೆ? ಎಂದು ಅವರು ಪ್ರಶ್ನಿಸುತ್ತಾರೆ. ನಿಮಗೆ ಕಾಲೇಜಿನ ನಿಯಮಗಳನ್ನು ಪಾಲಿಸಲು ಯಾಕೆ ಸಾಧ್ಯವಾಗುವುದಿಲ್ಲ ಎಂದು ಅವರು ಪ್ರಶ್ನಿಸುತ್ತಾರೆ" ಎಂದು ವಿದ್ಯಾರ್ಥಿನಿಯೋರ್ವರು ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ.

ಕೆಲ ವರ್ಷಗಳಿಂದ ಕರ್ನಾಟಕದಲ್ಲಿ ಹಿಂದುತ್ವವಾದಿ ಚಟುವಟಿಕೆಗಳಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಪ್ರಮುಖವಾಗಿ ಮುಸ್ಲಿಮರನ್ನು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಳ್ಳುತ್ತಿದೆ. ಕಳೆದ ತಿಂಗಳು, ಕರ್ನಾಟಕ ರಾಜ್ಯ ವಿಧಾನಸಭೆಯು ಧಾರ್ಮಿಕ ಮತಾಂತರಗಳನ್ನು ಪರಿಣಾಮಕಾರಿಯಾಗಿ ನಿಷೇಧಿಸುವ ಶಾಸನವನ್ನು ಅಂಗೀಕರಿಸಿತ್ತು. ಬಿಜೆಪಿ ಸರ್ಕಾರವು ಕ್ರಿಶ್ಚಿಯನ್ ಮಿಷನರಿ ಗುಂಪುಗಳು ಹಿಂದೂಗಳನ್ನು "ಬಲವಂತವಾಗಿ ಮತಾಂತರ" ನಡೆಸುತ್ತಿದೆ ಎಂದು ಆರೋಪಿಸಿತ್ತು ಎಂದು ವರದಿ ಉಲ್ಲೇಖಿಸಿದೆ.

ವರದಿಯ ಲಿಂಕ್‌ ಇಲ್ಲಿದೆ

"We faced a lot of humiliation for choosing to wear the hijab."

A group of Muslim girls wearing Hijab has been barred from attending classes in India https://t.co/rR45mO22EY pic.twitter.com/ziISroZ8FK

— Al Jazeera English (@AJEnglish) January 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X