Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿ ಸದ್ದಾಂ ಹುಸೇನ್ ರಂತೆ...

ರಾಹುಲ್ ಗಾಂಧಿ ಸದ್ದಾಂ ಹುಸೇನ್ ರಂತೆ ಕಾಣುತ್ತಿದ್ದಾರೆ: ಅಸ್ಸಾಂ ಮುಖ್ಯಮಂತ್ರಿ ವ್ಯಂಗ್ಯ

23 Nov 2022 1:50 PM IST
share
ರಾಹುಲ್ ಗಾಂಧಿ ಸದ್ದಾಂ ಹುಸೇನ್ ರಂತೆ ಕಾಣುತ್ತಿದ್ದಾರೆ: ಅಸ್ಸಾಂ ಮುಖ್ಯಮಂತ್ರಿ ವ್ಯಂಗ್ಯ

ಅಹಮದಾಬಾದ್: ರಾಹುಲ್ ಗಾಂಧಿ ಅವರ  ಮುಖಚಹರೆ ಬದಲಾಗಿದೆ. ಅವರು ಈಗ ಸದ್ದಾಂ ಹುಸೇನ್‌ರಂತೆ ಕಾಣುತ್ತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವ್ಯಂಗ್ಯವಾಡಿದ್ದಾರೆ.

"ರಾಹುಲ್ ಗಾಂಧಿ ಅವರ ಹೊಸ ಲುಕ್‌ಗೆ ಯಾವುದೇ ತೊಂದರೆ ಇಲ್ಲ ಎಂದು ನಾನು ಕೆಲವು ದಿನಗಳ ಹಿಂದೆ ದೂರದರ್ಶನದ ಸಂದರ್ಶನದಲ್ಲಿ ಹೇಳಿದ್ದೆ, ಆದರೆ ನೀವು ನಿಮ್ಮ ಲುಕ್ ಅನ್ನು  ಬದಲಾಯಿಸಲು ಬಯಸಿದ್ದರೆ, ಕನಿಷ್ಠ ವಲ್ಲಭಭಾಯ್ ಪಟೇಲ್ ಅಥವಾ ಜವಾಹರಲಾಲ್ ನೆಹರು ಅವರ ಹಾಗೆ ಕಾಣುವಂತೆ ಇರಿ. ನೀವು ಗಾಂಧೀಜಿಯವರಂತೆ ಕಂಡರೆ ಇನ್ನೂ ಉತ್ತಮ. ಆದರೆ ನೀವು ಈಗ ಸದ್ದಾಂ ಹುಸೇನ್‌ರಂತೆ ಏಕೆ ಕಾಣುತ್ತೀರಿ?"ಎಂದು  ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಅಹಮದಾಬಾದ್‌ನಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಹೇಳಿದ್ದಾರೆ.

“ಕಾಂಗ್ರೆಸ್ ಸಂಸ್ಕೃತಿ ಭಾರತಕ್ಕೆ ಹತ್ತಿರವಾಗಿಲ್ಲ. ಅವರ ಆಚರಣೆಗಳು ಭಾರತವನ್ನು ಇನ್ನೂ ಅರ್ಥಮಾಡಿಕೊಳ್ಳದವರಿಗೆ ಹತ್ತಿರವಾಗಿವೆ”ಎಂದು ಅಸ್ಸಾಂ ಮುಖ್ಯಮಂತ್ರಿ ಹೇಳಿದರು.

ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ, ಹಿಮಂತ ಬಿಸ್ವಾ ಶರ್ಮಾ ಅವರು ಕೇವಲ ಪ್ರಚಾರದಲ್ಲಿರಲು  ಬಯಸುತ್ತಾರೆ. ಅವರು ರಾಹುಲ್ ಗಾಂಧಿಯವರ ಹೆಸರನ್ನು ಎತ್ತಿದಾಗ ಮಾತ್ರ ಅವರಿಗೆ ಪ್ರಚಾರ ಸಿಗಲು ಸಾಧ್ಯ ಎಂದು ಹೇಳಿದರು.

"ಹಿಮಂತ ಬಿಸ್ವಾ ಶರ್ಮಾ ಏನು ಬೇಕಾದರೂ ಹೇಳಬಹುದು. ಅವರು ಅಧಿಕಾರಕ್ಕಾಗಿ ಯಾವುದೇ ಹಂತಕ್ಕೆ ಹೋಗಬಹುದು. ನಾವು ಆ ಕುರಿತು ಗಮನ ಹರಿಸುವುದಿಲ್ಲ" ಎಂದು ಬೋರಾ ಹೇಳಿದರು.

share
Next Story
X