Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯನ್ನು ನಿಂದಿಸಿ, ಹಲ್ಲೆಗೈದ ಬಿಜೆಪಿ...

ಮಹಿಳೆಯನ್ನು ನಿಂದಿಸಿ, ಹಲ್ಲೆಗೈದ ಬಿಜೆಪಿ ಸದಸ್ಯನೆನ್ನಲಾದ ವ್ಯಕ್ತಿಯ ವಿರುದ್ಧ ಬುಲ್ಡೋಝರ್ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ8 Aug 2022 3:45 PM IST
share
ಮಹಿಳೆಯನ್ನು ನಿಂದಿಸಿ, ಹಲ್ಲೆಗೈದ ಬಿಜೆಪಿ ಸದಸ್ಯನೆನ್ನಲಾದ ವ್ಯಕ್ತಿಯ ವಿರುದ್ಧ ಬುಲ್ಡೋಝರ್ ಕಾರ್ಯಾಚರಣೆ

ಹೊಸದಿಲ್ಲಿ: ನೊಯ್ಡಾ(Noida)ದ ಸೆಕ್ಟರ್-93 ಬಿ ಯಲ್ಲಿರುವ ವಸತಿ ಸಮುಚ್ಛಯದಲ್ಲಿ ಗಿಡ ನೆಡುವ ವಿಚಾರದ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ನಿಂದಿಸಿ ಹಲ್ಲೆಗೈದ ಆರೋಪ ಹೊತ್ತ ಬಿಜೆಪಿ(BJP) ಕಿಸಾನ್ ಮೋರ್ಚಾ ಸದಸ್ಯನೆಂದು ತನ್ನನ್ನು ಪರಿಚಯಿಸುವ ವ್ಯಕ್ತಿಯೊಬ್ಬನ ಅಕ್ರಮ ನಿರ್ಮಾಣಗಳನ್ನು ಇಂದು ಬುಲ್ಡೋಝರ್(Bulldozer)ಗಳ ಮೂಲಕ ನೆಲಸಮಗೊಳಿಸಲಾಗಿದೆ.

ಆರೋಪಿ ಶ್ರೀಕಾಂತ್ ತ್ಯಾಗಿಯ ಅಕ್ರಮ ನಿರ್ಮಾಣಗಳನ್ನು ಗ್ರ್ಯಾಂಡ್ ಒಮೇಕ್ಸ್ ಸೊಸೈಟಿಯಲ್ಲಿ ಇಂದು ನೆಲಸಮಗೊಳಿಸಲಾಗಿದೆ. ಈ ಸಂದರ್ಭ ಗದ್ದಲ ಸೃಷ್ಟಿಸಿದ ತ್ಯಾಗಿಯ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು ಆತನ ವಿರುದ್ಧ ಗೂಂಡಾ ಕಾಯಿದೆಯನ್ನೂ ಹೇರಲಾಗಿದೆ.

ಮಹಿಳೆ ಮತ್ತು ತ್ಯಾಗಿಯ ನಡುವೆ ನಡೆದ ಜಗಳದ ವೀಡಿಯೋ ವೈರಲ್ ಆಗಿತ್ತಲ್ಲದೆ ಅದರಲ್ಲಿ ಆರೋಪಿಯು ಮಹಿಳೆಗೆ ನಿಂದಿಸಿ ಹಲ್ಲೆಗೈಯ್ಯುತ್ತಿರುವುದು ಕಾಣಿಸುತ್ತದೆ.

ಇದರ ಬೆನ್ನಲ್ಲೇ ತ್ಯಾಗಿಯ ಬೆಂಬಲಿಗರು ವಸತಿ ಸಮುಚ್ಛಯಕ್ಕೆ ಆಗಮಿಸಿ ಘೋಷಣೆಗಳನ್ನು ಕೂಗಿ ಮಹಿಳೆಯ ವಿಳಾಸವನ್ನು ಕೇಳಿದ್ದರು.

ತ್ಯಾಗಿ ತನ್ನನ್ನು ಬಿಜೆಪಿ ಕಿಸಾನ್ ಮೋರ್ಚಾ ಸದಸ್ಯನೆಂದು ಪರಿಚಯಿಸುತ್ತಿದ್ದು ಹಿರಿಯ ಪಕ್ಷ ನಾಯಕರೊಂದಿಗೆ ತಾನಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾನೆ.

ಆದರೆ ಆತನಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಮಹಿಳೆಯನ್ನು ನಿಂದಿಸಿದ ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಂಡಿದ್ದಕ್ಕಾಗಿ ದಿಲ್ಲಿ ಬಿಜೆಪಿ ವಕ್ತಾರ ಖೇಮ್‍ಚಂದ್ ಶರ್ಮ ಅವರು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ಈ ಪ್ರಕರಣದ ನಂತರ ಕರ್ತವ್ಯ ನಿಭಾಯಿಸಲು ನಿರ್ಲಕ್ಷ್ಯ ತೋರಿದ ನೊಯ್ಡಾ ಫೇಸ್ 2 ಠಾಣೆಯ ಠಾಣಾಧಿಕಾರಿ ಸುಜಿತ್ ಉಪಾಧ್ಯಾಯ ಅವರನ್ನು ಅಮಾನತುಗೊಳಿಸಲಾಗಿದೆ.

ಆರೋಪಿಯನ್ನು ಬಂಧಿಸಬೇಕು ಮತ್ತು ಸಂತ್ರಸ್ತ ಮಹಿಳೆಗೆ ಪೊಲೀಸ್ ರಕ್ಷಣೆಯೊದಗಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.

ಇದನ್ನೂ ಓದಿ: ಕೇಂದ್ರ ಸೇವೆಗೆ ಹೋಗಲು ಬಯಸದ ಹಿರಿಯ ಐಪಿಎಸ್ ಅಧಿಕಾರಿಗಳು !

Illegal construction/encroachments at the goon Srikant Tyagi’s house in a Noida condominium being brought down,right now.
Given his high-handedness, propensity to drop names and vulgar language against the lady & residents, he should be behind bars. pic.twitter.com/8b4ba9ZXAO

— Rajesh Kalra (@rajeshkalra) August 8, 2022

Srikant Tyagi's illegally constructed area demolished by Noida Authority - Bulldozer Action against #SrikantTyagi #GrandOmaxe pic.twitter.com/RxUf9pCTJr

— Utkarsh Singh (@utkarshs88) August 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X