Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇತುವೆ ದುರಂತ: ಪ್ರಧಾನಿ ಮೋದಿ ಭೇಟಿ...

ಸೇತುವೆ ದುರಂತ: ಪ್ರಧಾನಿ ಮೋದಿ ಭೇಟಿ ಮಾಡಲಿದ್ದ ಆಸ್ಪತ್ರೆಗೆ ನೀರಿನ ಸಂಪರ್ಕವೇ ಇಲ್ಲದ ವಾಟರ್‌ ಕೂಲರ್‌ ಅಳವಡಿಕೆ

Ndtv.com ವರದಿ

1 Nov 2022 7:59 PM IST
share
ಸೇತುವೆ ದುರಂತ: ಪ್ರಧಾನಿ ಮೋದಿ ಭೇಟಿ ಮಾಡಲಿದ್ದ ಆಸ್ಪತ್ರೆಗೆ ನೀರಿನ ಸಂಪರ್ಕವೇ ಇಲ್ಲದ ವಾಟರ್‌ ಕೂಲರ್‌ ಅಳವಡಿಕೆ
Ndtv.com ವರದಿ

ಅಹಮದಾಬಾದ್:‌ ಸೇತುವೆ ದುರಂತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಯನ್ನು ರಾತ್ರೋರಾತ್ರಿ ನವೀಕರಣಗೊಳಿಸಿದ್ದು, ಹೊಸದಾಗಿ ನಾಲ್ಕು ನೀರಿನ ಕೂಲರ್‌ ಅನ್ನು ಅಳವಡಿಸಲಾಗಿದೆ ಎಂದು ndtv.com ವರದಿ ಮಾಡಿದೆ. ಆದರೆ, ಆ ನಾಲ್ಕು ನೀರಿನ ಕೂಲರ್‌ಗಳಲ್ಲಿ ಒಂದರಲ್ಲೂ ನೀರು ಬರುತ್ತಿರಲಿಲ್ಲ, ಅದಕ್ಕೆ ನೀರು ಸರಬರಾಜಿಗೆ ಸಂಪರ್ಕವನ್ನೇ ನೀಡಿಲ್ಲ ಎಂದು ವರದಿ ಹೇಳಿದೆ.

 ಎನ್‌ಡಿಟಿವಿಯಲ್ಲಿ ವರದಿ ಪ್ರಕಟಗೊಂಡ ಬಳಿಕ ಆಸ್ಪತ್ರೆ ಅಧಿಕಾರಿಗಳು ನೀರಿನ ಸಂಪರ್ಕವನ್ನು ನೀಡಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

 ಪ್ರಧಾನಿ ಮೋದಿ ಭೇಟಿಗಾಗಿ ಆಸ್ಪತ್ರೆಯನ್ನು ತರಾತುರಿಯಲ್ಲಿ ಶೃಂಗರಿಸಲಾಗಿದ್ದು, ಕನಿಷ್ಟ 40 ಕ್ಕೂ ಅಧಿಕ ಕಾರ್ಮಿಕರು ಆಸ್ಪತ್ರೆಯನ್ನು ನವೀಕರಣಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ವರದಿಯಾಗಿದೆ. ಆಸ್ಪತ್ರೆಯ ವಾರ್ಡುಗಳನ್ನು ರಾತ್ರೋರಾತ್ರಿ ಸ್ವಚ್ಛಗೊಳಿಸಿದ್ದು, ಹೊಸ ಹಾಸಿಗೆಗಳನ್ನು ಹಾಕಲಾಯಿತು. ಕೆಲವು ಹೊಸ ಹೊದಿಕೆಗಳು ಮೊರ್ಬಿಯಿಂದ 160 ಕಿಮೀ ದೂರದಲ್ಲಿರುವ ಜಾಮ್‌ನಗರದ ಆಸ್ಪತ್ರೆಯ ಲಾಂಛನಗಳನ್ನು ಹೊಂದಿದ್ದು, ಪ್ರಧಾನಿ ಮೋದಿ ಭೇಟಿಗೆಂದು ಅಲ್ಲಿಂದ ಹೊದಿಕೆ ಹಾಗೂ ಹಾಸಿಗೆಗಳನ್ನು ತರಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪ್ರತಿ ಹಾಸಿಗೆಯ ಪಕ್ಕದಲ್ಲಿ ರಾತ್ರೋ ರಾತ್ರಿ ಹೊಸ IV ಡ್ರಿಪ್ ಸ್ಟ್ಯಾಂಡ್‌ಗಳು ಕಾಣಿಸಿಕೊಂಡಿವೆ ಎಂದು ಗ್ರೌಂಡ್ ರಿಪೋರ್ಟಿಂಗ್ ಬಹಿರಂಗಪಡಿಸಿದೆ. ಮೂಲತಃ ಇಲ್ಲಿಗೆ ಕರೆತಂದ ಎಂಟು ರೋಗಿಗಳ ಪೈಕಿ ಇಬ್ಬರನ್ನು ಪ್ರಧಾನಿ ಬರುವ ಮುನ್ನವೇ ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು ಎಂದು ವರದಿಯಾಗಿದೆ.

     

Video: New Water Cooler For PM's Visit To Gujarat Hospital, No Water https://t.co/6yzWP9okqx pic.twitter.com/9Chp49qdCc

— NDTV (@ndtv) November 1, 2022
share
Next Story
X