Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿನಿಸು ಪ್ಯಾಕೆಟ್‍ನಲ್ಲಿ 'ಉರ್ದು ಬರಹ'...

ತಿನಿಸು ಪ್ಯಾಕೆಟ್‍ನಲ್ಲಿ 'ಉರ್ದು ಬರಹ' ಪ್ರಶ್ನಿಸಿ ಪತ್ರಕರ್ತೆಯಿಂದ ತರಾಟೆ: ಟ್ರೆಂಡಿಂಗ್‌ ಆದ ಹಲ್ದಿರಾಮ್

ಉರ್ದು ಬರಹವಿರುವ ಕರೆನ್ಸಿ ನೋಟುಗಳನ್ನೂ ಬಹಿಷ್ಕರಿಸಿ ಎಂದ ನೆಟ್ಟಿಗರು !

ವಾರ್ತಾಭಾರತಿವಾರ್ತಾಭಾರತಿ6 April 2022 4:14 PM IST
share
ತಿನಿಸು ಪ್ಯಾಕೆಟ್‍ನಲ್ಲಿ ಉರ್ದು ಬರಹ ಪ್ರಶ್ನಿಸಿ ಪತ್ರಕರ್ತೆಯಿಂದ ತರಾಟೆ: ಟ್ರೆಂಡಿಂಗ್‌ ಆದ ಹಲ್ದಿರಾಮ್

ಹೊಸದಿಲ್ಲಿ: ಖ್ಯಾತ ಆಹಾರ ತಯಾರಿಕಾ ಕಂಪೆನಿ ಹಲ್ದೀರಾಮ್ಸ್ ಇದರ ತಿನಿಸು ಪ್ಯಾಕೆಟ್ ಒಂದರಲ್ಲಿ ಉರ್ದು ಭಾಷೆಯಲ್ಲಿ ಬರೆದಿರುವುದನ್ನು ಪ್ರಶ್ನಿಸಿ ಸುದರ್ಶನ್ ಟಿವಿ ಪತ್ರಕರ್ತೆಯೊಬ್ಬರು ಅಲ್ಲಿನ ಸ್ಟೋರ್ ಮ್ಯಾನೇಜರ್ ಒಬ್ಬರೊಂದಿಗೆ ವಾಗ್ವಾದಕ್ಕಿಳಿದ ವಿಚಾರ ಸಾಕಷ್ಟು ಸುದ್ದಿಯಾಗಿದೆಯಲ್ಲದೆ ಘಟನೆಯ ನಂತರ ಹಲ್ದೀರಾಮ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದೆ. ಹಿಜಾಬ್, ಹಲಾಲ್ ಮತ್ತು ಆಝಾನ್ ವಿವಾದಕ್ಕೆ ಈ ಉರ್ದು ಬರಹ ವಿಚಾರ ಹೊಸ ಸೇರ್ಪಡೆಯಾಗಿ ಬಿಟ್ಟಿದೆ.

ಈ ರೀತಿ ಉರ್ದು ಭಾಷೆಯಲ್ಲೂ ತಿನಿಸು ಪ್ಯಾಕೆಟ್‍ಗಳಲ್ಲಿ ಬರೆದು "ನವರಾತ್ರಿ ಉಪವಾಸದಲ್ಲಿರುವ ಹಿಂದುಗಳಿಗೆ ದ್ರೋಹವೆಸಗಲಾಗುತ್ತದೆ" ಎಂದು ಆ ಪತ್ರಕರ್ತೆ ದೊಡ್ಡ ದನಿಯಲ್ಲಿ ಸ್ಟೋರ್ ಮ್ಯಾನೇಜರ್ ಜತೆಗೆ ಜಗಳವಾಡುತ್ತಿದ್ದಂತೆಯೇ ಆತ ಆಕೆಯ ಮಾತುಗಳಿಗೆ ಸೊಪ್ಪು ಹಾಕದೆ "ನೀವು ಏನು ಬೇಕಾದರೂ ಮಾಡಿ ಮ್ಯಾಡಂ, ಹಲ್ದೀರಾಮ್ಸ್ ಇಂತಹ ವಿಚಾರಕ್ಕೆ ಕಿವಿಗೊಡುವುದಿಲ್ಲ" ಎಂದು ಹೇಳುತ್ತಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ಯಾಕೆಟ್‍ನಲ್ಲಿ ಅರಬಿಕ್ ಭಾಷೆಯಲ್ಲಿ ಬರೆಯಲಾಗಿದೆ ಹಾಗೂ ಉತ್ಪನ್ನವನ್ನು ಮಧ್ಯಪೂರ್ವ ದೇಶಗಳಿಗೆ ರಫ್ತು ಮಾಡಲಾಗುತ್ತಿರುವುದರಿಂದ ಅರಬಿಕ್ ಭಾಷೆಗಳಲ್ಲಿ ಬರೆಯಲಾಗಿದೆ ಎಂದು ಕೆಲವರು ಹೇಳಿದರೆ ಇನ್ನು ಕೆಲವರು ಭಾರತೀಯ ರೈಲ್ವೆಯ ಸೂಚನಾ ಫಲಕಗಳಿಂದ ಹಿಡಿದು ಕರೆನ್ಸಿ ನೋಟುಗಳಲ್ಲಿಯೂ ಉರ್ದು ಬರಹವಿರುವುದನ್ನು ಉಲ್ಲೇಖಿಸಿದ್ದಾರೆ.

