Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾರದಲ್ಲಿ ಎರಡನೇ ಸಲ ಸಾರ್ವಕಾಲಿಕ ಕುಸಿತ...

ವಾರದಲ್ಲಿ ಎರಡನೇ ಸಲ ಸಾರ್ವಕಾಲಿಕ ಕುಸಿತ ದಾಖಲಿಸಿದ ರೂಪಾಯಿ

ವಾರ್ತಾಭಾರತಿವಾರ್ತಾಭಾರತಿ12 May 2022 10:01 PM IST
share
ವಾರದಲ್ಲಿ ಎರಡನೇ ಸಲ ಸಾರ್ವಕಾಲಿಕ ಕುಸಿತ ದಾಖಲಿಸಿದ ರೂಪಾಯಿ

ಹೊಸದಿಲ್ಲಿ,ಮೇ 12: ಏಷ್ಯನ್ ಕರೆನ್ಸಿಗಳ ಕುಸಿತ ಮತ್ತು ದೇಶಿಯ ಶೇರು ಮಾರುಕಟ್ಟೆಗಳಲ್ಲಿ ಪತನದ ನಡುವೆಯೇ ಭಾರತೀಯ ರೂಪಾಯಿಯ ವೌಲ್ಯವು ಗುರುವಾರ ಅಮೆರಿಕದ ಡಾಲರ್ನೆದುರು 77.63ಕ್ಕೆ ಇಳಿದು ಸಾರ್ವಕಾಲಿಕ ಕುಸಿತವನ್ನು ದಾಖಲಿಸಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬೆಳಿಗ್ಗೆ ಡಾಲರ್‌ನೆದುರು 77.52ರಲ್ಲಿ ಆರಂಭಗೊಂಡಿದ್ದ ರೂಪಾಯಿ ಮೌಲ್ಯ ಆರಂಭಿಕ ವಹಿವಾಟುಗಳಲ್ಲಿ 77.50 ಮತ್ತು 77.57ರ ನಡುವೆ ಓಲಾಡುತ್ತಿತ್ತು.

ಬುಧವಾರ ರೂಪಾಯಿ ಮೌಲ್ಯ 77.24ರಲ್ಲಿ ಸ್ಥಿತಗೊಂಡಿತ್ತು. ಗುರುವಾರದ ಬೆಳವಣಿಗೆಯ ಬಳಿಕ 77.63ರ ಸಾರ್ವಕಾಲಿಕ ಕುಸಿತವನ್ನು ಕಂಡಿತು. ಇದು ಈ ವಾರದಲ್ಲಿ ಡಾಲರ್‌ನೆದುರು ರೂಪಾಯಿಯ ಎರಡನೇ ಸಾರ್ವಕಾಲಿಕ ಕುಸಿತವಾಗಿದೆ.

ಸೋಮವಾರ ರೂಪಾಯಿ ಡಾಲರ್‌ನೆದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದ್ದ 77.50ರಲ್ಲಿ ಮುಕ್ತಾಯಗೊಂಡಿತ್ತು. ವಿದೇಶಿ ಮಾರುಕಟ್ಟೆಗಳಲ್ಲಿಯ ಕುಸಿತ ರೂಪಾಯಿ ವೌಲ್ಯ ಪತನಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಿಸಿದ್ದಾರೆ.

ಗುರುವಾರ ಭಾರತೀಯ ಶೇರು ಮಾರುಕಟ್ಟೆಗಳು ತಲ್ಲಣಿಸಿದ್ದು,ಬಿಎಸ್ಇ ಸೂಚ್ಯಂಕ ಸೆನ್ಸೆಕ್ಸ್ 1158.08 ಅಂಶಗಳ ನಷ್ಟದೊಂದಿಗೆ 52930.31ರಲ್ಲಿ ಮುಕ್ತಾಯಗೊಂಡಿದ್ದರೆ ಎನ್ಎಸ್ಇ ಸೂಚ್ಯಂಕ ನಿಫ್ಟಿ 359.10 ಅಂಶಗಳ ನಷ್ಟದೊಂದಿಗೆ 15808ಕ್ಕೆ ದಿನದಾಟವನ್ನು ಮುಗಿಸಿದೆ.

ಹಣದುಬ್ಬರ ಮತ್ತು ಆರ್‌ಬಿಐನಿಂದ ಅನಿರೀಕ್ಷಿತ ಬಡ್ಡಿದರ ಏರಿಕೆ ಭಾರತೀಯ ಮಾರುಕಟ್ಟೆಗಳಲ್ಲಿ ಒಂದು ರೀತಿಯ ಅಳುಕನ್ನು ಸೃಷ್ಟಿಸಿವೆ ಎಂದು ವೆಲ್ತ್‌ಮಿಲ್ಸ್ ಸೆಕ್ಯೂರಿಟಿಸ್‌ನ ನಿರ್ದೇಶಕ ಕ್ರಾಂತಿ ಬಥಿನಿ ಹೇಳಿದರು. ಈ ನಡುವೆ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.1.19ರಷ್ಟು ಕುಸಿದಿದ್ದು,ಪ್ರತಿ ಬ್ಯಾರೆಲ್‌ಗೆ 106.22 ಡಾ.ಗಿಳಿದಿತ್ತು.

ಅಮೆರಿಕದಲ್ಲಿ ಹಣದುಬ್ಬರ ಏರಿಕೆಯು ಬಿಗಿಯಾದ ಹಣಕಾಸು ಕ್ರಮಗಳನ್ನು ಉತ್ತೇಜಿಸಿದ್ದು,ವಾಲ್‌ ಸ್ಟ್ರೀಟ್ ಕುಸಿತವು ಏಷ್ಯದ ಶೇರು ಮಾರುಕಟ್ಟೆಗಳು ಗುರುವಾರ ಪತನಗೊಳ್ಳಲು ಕಾರಣವಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟಿಸ್‌ನ ದೀಪಕ ಜಸಾನಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X