Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಮಾಚಲ ಪ್ರದೇಶದ ವಿಧಾನಸಭೆಗೆ ಮತದಾನ...

ಹಿಮಾಚಲ ಪ್ರದೇಶದ ವಿಧಾನಸಭೆಗೆ ಮತದಾನ ಆರಂಭ

12 Nov 2022 9:51 AM IST
share
ಹಿಮಾಚಲ ಪ್ರದೇಶದ ವಿಧಾನಸಭೆಗೆ ಮತದಾನ ಆರಂಭ

ಶಿಮ್ಲಾ: ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು  ಚುನಾವಣೆ ನಡೆಯುತ್ತಿದ್ದು, 55 ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಲಿದ್ದಾರೆ.

ಹಿಮಾಲಯ ರಾಜ್ಯದಲ್ಲಿ ಸರಕಾರವನ್ನು ಬದಲಾಯಿಸುವ ಸಂಪ್ರದಾಯ ಮುಂದುವರಿಯಲಿದೆಯೇ   ಎನ್ನುವುದು ಡಿಸೆಂಬರ್ 8 ರಂದು ನಡೆಯುವ ಮತ ಎಣಿಕೆಯ ವೇಳೆ ಗೊತ್ತಾಗಲಿದೆ. ಬಿಜೆಪಿ ಸತತ 2ನೇ ಅವಧಿಗೆ ಅಧಿಕಾರಕ್ಕೇರಿ ಇತಿಹಾಸ ನಿರ್ಮಿಸಲು ಕಾಯುತ್ತಿದೆ. ಬಿಜೆಪಿಗೆ ಬಂಡಾಯದ ಬಿಸಿ ಜೋರಾಗಿ ತಟ್ಟಿದೆ.

ಬಿಜೆಪಿ 21 ಬಂಡಾಯಗಾರರನ್ನು ಎದುರಿಸುತ್ತಿದ್ದು, ಪಕ್ಷದ ರಾಷ್ಟ್ರೀಯ ಮುಖ್ಯಸ್ಥ ಜೆ.ಪಿ. ನಡ್ಡಾ ಅವರಿಗೂ ಈ ಸ್ಪರ್ಧೆಯು ಪ್ರತಿಷ್ಠೆಯ ವಿಷಯವಾಗಿದೆ.

ಚುನಾವಣೆಯು ಸ್ಥಳೀಯ ಸಮಸ್ಯೆಗಳಿಗೆ ಸಂಬಂಧಿಸಿದ್ದು, ಮತದಾರರು ನಾಲ್ಕು ದಶಕಗಳ ಸಂಪ್ರದಾಯದಂತೆ ಅಧಿಕಾರದಲ್ಲಿರುವವರ ವಿರುದ್ಧ ಮತ ಹಾಕಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಮಾಜಿ ಮುಖ್ಯಮಂತ್ರಿ   ವೀರಭದ್ರ ಸಿಂಗ್ ಅವರ ನಿಧನದ ನಂತರ ನಾಯಕತ್ವದ ಬಿಕ್ಕಟ್ಟಿನೊಂದಿಗೆ ಸುತ್ತುವರೆದಿರುವ ಕಾಂಗ್ರೆಸ್ ಪಕ್ಷವು ತನ್ನ ಸೀಟುವಾರು ಟಿಕೆಟ್ ಹಂಚಿಕೆ "ಹಿಂದಿಗಿಂತ ಉತ್ತಮವಾಗಿ" ಇರುವುದರಿಂದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ.

ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದು,  ಮಗ ವಿಕ್ರಮಾದಿತ್ಯ ಸಿಂಗ್ ಸ್ಪರ್ಧಾಕಣದಲ್ಲಿದ್ದಾರೆ.

ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನಕ್ಕಾಗಿ ಚುನಾವಣಾ ಆಯೋಗವು ದೂರದ ಪ್ರದೇಶಗಳಲ್ಲಿ ಮೂರು ಸೇರಿದಂತೆ 7,884 ಮತಗಟ್ಟೆಗಳನ್ನು ಸ್ಥಾಪಿಸಿದೆ. 52 ಮತದಾರರಿಗೆ 15,256 ಅಡಿ ಎತ್ತರದಲ್ಲಿರುವ ಲಾಹೌಲ್-ಸ್ಪಿಟಿ ಜಿಲ್ಲೆಯ ಕಾಜಾದಲ್ಲಿರುವ ತಾಶಿಗಂಗ್‌ನಲ್ಲಿ ಅತಿ ಎತ್ತರದ ಮತಗಟ್ಟೆ ಸ್ಥಾಪಿಸಲಾಗಿದೆ.

share
Next Story
X