Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಶಸ್ತಿ ನೀಡುವಾಗ ಫೋಟೊಕ್ಕಾಗಿ...

ಪ್ರಶಸ್ತಿ ನೀಡುವಾಗ ಫೋಟೊಕ್ಕಾಗಿ ಫುಟ್ಬಾಲ್ ಸ್ಟಾರ್ ಸುನೀಲ್ ಛೆಟ್ರಿಯನ್ನು ತಳ್ಳಿದ ಪ.ಬಂಗಾಳದ ರಾಜ್ಯಪಾಲ!

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ19 Sept 2022 11:05 AM IST
share
ಪ್ರಶಸ್ತಿ ನೀಡುವಾಗ ಫೋಟೊಕ್ಕಾಗಿ ಫುಟ್ಬಾಲ್ ಸ್ಟಾರ್ ಸುನೀಲ್ ಛೆಟ್ರಿಯನ್ನು ತಳ್ಳಿದ ಪ.ಬಂಗಾಳದ ರಾಜ್ಯಪಾಲ!

ಹೊಸದಿಲ್ಲಿ: ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ರವಿವಾರ ನಡೆದ ಡುರಾಂಡ್ ಕಪ್ ಫುಟ್ಬಾಲ್ ಟೂರ್ನಿಯಲ್ಲಿ(Durand Cup Football Tournament) ಸುನೀಲ್ ಛೆಟ್ರಿ ನೇತೃತ್ವದ ಬೆಂಗಳೂರು ಎಫ್‌ಸಿ 2-1 ಗೋಲುಗಳಿಂದ ಮುಂಬೈ ಸಿಟಿ ಎಫ್‌ಸಿ ತಂಡವನ್ನು ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಆದಾಗ್ಯೂ, ಪಂದ್ಯದ ನಂತರದ ಕೆಲವು ಅಹಿತಕರ ಕ್ಷಣಗಳ ಎರಡು ವೀಡಿಯೊಗಳು ರೋಮಾಂಚಕ ಫುಟ್ಬಾಲ್ ಆಟಕ್ಕಿಂತ ಹೆಚ್ಚಾಗಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗಿವೆ.

ಮೊದಲ ವೀಡಿಯೊದಲ್ಲಿ ಪಶ್ಚಿಮ ಬಂಗಾಳದ ಗವರ್ನರ್ ಲಾ ಗಣೇಶನ್ (West Bengal Governor La Ganesan )ಅವರು ಪಂದ್ಯದ ನಂತರದ ಪ್ರಶಸ್ತಿ  ಸಮಾರಂಭದಲ್ಲಿ ಫೋಟೋ ಅವಕಾಶಕ್ಕಾಗಿ ಸುನೀಲ್ ಛೆಟ್ರಿಯನ್ನು (Sunil Chhetri)ದೂರ ತಳ್ಳಿರುವುದು ಕಂಡುಬಂದಿದೆ.

ಎರಡನೇ ವೀಡಿಯೊದಲ್ಲಿ, ಫೈನಲ್ ಪಂದ್ಯದಲ್ಲಿ ಗೋಲು ಗಳಿಸಿದ ಶಿವಶಕ್ತಿ ನಾರಾಯಣನ್ ಅವರನ್ನು ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಮತ್ತೊಬ್ಬ ಅತಿಥಿ ಪಕ್ಕಕ್ಕೆ ತಳ್ಳಿರುವುದು ಕಂಡುಬಂದಿದೆ.

ಟ್ರೋಫಿಗಳನ್ನು ಪ್ರದಾನಿಸಲು ಬಂದ ಅತಿಥಿಗಳು ಕ್ರೀಡಾಪಟುಗಳಿಗಿಂತ ಹೆಚ್ಚು ಗಮನ ಸೆಳೆಯಲು ಉತ್ಸುಕರಾಗಿದ್ದಾರೆ ಎನ್ನುವುದು ಈ ಎರಡು ವೀಡಿಯೊಗಳು ತೋರಿಸುತ್ತಿವೆ.

