Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಕ್ಸಿಟ್ ಪೋಲ್‌ಗಳು ಯಾವಾಗಲೂ ಬಿಜೆಪಿಗೆ...

ಎಕ್ಸಿಟ್ ಪೋಲ್‌ಗಳು ಯಾವಾಗಲೂ ಬಿಜೆಪಿಗೆ ಒಲವು ತೋರುತ್ತವೆ: ಆಮ್ ಆದ್ಮಿ ಪಕ್ಷ

6 Dec 2022 11:00 AM IST
share
ಎಕ್ಸಿಟ್ ಪೋಲ್‌ಗಳು ಯಾವಾಗಲೂ ಬಿಜೆಪಿಗೆ ಒಲವು ತೋರುತ್ತವೆ: ಆಮ್ ಆದ್ಮಿ ಪಕ್ಷ

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಕಳಪೆ ಪ್ರದರ್ಶನ ನೀಡಲಿದೆ ಎಂದು ಭವಿಷ್ಯ ನುಡಿದಿರುವ ಚುನಾವಣೋತ್ತರ ಸಮೀಕ್ಷೆಗಳನ್ನು ಅರವಿಂದ ಕೇಜ್ರಿವಾಲ್ ನೇತೃತ್ವದ ಪಕ್ಷ ತಳ್ಳಿಹಾಕಿದೆ, ಎಕ್ಸಿಟ್ ಪೋಲ್‌ಗಳು ಯಾವಾಗಲೂ ಬಿಜೆಪಿಗೆ ಒಲವು ತೋರುತ್ತವೆ ಎಂದು ಹೇಳಿಕೊಂಡಿದೆ.

"ನಮ್ಮ ಪಕ್ಷವನ್ನು ಕಡೆಗಣಿಸಲಾಗುತ್ತಿದೆ .  ಇದಕ್ಕೆ ಕಾರಣ, "ಎಎಪಿ ಮತದಾರರು ಮೌನವಾಗಿದ್ದಾರೆ.  ಅವರು ಬಿಜೆಪಿ ಬೆಂಬಲಿಗರ ರೀತಿಯಲ್ಲ. ನಮ್ಮ ಕಾರ್ಯಕರ್ತರ ನಿರ್ಧಾರ ಚುನಾವಣೋತ್ತರ ಸಮೀಕ್ಷೆಯಲ್ಲಿ ಹೊರ ಬರುವುದಿಲ್ಲ" ಎಂದು ಪಕ್ಷದ ಹಿರಿಯ ನಾಯಕ ರಾಘವ್ ಚಡ್ಡಾ Raghav Chadha ಎನ್‌ಡಿಟಿವಿಗೆ ತಿಳಿಸಿದರು.

ಎಕ್ಸಿಟ್ ಪೋಲ್‌ಗಳು ದಿಲ್ಲಿಯ ಮಹಾನಗರ ಪಾಲಿಕೆ  ಚುನಾವಣೆಯಲ್ಲಿ ಎಎಪಿ ಗೆಲುವಿನ ಮುನ್ಸೂಚನೆ ನೀಡಿವೆ.

ಆದರೆ ಎಎಪಿ ಎಕ್ಸಿಟ್ ಪೋಲ್  ಭವಿಷ್ಯ ನುಡಿದಿದ್ದಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ ಎಂದು ಚಡ್ಡಾ ಹೇಳಿದರು.

"ಗುಜರಾತ್‌ನಲ್ಲಿ ಮೊದಲ ಬಾರಿಗೆ ತನ್ನ ಎಲ್ಲಾ ಶಕ್ತಿಯೊಂದಿಗೆ ಸ್ಪರ್ಧಿಸುತ್ತಿರುವ ಪಕ್ಷ ಹೊಸ ಸೇರ್ಪಡೆ.   ಅದನ್ನು ಯಾವಾಗಲೂ ಕಡೆಗಣಿಸಲಾಗುತ್ತದೆ''ಎಂದು ಚಡ್ಡಾ ಹೇಳಿದರು.

ಈ ಸಂದರ್ಭದಲ್ಲಿ, 2013 ರಲ್ಲಿ ದಿಲ್ಲಿಯ ಉದಾಹರಣೆಯನ್ನು ನೀಡಿದ ಚಡ್ಡಾ,"ದಿಲ್ಲಿಯಲ್ಲಿ ನಮ್ಮ ಪಕ್ಷವು   ತನ್ನ ಮೊದಲ ಚುನಾವಣೆಯಲ್ಲಿ ನಾಲ್ಕರಿಂದ ಐದು ಸ್ಥಾನಗಳನ್ನು ಮಾತ್ರ ಗೆಲ್ಲುತ್ತದೆ ಎಂದು ಭವಿಷ್ಯ ನುಡಿಯಲಾಗಿತ್ತು. ಆಗ ನಾವು  28 ಸ್ಥಾನಗಳನ್ನು ಗೆದ್ದುಕೊಂಡಿದ್ದೆವು.  ನಮ್ಮ ಮತದಾರರು ಯಾರೆಂದು ಜನರಿಗೆ ಅಳೆಯಲು ಸಾಧ್ಯವಾಗಲಿಲ್ಲ  ಆಮ್ ಆದ್ಮಿ ಪಕ್ಷವು ಗಮನಾರ್ಹವಾದ ಮತಗಳನ್ನು ಗಳಿಸುತ್ತದೆ ಹಾಗೂ ಗುಜರಾತ್‌ನಲ್ಲಿ ಸರಕಾರ ರಚಿಸುತ್ತದೆ" ಎಂದು ಅವರು ಹೇಳಿದರು.

share
Next Story
X