"ಈಗ ಹಲ್ದಿ ರಾಮ್ ಕೂಡ ದೇಶ ವಿರೋಧಿಯಾಗಿ ಬಿಟ್ಟ" ಎಂದು ಒಬ್ಬ ಟ್ವಿಟ್ಟರಿಗರು ಪ್ರತಿಕ್ರಿಯಿಸಿದರೆ ಇನ್ನೊಬ್ಬರು ಕರೆನ್ಸಿ ನೋಟಿನಲ್ಲಿರುವ ಉರ್ದು ಬರಹವನ್ನು ಉಲ್ಲೇಖಿಸಿ "ಬಹಿಷ್ಕಾರ ಗ್ಯಾಂಗ್, ಈಗ ಭಾರತೀಯ ಕರೆನ್ಸಿಯನ್ನು ಬಹಿಷ್ಕರಿಸೋಣ"ಎಂದು ಹೇಳುವ ಮೂಲಕ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.

ತನ್ನ ಇಸ್ಲಾಂ ವಿರೋಧಿ ವಿಷಯದ ಕಾರ್ಯಕ್ರಮಗಳಿಗಾಗಿ ಈಗಾಗಲೇ ಸಾಕಷ್ಟು ಬಾರಿ ಸುಪ್ರೀಂ ಕೋರ್ಟ್‍ನಿಂದ ತರಾಟೆಗೊಳಗಾಗಿರುವ ಸುದರ್ಶನ್ ಟಿವಿ  ಹಲವಾರು ವಿವಾದಿತ ಕಾರ್ಯಕ್ರಮಗಳನ್ನು  ಪ್ರಸಾರ ಮಾಡಿದ್ದರೂ ಸರಕಾರ ಅದರ ವಿರುದ್ಧ ಕ್ರಮಕೈಗೊಂಡಿಲ್ಲ. "ಮುಸ್ಲಿಮರನ್ನು ಸರಕಾರಿ ಸೇವೆಗಳಿಗೆ ನುಸುಳಿಸುವ ಷಡ್ಯಂತ್ರ" ಮುಂತಾದ ವಿವಾದಿತ ಕಾರ್ಯಕ್ರಮಗಳನ್ನೂ ಈ ವಾಹಿನಿ ಪ್ರಸಾರ ಮಾಡಿದೆ.

Amazing restraint by the Haldiram staff. BTW, Sudarshan's ‘sherni’ should know that it's Arabic and not Urdu. Haldiram exports to muliple Muslim majority countries who buy Indian products without discrimination.pic.twitter.com/jic6ASOo15

— Alishan Jafri (@alishan_jafri) April 5, 2022

The campaign against Haldiram for halal products makes me think someone close to the BJP is about to enter the same market. Remember Maggi Noodles? Any guesses?

— Sidharth Bhatia (@bombaywallah) April 6, 2022

As prices go through the roof, we have mobs out getting militant about halal, hijab, Azaan, masjids, animal oil, and even Haldiram. No effort spared.

— Saba Naqvi (@_sabanaqvi) April 5, 2022

Boycott Gang lets start boycott indian currency... #Urdu #haldiram #Haldirams pic.twitter.com/cW6pDgmiTp

— Prince Siddique (@PrinceSidd786) April 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X