Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್‍ಎಸಿ ಬಳಿ ಚೀನಾ ಕ್ಷಿಪ್ರ ಮೂಲಸೌಕರ್ಯ...

ಎಲ್‍ಎಸಿ ಬಳಿ ಚೀನಾ ಕ್ಷಿಪ್ರ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ನಿರ್ಮಾಣ

21 Dec 2022 8:02 AM IST
share
ಎಲ್‍ಎಸಿ ಬಳಿ ಚೀನಾ ಕ್ಷಿಪ್ರ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ನಿರ್ಮಾಣ

ಹೊಸದಿಲ್ಲಿ: ಭಾರತ- ಚೀನಾ ಗಡಿಯ ಆಯಕಟ್ಟಿಯ ಸ್ಥಳವಾದ ಅರುಣಾಚಲ ಪ್ರದೇಶದ ತವಾಂಗ್ ವಲಯದ ಯಂಗ್‍ತ್ಸೆ (Yangtse) ಬಳಿ ಚೀನಾ ಹೊಸ ರಸ್ತೆ ನಿರ್ಮಾಣ ಸೇರಿದಂತೆ ಕ್ಷಿಪ್ರವಗಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಪ್ರಮುಖವಾದ ಪರ್ವತ ಶ್ರೇಣಿಯ ರೇಖೆ ಅಥವಾ ಎತ್ತರದ ಪ್ರದೇಶ ಭಾರತದ ನಿಯಂತ್ರಣದಲ್ಲಿದ್ದರೂ, ಹೊಸ ಮೂಲಸೌಕರ್ಯ ಚೀನಾಗೆ ಹೆಚ್ಚುವರಿ ಪಡೆಗಳನ್ನು ಕ್ಷಿಪ್ರವಾಗಿ ನಿಯೋಜಿಸಲು ಅನುವು ಮಾಡಿಕೊಡಲಿದೆ.

"ಒಂದು ವರ್ಷ ಹಿಂದೆ ಇದ್ದುದಕ್ಕಿಂತ ತೀರಾ ಸುಲಭವಾಗಿ ಇದೀಗ ಪಿಎಲ್‍ಎ ಯಂಗ್‍ತ್ಸೆ ಪ್ರಸ್ಥಭೂಮಿ ಪ್ರದೇಶವನ್ನು ತಲುಪಬಹುದಾಗಿದೆ" ಎಂದು ಆಸ್ಟ್ರೇಲಿಯಾದ ಸ್ಟ್ರಾಟಜಿಕ್ ಪಾಲಿಸಿ ಇನ್‍ಸ್ಟಿಟ್ಯೂಟ್ ಮಂಗಳವಾರ ಎಚ್ಚರಿಸಿದೆ. ಚೀನಾ ಹಲವು ಕಳಪೆ ರಸ್ತೆಗಳನ್ನು ಮೇಲ್ದರ್ಜೆಗೇರಿಸಿದ್ದು ಮಾತ್ರವಲ್ಲದೇ, ಎಲ್‍ಎಸಿ ಪರ್ವತಶ್ರೇಣಿಗೆ ಕೇವಲ 150 ಮೀಟರ್ ಅಂತರದಲ್ಲಿ ಹೊಸದಾಗಿ ನಿರ್ಮಿಸಿರುವ ತಂಗ್ವು ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡಿದೆ.

ಯಂಗ್‍ತ್ಸೆಯಲ್ಲಿ ಇತ್ತೀಚೆಗೆ ಚೀನಾ ಹಾಗೂ ಭಾರತ ಸೈನಿಕರ ನಡುವೆ ಸಂಘರ್ಷ ನಡೆದು ಹಲವು ಮಂದಿ ಸೈನಿಕರು ಗಾಯಗೊಂಡ ಹಿನ್ನೆಲೆಯಲ್ಲಿ ವಾಸ್ತವ ನಿಯಂತ್ರಣ ರೇಖೆಯ ಉಪಗ್ರಹ ಚಿತ್ರಗಳ ವಿಶ್ಲೇಷಣೆ ಆಧಾರದಲ್ಲಿ, ಈ ಅಧ್ಯಯನ ನಡೆಸಲಾಗಿದೆ.

"ಯಂಗ್‍ತ್ಸೆ ಪ್ರಸ್ಥಭೂಮಿಯ ಮೇಲ್ಭಾಗದ ಪ್ರಮುಖ ಆಯಕಟ್ಟಿನ ಸ್ಥಾನವನ್ನು ಭಾರತ ನಿಯಂತ್ರಿಸುತ್ತಿದ್ದರೆ, ಹೊಸ ಮಿಲಿಟರಿ ಮತ್ತು ಸಾರಿಗೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮೂಲಕ ಚೀನಾ ತನ್ನ ಪಾಲಿಗೆ ಇರುವ ಅನಾನುಕೂಲ ಪರಿಸ್ಥಿತಿ ನಿವಾರಿಸಿಕೊಂಡಿದೆ. ಇದು ಈ ಪ್ರದೇಶಕ್ಕೆ ಕ್ಷಿಪ್ರವಾಗಿ ಪಡೆಗಳನ್ನು ನಿಯೋಜಿಸಲು ಸಹಕಾರಿಯಾಗಲಿದೆ" ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ಸರ್ಕಾರಿ ಅಧಿಕಾರಿಗಳ ಅಧಿಕೃತ ಖಾತೆಗಳಿಗೆ ನೂತನ ಗುರುತು ನೀಡಿದ ಟ್ವಿಟರ್

share
Next Story
X