Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 99.5% ಷೇರುಗಳು ಅದಾನಿ ಸಮೂಹಕ್ಕೆ...

99.5% ಷೇರುಗಳು ಅದಾನಿ ಸಮೂಹಕ್ಕೆ ವರ್ಗಾವಣೆ: ಎನ್‌ಡಿಟಿವಿ ಪ್ರಮೋಟರ್‌ ಆರ್‌ಆರ್‌ಪಿಆರ್ ಘೋಷಣೆ

29 Nov 2022 10:51 PM IST
share
99.5% ಷೇರುಗಳು ಅದಾನಿ ಸಮೂಹಕ್ಕೆ ವರ್ಗಾವಣೆ: ಎನ್‌ಡಿಟಿವಿ ಪ್ರಮೋಟರ್‌ ಆರ್‌ಆರ್‌ಪಿಆರ್ ಘೋಷಣೆ

ಹೊಸದಿಲ್ಲಿ: ಹಿರಿಯ ಪತ್ರಕರ್ತರಾದ ರಾಧಿಕಾ ರಾಯ್ ಮತ್ತು ಪ್ರಣಯ್ ರಾಯ್ ಒಡೆತನದ ಆರ್‌ಆರ್‌ಪಿಆರ್ ಹೋಲ್ಡಿಂಗ್ ಕಂಪೆನಿಯು,  ಸೋಮವಾರ ತನ್ನ ಈಕ್ವಿಟಿ ಬಂಡವಾಳದ 99.5 % ಅದಾನಿ ಗ್ರೂಪ್ ಒಡೆತನದ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್‌ಗೆ (ವಿಸಿಪಿಎಲ್) ವರ್ಗಾಯಿಸಿದೆ ಎಂದು ಹೇಳಿದೆ. ಇದರೊಂದಿಗೆ ಎನ್ ಡಿ ಟಿ ವಿ ಮೇಲೆ ಪೂರ್ಣ ಸ್ವಾಧೀನ ಪಡೆಯುವ ಅದಾನಿ ಸಮೂಹದ ಪ್ರಯತ್ನಕ್ಕೆ ಜಯ ಸಿಕ್ಕಿದೆ. 

ಎನ್‌ಡಿಟಿವಿಯ ಪ್ರೊಮೋಟರ್ ಆಗಿದ್ದ ಆರ್‌ಆರ್‌ಪಿಆರ್ ಹೋಲ್ಡಿಂಗ್ ಸಂಸ್ಥೆಯು ಷೇರುಗಳ ವರ್ಗಾವಣೆ ಮಾಡಿರುವುದರಿಂದ ಅದಾನಿ ಸಮೂಹಕ್ಕೆ NDTV ಯಲ್ಲಿ 29.18 ರಷ್ಟು ಪಾಲು ಸಿಕ್ಕಿದೆ. ಇದರೊಂದಿಗೆ, ಅದಾನಿ ಸಮೂಹ ಈ ಮಾಧ್ಯಮ ಸಂಸ್ಥೆಯಲ್ಲಿ ಇನ್ನೂ 26 ಶೇಕಡಾ ಪಾಲನ್ನು ಪಡೆಯಲು ಹೊರಟಿದೆ. ಬಿಎಸ್‌ಇ ಅಂಕಿಅಂಶಗಳ ಪ್ರಕಾರ, ನವೆಂಬರ್ 22 ರಂದು ಪ್ರಾರಂಭವಾದ ಓಪನ್ ಆಫರ್‌ನಲ್ಲಿ ಇದುವರೆಗೆ 31.78 ಶೇಕಡಾ ಷೇರುಗಳನ್ನು (53 ಲಕ್ಷ ಷೇರುಗಳು) ಶೇರುದಾರರು ಮಾರಾಟಕ್ಕಿಟ್ಟಿದ್ದಾರೆ. 

ಅದಾನಿ ಗ್ರೂಪ್ ಸಂಸ್ಥೆಯ ಪರವಾಗಿ ಆಫರ್ ಅನ್ನು ನಿರ್ವಹಿಸುತ್ತಿರುವ ಜೆಎಂ ಫೈನಾನ್ಶಿಯಲ್, ಆಫರ್ ಡಿಸೆಂಬರ್ 5 ರಂದು ಮುಕ್ತಾಯಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹವು ಕಳೆದ ಆಗಸ್ಟ್‌ನಲ್ಲಿ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್) ಅನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಘೋಷಿಸಿತ್ತು. ಮಹೇಂದ್ರ ನಹತಾ ಎಂಬುವವರಿಗೆ ಸೇರಿದ ವಿಸಿಪಿಎಲ್ ಸಂಸ್ಥೆ 2009-10ರಲ್ಲಿ ಆರ್‌ಆರ್‌ಪಿಆರ್‌ಗೆ 404 ಕೋಟಿ ರೂ ಸಾಲ ಕೊಟ್ಟಿತ್ತು. ಇದಕ್ಕೆ ಬದಲಾಗಿ ಪರಿವರ್ತಿಸಲು ಸಾಧ್ಯವಾಗಬಲ್ಲ ಸಾಲಪತ್ರಗಳನ್ನು (ಕನ್ವರ್ಟಿಬಲ್ ಡಿಬಂಚರ್ಸ್) ವಿಸಿಪಿಎಲ್‌ಗೆ ಕೊಡಲಾಗಿತ್ತು.  

ತನ್ನ ಗಮನಕ್ಕೆ ಬಾರದೆಯೇ ವಿಸಿಪಿಎಲ್ ಸಂಸ್ಥೆಯನ್ನು ಅದಾನಿ ಗ್ರೂಪ್‌ಗೆ ಮಾರಾಟ ಮಾಡಲಾಗಿದೆ ಎಂಬುದು ಎನ್‌ಡಿಟಿವಿ ಸಂಸ್ಥಾಪಕರಾದ ರಾಧಿಕಾ ರಾಯ್ ಮತ್ತು ಪ್ರಣಯ್ ರಾಯ್ ಆಕ್ಷೇಪ ವ್ಯಕ್ತಪಡಿಸಿದ್ದರು.

share
Next Story
X