Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜವಂಶಸ್ಥರಿಗೆ 47 ಲಕ್ಷ ರೂ. ಗೌರವ ಧನ...

ರಾಜವಂಶಸ್ಥರಿಗೆ 47 ಲಕ್ಷ ರೂ. ಗೌರವ ಧನ ಸೇರಿ ದಸರಾ ಖರ್ಚು 28.74 ಕೋಟಿ ರೂ.: ಸಚಿವ ಎಸ್.ಟಿ.ಸೋಮಶೇಖರ್

2022ನೇ ಸಾಲಿನ ದಸರಾ ಖರ್ಚು ವೆಚ್ಚದ ವಿವರ ಬಿಡುಗಡೆ ಮಾಡಿದ ಸಚಿವರು

1 Nov 2022 8:01 PM IST
share
ರಾಜವಂಶಸ್ಥರಿಗೆ 47 ಲಕ್ಷ ರೂ. ಗೌರವ ಧನ ಸೇರಿ ದಸರಾ ಖರ್ಚು 28.74 ಕೋಟಿ ರೂ.: ಸಚಿವ ಎಸ್.ಟಿ.ಸೋಮಶೇಖರ್
2022ನೇ ಸಾಲಿನ ದಸರಾ ಖರ್ಚು ವೆಚ್ಚದ ವಿವರ ಬಿಡುಗಡೆ ಮಾಡಿದ ಸಚಿವರು

ಮೈಸೂರು,ನ.1: 'ಮೈಸೂರು ದಸರಾ (Mysuru Dasara) ಮಹೋತ್ಸವ 2022ರ ಸಾಲಿನ ಖರ್ಚು ವೆಚ್ಚದ ಲೆಕ್ಕ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತೊಮ್ಮೆ ದಸರಾ ಲೆಕ್ಕದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪರಿಶೀಲಿಸುವಂತೆ ಸೂಚಿಸಿದ್ದೇನೆ' ಎಂದು ಹೇಳಿದರು.

'ಮೂಡಾದಿಂದ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ, ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ, ಪ್ರಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಮಾರಾಟದಿಂದ 76 ಲಕ್ಷ ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ  88 ಸಾವಿರದ 819 ರೂ. ಸಂಗ್ರಹವಾಗಿದೆ' ಎಂದು ತಿಳಿಸಿದರು.

ಮೈಸೂರು ದಸರಾ ಮಹೋತ್ಸವಕ್ಕೆ ಒಟ್ಟು ಖರ್ಚು 26 ಕೋಟಿ, 54 ಲಕ್ಷದ 49 ಸಾವಿರದ 58 ರೂಗಳಾಗಿದ್ದು, ಮೈಸೂರು ರಾಜವಂಶಸ್ಥರಿಗೆ ಜಿ.ಎಸ್.ಟಿ. ಸೇರಿ 47 ಲಕ್ಷ ರೂ.ಗೌರವ ಧನ ನೀಡಲಾಗಿದೆ. ಮಂಡ್ಯ, ಚಾಮರಾಜನಗರ ಮತ್ತು ಹಾಸನ ದಸರಾಕ್ಕೆ ಒಟ್ಟು ಖರ್ಚು 2 ಕೋಟಿ 20 ಲಕ್ಷ ಖರ್ಚಾಗಿದೆ. ಒಟ್ಟಾರೆ ಖರ್ಚು 28 ಕೋಟಿ, 74 ಲಕ್ಷದ 49 ಸಾವಿರದ 58 ರೂಗಳಾಗಿದೆ. ಉಳಿಕೆ ಹಣ ಒಟ್ಟು 1 ಕೋಟಿ, 34 ಲಕ್ಷದ 39 ಸಾವಿರದ 761 ರೂ. ಉಳಿಕೆಯಾಗಿದೆ' ಎಂದು ಮಾಹಿತಿ ನೀಡಿದರು.

ಹಾಗೆಯೇ ಮತ್ತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ಮಾಡಲು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ ನೀಡಿದರು. 

share
Next Story
X