Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರದಕ್ಷಿಣೆ ಕಿರುಕುಳ ಆರೋಪ:...

ವರದಕ್ಷಿಣೆ ಕಿರುಕುಳ ಆರೋಪ: ಸ್ಯಾಂಡಲ್​ವುಡ್ ನಟಿ, ತಾಯಿಗೆ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್‌

14 Dec 2022 3:31 PM IST
share
ವರದಕ್ಷಿಣೆ ಕಿರುಕುಳ ಆರೋಪ: ಸ್ಯಾಂಡಲ್​ವುಡ್ ನಟಿ, ತಾಯಿಗೆ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್‌

ಬೆಂಗಳೂರು, ಡಿ.14:  ತನ್ನ ಅಣ್ಣನ ಪತ್ನಿಗೆ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ 'ಅನುಭವ' ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯ ಹಾಗೂ ಅವರ ತಾಯಿ ಜಯಮ್ಮಗೆ  ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ (high court of karnataka) ಆದೇಶಿಸಿದೆ.

ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಕಿರುಕುಳ ಆರೋಪ ಪ್ರಕರಣ ಸಂಬಂಧ ಆರೋಪಿಗಳನ್ನು ಖುಲಾಸೆಗೊಳಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮತ್ತು ದೂರುದಾರರಾದ ಲಕ್ಷ್ಮೀ ದೇವಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಪ್ರಕರಣದ ಏನು?: 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಲಕ್ಷ್ಮೀದೇವಿ ಎಂಬುವವರನ್ನು ವಿವಾಹವಾಗಿದ್ದು, ಮದುವೆ ಸಂದರ್ಭದಲ್ಲಿ ವರದಕ್ಷಿಣೆ ರೂಪದಲ್ಲಿ 80 ಸಾವಿರ ರೂ. ನಗದು, 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷಕ್ಕೆ ಬೇಡಿಕೆ ಇಟ್ಟು 20 ಸಾವಿರ ಪಡೆದಿದ್ದರು. ಇದಾದ ಬಳಿಕ ವರದಕ್ಷಿಣೆ ಕಿರುಕುಳ ನೀಡಿ ಪೋಷಕರ ಮನೆಗೆ ಕಳುಹಿಸಿದ್ದರು. ಈ ಸಂಬಂಧ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಗೆ ಲಕ್ಷ್ಮೀದೇವಿ ದೂರು ದಾಖಲಿಸಿದ್ದರು.

ಇದೀಗ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ.

ಪ್ರಕರಣದ ಮೊದಲ ಆರೋಪಿ ಶ್ರೀನಿವಾಸ್ ಹಾಗೂ ಎರಡನೇ ಆರೋಪಿ ರಾಮಕೃಷ್ಣ ಸಾವನ್ನಪ್ಪಿರುವ ಹಿನ್ನೆಲೆ ಸದ್ಯ ಮೂವರಿಗೆ ಜೈಲು ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಮೂರನೇ ಆರೋಪಿ ಜಯಮ್ಮಗೆ 5 ವರ್ಷ, ನಾಲ್ಕನೇ ಆರೋಪಿ ಚಲುವರಾಜುಗೆ ಮತ್ತು ಐದನೇ ಆರೋಪಿಯಾಗಿದ್ದ ಅಭಿನಯ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ.

share
Next Story
X