Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಹಗರಣದ ಹಾಸಿಗೆ ಹೊದ್ದು ಮಲಗಿರುವ ಸರ್ಕಾರ...

'ಹಗರಣದ ಹಾಸಿಗೆ ಹೊದ್ದು ಮಲಗಿರುವ ಸರ್ಕಾರ ಇದು': ಕಾಂಗ್ರೆಸ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ20 May 2022 6:41 PM IST
share
ಹಗರಣದ ಹಾಸಿಗೆ ಹೊದ್ದು ಮಲಗಿರುವ ಸರ್ಕಾರ ಇದು: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು:  'ಗೃಹ ಇಲಾಖೆ - ಹಗರಣ ಶಿಕ್ಷಣ ಇಲಾಖೆ - ಹಗರಣ ಆರೋಗ್ಯ ಇಲಾಖೆ - ಹಗರಣ ಜಲಸಂಪನ್ಮೂಲ - ಹಗರಣ ಲೋಕೋಪಯೋಗಿ - ಹಗರಣ ಒಟ್ಟಿನಲ್ಲಿ ಹಗರಣದ ಹಾಸಿಗೆ ಹೊದ್ದು ಮಲಗಿರುವ ಸರ್ಕಾರ ಇದು' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ಮೋದಿಯವರು ಹಗರಣ ಮುಕ್ತ ಆಡಳಿತ ಕೊಡ್ತೀನಿ ಅಂದಿದ್ದರು ಇಲ್ಲಿ ನೋಡಿದರೆ ಇವರದೇ ಸರ್ಕಾರ ಹಗರಣಗಳನ್ನು ಬಾಚಿ ತಬ್ಬಿಕೊಂಡಿದೆ. ಭ್ರಷ್ಟಾಚಾರದ ಭಂಡ ಬಾಳೇಕೆ ಬಿಜೆಪಿಗರೇ?' ಎಂದು ಪ್ರಶ್ನಿಸಿದೆ. 

'ಈ ಸರ್ಕಾರಕ್ಕೆ ಏನಾದರು ಬುದ್ದಿ ಇದೆಯೇ? ಒಂದು ಕಡೆ ಬುದ್ಧ, ಬಸವಣ್ಣ, ನಾರಾಯಣ ಗುರು, ಭಗತ್ ಸಿಂಗ್ ರಂತಹ ಮಹನೀಯರ ಪಠ್ಯಗಳನ್ನ ತೆಗೆದು ಹಾಕುತ್ತಾರೆ. ಇನ್ನೊಂದೆಡೆ ಆರೆಸ್ಸೆಸ್ ನ ಹೆಗಡೇವಾರ್, ಸುಳ್ಳಿನ ಸರಮಾಲೆಯನ್ನೇ ಸುತ್ತುತ್ತಾ, ಯುವಕರ ದಾರಿ ತಪ್ಪಿಸುತ್ತ ಕಾಲಹರಣ ಮಾಡುವ ಸೂಲಿಬೆಲೆಯಂತಹ ಅಯೋಗ್ಯರ ಪಠ್ಯಗಳನ್ನು ಅಳವಡಿಸುತ್ತಾರೆ'' ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಗಾರಿದೆ. 

 "ಸುಳ್ಳು ಭಾಷಣ ಮಾಡಿ, ಸುಳ್ಳಿನಿಂದ ಹಣ ಮಾಡಿ, ಸುಳ್ಳಿನಿಂದಲೇ ಬದುಕುತ್ತಿರುವ ಸೂಲಿಬೆಲೆಯಿಂದ ನಮ್ಮ ಮಕ್ಕಳು ಯಾವ ಆದರ್ಶಗಳನ್ನು ಕಲಿಯಬೇಕು? ಈ ಸೂಲಿಬೆಲೆಯ ಅರ್ಹತೆಯೇನು? ಅವರ ಪಠ್ಯ ಆಯ್ಕೆ ಮಾಡಿರುವ ಚಕ್ರತೀರ್ಥರ ಅರ್ಹತೆಯೇನು? ಯಾವ ಅರ್ಹತೆಯ ಮೇಲೆ ಅವರನ್ನು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದೀರಿ?'' ಎಂದು ಪ್ರಶ್ನಿಸಿದೆ. 

ಗೃಹ ಇಲಾಖೆ - ಹಗರಣ
ಶಿಕ್ಷಣ ಇಲಾಖೆ - ಹಗರಣ
ಆರೋಗ್ಯ ಇಲಾಖೆ - ಹಗರಣ
ಜಲಸಂಪನ್ಮೂಲ - ಹಗರಣ
ಲೋಕೋಪಯೋಗಿ - ಹಗರಣ

ಒಟ್ನಲ್ಲಿ ಹಗರಣದ ಹಾಸಿಗೆ ಹೊದ್ದು ಮಲಗಿರುವ ಸರ್ಕಾರ ಇದು.

ಮೋದಿಯವರು ಹಗರಣ ಮುಕ್ತ ಆಡಳಿತ ಕೊಡ್ತೀನಿ ಅಂದಿದ್ದರು ಇಲ್ಲಿ ನೋಡಿದರೆ ಇವರದೇ ಸರ್ಕಾರ ಹಗರಣಗಳನ್ನು ಬಾಚಿ ತಬ್ಬಿಕೊಂಡಿದೆ.

ಭ್ರಷ್ಟಾಚಾರದ ಭಂಡ ಬಾಳೇಕೆ ಬಿಜೆಪಿಗರೇ? pic.twitter.com/2IQUwZIsTH

— Karnataka Congress (@INCKarnataka) May 20, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X