Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಸಮುದಾಯದ 'ಸಂಪೂರ್ಣ ಬಹಿಷ್ಕಾರಕ್ಕೆ'...

ಒಂದು ಸಮುದಾಯದ 'ಸಂಪೂರ್ಣ ಬಹಿಷ್ಕಾರಕ್ಕೆ' ಕರೆ ನೀಡಿ ವಿವಾದಕ್ಕೀಡಾದ ಬಿಜೆಪಿ ಸಂಸದ

ವಿವಾದದ ಬಳಿಕ ಸ್ಪಷ್ಟನೆ ನೀಡಿದ ಸಂಸದ ಪರ್ವೇಶ್ ವರ್ಮಾ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ10 Oct 2022 1:29 PM IST
share
ಒಂದು ಸಮುದಾಯದ ಸಂಪೂರ್ಣ ಬಹಿಷ್ಕಾರಕ್ಕೆ ಕರೆ ನೀಡಿ ವಿವಾದಕ್ಕೀಡಾದ ಬಿಜೆಪಿ ಸಂಸದ

ಹೊಸದಿಲ್ಲಿ: ಮುಸ್ಲಿಮರನ್ನು ಪರೋಕ್ಷವಾಗಿ ಗುರಿಯಾಗಿಸಿ 'ಸಂಪೂರ್ಣ ಬಿಹಿಷ್ಕಾರ' ಕರೆ ನೀಡುವ ಭಾಷಣದ ಮೂಲಕ ಬಿಜೆಪಿ (BJP) ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮ(BJP MP Parvesh Sahib Singh Verma) ವಿವಾದಕ್ಕೆ ಕಾರಣರಾಗಿದ್ದಾರೆ.

"ಅವರ ತಲೆ ನೆಟ್ಟಗಾಗಿಸಲು ಏನು ಮಾಡಬೇಕು'' ಎಂದು ತಮ್ಮ ಬೆಂಬಲಿಗರಿಗೆ ಸಾರ್ವಜನಿಕ ಸಭೆಯೊಂದರ ಭಾಷಣದಲ್ಲಿ ವರ್ಮ ಹೇಳುತ್ತಿರುವುದು ಕೇಳಿಸುತ್ತದೆ.

"ಅವರು ತಳ್ಳುಗಾಡಿಗಳನ್ನು ತೆರೆಯುತ್ತಲೇ ಇರುತ್ತಾರೆ, ನೀವು ಅವರಿಂದ ತರಕಾರಿ ಖರೀದಿಸುವ ಅಗತ್ಯವಿಲ್ಲ. ಅವರು ಮೀನು-ಮಾಂಸದ ಅಂಗಡಿಗಳನ್ನು ತೆರೆಯುತ್ತಾರೆ. ಅವುಗಳಿಗೆ ಪರವಾನಗಿ ಇಲ್ಲವೆಂದಾದರೆ ಅವುಗಳನ್ನು ಮುಚ್ಚಬೇಕೆಂದು ಮುನಿಸಿಪಲ್ ಆಡಳಿತಕ್ಕೆ ನಾವು ಹೇಳಬೇಕು. ಅವರನ್ನು ನೋಡಿದಲ್ಲೆಲ್ಲಾ ಅವರ ತಲೆ ನೆಟ್ಟಗಾಗಿಸಬೇಕಾದರೆ, ಅದಕ್ಕಿರುವ ಒಂದೇ ದಾರಿಯೆಂದರೆ ಸಂಪೂರ್ಣ ಬಹಿಷ್ಕಾರ. ಒಪ್ಪುತ್ತೀರಾದರೆ ಕೈಯ್ಯೆತ್ತಿ,'' ಎಂದು ಅವರು ಹೇಳಿದಾಗ ನೆರೆದಿದ್ದವರು ಕೈಯ್ಯೆತ್ತುವುದು ವೀಡಿಯೋದಲ್ಲಿ ಕಾಣಿಸುತ್ತದೆ.

"ಅವರನ್ನು ನಾವು ಬಹಿಷ್ಕರಿಸುತ್ತೇವೆ ಎಂದು ಹೇಳಿ,'' ಎಂದು ವರ್ಮ ಹೇಳಿದಾಗ ನೆರೆದ ಜನರು ಕೂಡ ಹಾಗೆಯೇ ಹೇಳುತ್ತಾರೆ". ನಾವು ಅವರ ಅಂಗಡಿಗಳಿಂದ ಏನನ್ನೂ ಖರೀದಿಸುವುದಿಲ್ಲ, ಅವರಿಗೆ ಯಾವ ಕೆಲಸ ನೀಡುವುದಿಲ್ಲ,'' ಎಂದು ವರ್ಮ ಹೇಳಿದಾಗ ಜನರು ಹೌದು ಎನ್ನುತ್ತಾರೆ.

ವಿವಾದದ ಕುರಿತು ಪ್ರತಿಕ್ರಿಯಿಸಿದ ವರ್ಮ ತಾವು ಯಾವುದೇ ಧಾರ್ಮಿಕ ಸಮುದಾಯದ ಹೆಸರನ್ನೆತ್ತಿಲ್ಲ ಎಂದಿದ್ದಾರೆ. "ಇಂತಹ ಹತ್ಯೆಗಳಿಗೆ ಕಾರಣರಾಗುವ ಕುಟುಂಬಗಳ ಸದಸ್ಯರನ್ನು ಬಹಿಷ್ಕರಿಸಬೇಕು, ಅಂತಹ ಕುಟುಂಬಗಳ ವ್ಯವಹಾರ, ರೆಸ್ಟಾರೆಂಟ್‍ಗಳನ್ನು ಬಹಿಷ್ಕರಿಸಬೇಕು ಎಂದಷ್ಟೇ ಹೇಳಿದ್ದೇನೆ,'' ಎಂದು ಅವರು ಹೇಳಿದರು.

ವರ್ಮ ಭಾಷಣಕ್ಕೆ ಆಕ್ಷೇಪಿಸಿ ಹಲವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರೆ ಇನ್ನು ಕೆಲವರು ಅವರ ಪರ ಮಾತನಾಡಿದ್ದಾರೆ.

ಈ ವೀಡಿಯೋ ಶೇರ್ ಮಾಡಿದ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ, ಬಿಜೆಪಿಯು ಮುಸ್ಲಿಮರ ವಿರುದ್ಧ ಯುದ್ಧ ಆರಂಭಿಸಿದೆ ಎಂದಿದ್ದಾರಲ್ಲದೆ ಗೃಹ ಸಚಿವ ಅಮಿತ್ ಶಾ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೌನವನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಮಾ ಮುಹಮ್ಮದ್ ಪ್ರತಿಕ್ರಿಯಿಸಿ, ದಿಲ್ಲಿ ಪೊಲೀಸರು ವರ್ಮ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಡಿಕೆಶಿ ಓಟ!

भाजपा-RSS का सांसद देश के राजधानी में, खुली सभा में मुसलमानों का बहिष्कार करने की शपथ ले रहा है। RSS के मोहन ने कहा था कि मुसलमानों में झूठा डर फैलाया जा रहा है।सच तो यही है कि BJP ने मुसलमानों के खिलाफ़ जंग का आगाज़ कर दिया है।दिल्ली CM और @amitshah दिनों ने चुप्पी साध ली है 1/2 pic.twitter.com/X2xMFKLCef

— Asaduddin Owaisi (@asadowaisi) October 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X