Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಲ್ಲಿ ಡೀಲ್ಸ್ ಪ್ರಕರಣ: ʼನಮ್ಮದೇ ಆದ...

ಸಲ್ಲಿ ಡೀಲ್ಸ್ ಪ್ರಕರಣ: ʼನಮ್ಮದೇ ಆದ ಸಂಶಯಗಳಿವೆʼ ಎಂದು ತನಿಖೆಗೆ ತಡೆ ಹೇರಲು ನಿರಾಕರಿಸಿದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ12 Aug 2022 4:21 PM IST
share
ಸಲ್ಲಿ ಡೀಲ್ಸ್ ಪ್ರಕರಣ: ʼನಮ್ಮದೇ ಆದ ಸಂಶಯಗಳಿವೆʼ ಎಂದು ತನಿಖೆಗೆ ತಡೆ ಹೇರಲು  ನಿರಾಕರಿಸಿದ ಸುಪ್ರೀಂಕೋರ್ಟ್

 ಹೊಸದಿಲ್ಲಿ: ಸಲ್ಲಿ ಡೀಲ್ಸ್ (sulli deals) ಪ್ರಕರಣದ ತನಿಖೆಗೆ ತಡೆ ಹೇರಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಪ್ರಮುಖ ಮಹಿಳೆಯರನ್ನು ಅವರ ತಿರುಚಿದ ಫೋಟೋ ಬಳಸಿ ಅವರಿಗೆ ಅರಿವಿಲ್ಲದಂತೆಯೇ ಹರಾಜಿಗೆ ಹಾಕಿದ ಈ ಆಪ್ ಅನ್ನು ರಚಿಸಿದ ಓಂಕಾರೇಶ್ವರ್ ಠಾಕುರ್ ಈಗಾಗಲೇ ಹಲವಾರು ಎಫ್‍ಐಆರ್ ಗಳು ದಾಖಲಾಗಿವೆ.

ಆರೋಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆತನ ವಿರುದ್ಧದ ಎಫ್‍ಐಆರ್ ಗಳನ್ನು ಕೈಬಿಡಲು ನಿರಾಕರಿಸಿತಲ್ಲದೆ ಎಲ್ಲಾ ಎಫ್‍ಐಆರ್ ಗಳನ್ನು ಒಟ್ಟಿಗೆ ವಿಚಾರಣೆ ನಡೆಸುವ ಕುರಿತಾದ ಮನವಿಯನ್ನೂ ತಿರಸ್ಕರಿಸಿದೆ.

ಎಫ್‍ಐಆರ್ ಗಳನ್ನು ಹಲವು ಸಂತ್ರಸ್ತ ಮಹಿಳೆಯರು ದಾಖಲಿಸಿರುವುದರಿಂದ ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ಸೇರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿತು. ಅದೇ ಸಮಯ ದಿಲ್ಲಿ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರಕಾರಗಳಿಗೆ ನೋಟಿಸ್ ಕೂಡ ಜಾರಿಗೊಳಿಸಿತು.

"ಈಗ  ನೋಟಿಸ್ ಮಾತ್ರ, ನಮಗೆ ನಮ್ಮದೇ ಆದ ಸಂಶಯಗಳಿವೆ" ಎಂದು ನ್ಯಾಯಾಲಯ ಹೇಳಿದೆ. ವಿಚಾರಣೆ ವೇಳೆ ನ್ಯಾಯಾಲಯವು ಸಲ್ಲಿ ಡೀಲ್ಸ್ ನಂತಹುದೇ ಬುಲ್ಲಿ ಬಾಯಿ ಆ್ಯಪ್  ಪ್ರಕರಣವನ್ನೂ ಉಲ್ಲೇಖಿಸಿದೆ.

ಸಲ್ಲಿ ಡೀಲ್ಸ್ ಪ್ರಕರಣ ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಸುದ್ದಿಯಾದ ನಂತರ ಎಫ್‍ಐಆರ್ ಗಳು ದಾಖಲಾಗಿದ್ದರೂ ನಂತರ ಬುಲ್ಲಿ ಬಾಯಿ ವಿಚಾರ ಬಹಿರಂಗಗೊಂಡು ಆಕ್ರೋಶ  ಸೃಷ್ಟಿಸುವ ತನಕ ಸಲ್ಲಿ ಡೀಲ್ಸ್ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿರಲಿಲ್ಲ.

ಬುಲ್ಲಿ ಬಾಯಿ ಪ್ರಕರಣದ ಆರೋಪಿ ನೀರಜ್ ಬಿಷ್ಣೋಯಿಯನ್ನು ಈ ವರ್ಷದ ಜನವರಿ 6ರಂದು ಬಂಧಿಸಲಾಗಿತ್ತು.  ಸಲ್ಲಿ ಡೀಲ್ಸ್ ಆರೋಪಿಯನ್ನು ಜನವರಿ 9ರಂದು ಬಂಧಿಸುವುದಕ್ಕಿಂತ ಕೇವಲ ಮೂರು ದಿನಗಳ ಹಿಂದೆಯಷ್ಟೇ ಬಿಷ್ಣೋಯಿ ಬಂಧನವಾಗಿತ್ತು.

ಇಬ್ಬರಿಗೂ ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್(Patiala House Court) ಜಾಮೀನು ಮಂಜೂರುಗೊಳಿಸಿತ್ತು. ಆದರೆ ಪ್ರಕರಣಗಳು ಮುಂಬೈಯಲ್ಲೂ ದಾಖಲಾಗಿದ್ದರಿಂದ ಆಗ ಅವರನ್ನು ಬಿಡುಗಡೆಗೊಳಿಸಲಾಗಿರಲಿಲ್ಲ.

ಜೂನ್‍ನಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ಇಬ್ಬರಿಗೂ ಹಾಗೂ ಪ್ರಕರಣದ ಇನ್ನೋರ್ವ ಆರೋಪಿಗೆ ಜಾಮೀನು ಮಂಜೂರುಗೊಳಿಸಿತ್ತು. ನಂತರ ಇನ್ನೂ ಮೂವರಿಗೆ ಜಾಮೀನು ದೊರಕಿತ್ತು. ಈ ಪ್ರಕರಣಗಳ ಒಟ್ಟು ಆರು ಆರೋಪಿಗಳಿಗೂ ಇದರಿಂದ ಜಾಮೀನು ದೊರಕಿದಂತಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X