Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2022ರ ಹೆಚ್ಚಿನ ಅವಧಿಗೆ ಹವಾಮಾನ...

2022ರ ಹೆಚ್ಚಿನ ಅವಧಿಗೆ ಹವಾಮಾನ ವೈಪರೀತ್ಯಗಳಿಗೆ ಸಾಕ್ಷಿಯಾದ ಭಾರತ: 2,700ಕ್ಕೂ ಅಧಿಕ ಮಂದಿ ಸಾವು

3 Nov 2022 6:32 PM IST
share
2022ರ ಹೆಚ್ಚಿನ ಅವಧಿಗೆ ಹವಾಮಾನ ವೈಪರೀತ್ಯಗಳಿಗೆ ಸಾಕ್ಷಿಯಾದ ಭಾರತ: 2,700ಕ್ಕೂ ಅಧಿಕ ಮಂದಿ ಸಾವು

ಹೊಸದಿಲ್ಲಿ: ಈ ವರ್ಷದ ಶೇ.88ರಷ್ಟು ದಿನಗಳಲ್ಲಿ ಹಮಾಮಾನ ಬದಲಾವಣೆಯಿಂದಾಗಿ ಉಂಟಾದ ಉಷ್ಣಮಾರುತಗಳು ಮತ್ತು ನೆರೆ ಪ್ರಕೋಪದಂತಹ ಅತಿಯಾದ ಹವಾಮಾನ ವೈಪರೀತ್ಯ (Extreme Weather) ಘಟನೆಗಳಿಗೆ ಭಾರತವು (India) ಸಾಕ್ಷಿಯಾಗಿದೆ ಎಂದು ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನ್ಮೆಂಟ್ (ಸಿಎಸ್‌ಇ) ಮತ್ತು ಡೌನ್ ಟು ಅರ್ತ್ ನ.1ರಂದು ಪ್ರಕಟಿಸಿರುವ ವರದಿಯು ತಿಳಿಸಿದೆ. ಜ.1 ಮತ್ತು ಸೆ.30ರ ನಡುವೆ ಇಂತಹ ಘಟನೆಗಳಿಗೆ ದೇಶಾದ್ಯಂತ 2,755 ಜನರು ಬಲಿಯಾಗಿದ್ದು,18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ.

ಈ ವರ್ಷದಲ್ಲಿಯ ಹವಾಮಾನ ವೈಪರೀತ್ಯ ಘಟನೆಗಳು ಮತ್ತು ಅವುಗಳಿಂದ ಉಂಟಾದ ನಷ್ಟ ಮತ್ತು ಹಾನಿಗಳ ಕಾಲೋಚಿತ,ಮಾಸಿಕ ಮತ್ತು ಪ್ರಾದೇಶಿಕ ವಿಶ್ಲೇಷಣೆಯನ್ನು ಒದಗಿಸಲು ವರದಿಯು ಸರಕಾರಿ ದಾಖಲೆಗಳು ಮತ್ತು ಸುದ್ದಿ ವರದಿಗಳನ್ನು ಬಳಸಿಕೊಂಡಿದೆ.

ನಷ್ಟ ಮತ್ತು ಹಾನಿಗಳ ಅಧ್ಯಯನ ಮಾಡುವ ವಿಜ್ಞಾನಿಗಳು ಹೇಳುವಂತೆ ವರದಿಯು ಸಕಾಲಿಕವಾಗಿದೆ ಹಾಗೂ ಸಾವುಗಳು ಮತ್ತು ಬೆಳೆ ನಷ್ಟದಂತಹ ನೇರ ಪರಿಣಾಮಗಳನ್ನು ಲೆಕ್ಕ ಹಾಕುತ್ತದೆ. ಆದಾಗ್ಯೂ ಅದು ಹವಾಮಾನ ವೈಪರೀತ್ಯ ಘಟನೆಗಳಿಂದ ಸಂಭವಿಸಿದ ಮಾನವ ಸಾವುಗಳು ಮತ್ತು ಮಾನಸಿಕ ಒತ್ತಡದಂತಹ ಪರೋಕ್ಷ ಪರಿಣಾಮಗಳನ್ನು ಒಳಗೊಂಡಿಲ್ಲ, ಏಕೆಂದರೆ ಅವುಗಳನ್ನು ದಾಖಲಿಸಲು ಯಾವುದೇ ಕಾರ್ಯವಿಧಾನವಿಲ್ಲ.

ಹೀಗಾಗಿ ವರದಿಯು ನಷ್ಟ ಮತ್ತು ಹಾನಿಯನ್ನು ಲೆಕ್ಕ ಹಾಕಲು ಉತ್ತಮ ವಿಧಾನಗಳ ಅಗತ್ಯವನ್ನು ಪ್ರಮುಖವಾಗಿ ಬಿಂಬಿಸಿದೆ ಮತ್ತು ಈಜಿಪ್ತ್‌ನಲ್ಲಿ ನ.8ರಿಂದ ಆರಂಭಗೊಳ್ಳಲಿರುವ 27ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್ (ಸಿಒಪಿ27) ನಲ್ಲಿ ಈ ವಿಷಯದ ಕುರಿತು ಚರ್ಚೆಯಲ್ಲಿ ಈ ವಿಷಯಗಳನ್ನು ಸೇರಿಸಲಿದೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಯನ್ನು ತೊರೆದ ಚಿಕ್ಕಮಕ್ಕಳ ಸಂಖ್ಯೆ ಒಂದೇ ವರ್ಷದಲ್ಲಿ ದುಪ್ಪಟ್ಟು: ವರದಿ

share
Next Story
X