40,000 ಕ್ಕೂ ಹೆಚ್ಚು ಜನರು ವೀಡಿಯೊಗಳನ್ನು ವೀಕ್ಷಿಸಿದ್ದಾರೆ ಹಾಗೂ  ಅನೇಕ ಫುಟ್ಬಾಲ್ ಅಭಿಮಾನಿಗಳು ಇದರಿಂದ ಆಘಾತಕ್ಕೊಳಗಾಗಿದ್ದೇವೆ ಎಂದು ಕಾಮೆಂಟ್ ಮಾಡಿದ್ದಾರೆ.

ಭಾರತದ ಅಗ್ರ ಫುಟ್ಬಾಲ್ ಆಟಗಾರರೊಂದಿಗೆ ದುರ್ವರ್ತನೆಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು "ಅತ್ಯಂತ ಅವಮಾನಕರ" ಎಂದು ಕರೆದಿದ್ದಾರೆ.

"ರಾಜಕಾರಣಿಗಳು ಭಾರತದ ನೈಜ ಹಾಗೂ  ಯುವ ಪ್ರತಿಭೆಗಳ ಮುಂದೆ ನಿಲ್ಲಲು ಬಯಸುತ್ತಾರೆ" ಎಂದು ಒಬ್ಬ ಬಳಕೆದಾರರು ಹೇಳಿದ್ದಾರೆ.

"ಈ ರಾಜಕಾರಣಿಗಳು ತಾವು ಏನೆಂದು ತಿಳಿದುಕೊಂಡಿದ್ದಾರೋ ಎಂದು ಗೊತ್ತಿಲ್ಲ" ಎಂದು ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ.

ಯುವ ಆಟಗಾರ  ಎನ್. ಶಿವಶಕ್ತಿ ಹಾಗೂ ಅಲನ್ ಕೋಸ್ಟಾ ಮೊದಲ ಹಾಗೂ  ದ್ವಿತೀಯಾರ್ಧದಲ್ಲಿ ಗಳಿಸಿದ ಗೋಲಿನ ನೆರವಿನಿಂದ ಬೆಂಗಳೂರು ಎಫ್‌ಸಿ  ಡುರಾಂಡ್ ಕಪ್ ಫೈನಲ್‌ನಲ್ಲಿಜಯ ಸಾಧಿಸಿತು

Ladies & gentlemen, bringing you Shri La. Ganeshan, honorable Governor of West Bengal. #DurandCup

The high-headedness is audacious. Not expected of a respectable figure, @LaGanesan. A public apology surely won't be too much to ask for. #IndianFootballpic.twitter.com/aEq4Yq6a6R

— Debapriya Deb (@debapriya_deb) September 18, 2022

This is what happened with shivshakti minutes before Chhetri. pic.twitter.com/TZmLP93Sdj

— Akansh (@AkanshSai) September 18, 2022

Sunil Chhetri and Indian football both deserve an apology by #LaGanesan https://t.co/439gEXRT1p

— Clayton Barretto (@ClaytonBarretto) September 19, 2022

I'm Pretty Sure If It Was A Cricket Player Instead of Sunil Chhetri Things Would Have been different #chandigarhuniversity #SunilChhetri #AtletiRealMadrid #HindiDiwas #HindusUnderAttack #HindusUnderAttackInUK #football #chandigarhuniversitymms #Indian #indianfootball pic.twitter.com/Ft0ZwXaJqT

— NinjaMan_2094 (@Ninjaman2094) September 19, 2022

Five seconds that show you everything that's wrong with Indian sport. It's seems that they won the Durand Cup, not Sunil Chhetri and Bengaluru FC! https://t.co/Bglws5dvyd

— Prashant Dhawan (@DhawanPrasant) September 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X