Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿಯವರ ಯೋಜನೆ ಬಡವರ ಪರ ಎಂದಾದರೆ,...

ಮೋದಿಯವರ ಯೋಜನೆ ಬಡವರ ಪರ ಎಂದಾದರೆ, ಸಿದ್ದರಾಮಯ್ಯರ 'ಅನ್ನಭಾಗ್ಯ' ಅದಾನಿ ಪರ ಇರುತ್ತದೆಯೇ?: ಡಾ.ಎಚ್.ಸಿ. ಮಹದೇವಪ್ಪ

24 Dec 2022 6:56 PM IST
share
ಮೋದಿಯವರ ಯೋಜನೆ  ಬಡವರ ಪರ ಎಂದಾದರೆ, ಸಿದ್ದರಾಮಯ್ಯರ ಅನ್ನಭಾಗ್ಯ ಅದಾನಿ ಪರ ಇರುತ್ತದೆಯೇ?: ಡಾ.ಎಚ್.ಸಿ. ಮಹದೇವಪ್ಪ

ಬೆಂಗಳೂರು, ಡಿ. 24: 'ಮೋದಿಯವರ ಆಹಾರ ಧಾನ್ಯ ವಿತರಣೆಯ ನಿರ್ಧಾರವು ಬಡವರ ಪರ ಎಂದ ಮೇಲೆ, ಸಿದ್ದರಾಮಯ್ಯನವರ 'ಅನ್ನಭಾಗ್ಯ'ವು ಅದಾನಿ ಪರ ಇರುತ್ತದೆಯೇ?' ಎಂದು  ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರಶ್ನಿಸಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, ಯುಪಿಎ ಸರಕಾರ ಜಾರಿಗೊಳಿಸಿದ್ದ ಆಹಾರ ಭದ್ರತಾ ಕಾಯ್ದೆಯಡಿ ಬಡವರಿಗೆ 1 ವರ್ಷ ಉಚಿತ ಪಡಿತರವನ್ನು ವಿತರಿಸಲು ಕೇಂದ್ರ ನಿರ್ಧರಿಸಿದ್ದು. ಇದನ್ನು ಬಡವರ ಬಗ್ಗೆ ಮೋದಿಯವರಿಗೆ ಎಂತಹ ಕಾಳಜಿ ಇದೆ ನೋಡಿ ಎಂದು ಬಿಜೆಪಿಗರು ಹೇಳಲು ಆರಂಭಿಸಿದ್ದಾರೆ. ಆದರೆ ಅನ್ನಭಾಗ್ಯ ಯೋಜನೆಯಡಿ ಪೂರ್ಣ 5 ವರ್ಷಗಳ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಬಡ ಕುಟುಂಬಗಳಿಗೆ ಅಕ್ಕಿ ಮತ್ತು ಆಹಾರ ಧಾನ್ಯಗಳನ್ನು ವಿತರಿಸುವ ಕೆಲಸ ಮಾಡಿದ ಸಂದರ್ಭದಲ್ಲಿ ಇದೇ ಬಿಜೆಪಿಗರು 'ಅನ್ನಭಾಗ್ಯ ಬಡವರನ್ನು ಸೋಮಾರಿಗೊಳಿಸುವ ಯೋಜನೆ' ಎಂದಿದ್ದರು ಎಂದು ಟೀಕಿಸಿದ್ದಾರೆ.

ಈ ಎರಡು ತಲೆ ಹಾವಿನಂತಹ ಬಿಜೆಪಿಗರಿಗೆ ಇನ್ನೇನು ಹೇಳುವುದು?, ಮುಖ್ಯವಾಗಿ ಹೇಳುವುದಾದರೆ ಆಹಾರ ಯೋಜನೆಗಳಿಂದ ಎಂದಿಗೂ ಆರ್ಥಿಕತೆ ನಷ್ಟವಾಗುವುದಿಲ್ಲ. ಉತ್ಪಾದನೆಯಲ್ಲಿ ತೊಡಗುತ್ತಲೇ ಬಂದಿರುವ ಬಡವರಿಗೆ ಆಹಾರ ದೊರೆತರೆ ಅವರ ದುಡಿಯುವ ಶಕ್ತಿ ಹೆಚ್ಚಾಗುತ್ತದೆ ಮತ್ತು ಅದು ಆರ್ಥಿಕತೆಯ ಮೇಲೆ ಆರೋಗ್ಯಕರ ಪರಿಣಾಮವನ್ನೇ ಬೀರುತ್ತದೆ ಎಂಬ ಅರ್ಥಶಾಸ್ತ್ರೀಯ ಜ್ಞಾನವನ್ನು ಅಸಮರ್ಪಕ ಶೀರ್ಷಿಕೆ ನೀಡುವ ಮಾಧ್ಯಮದ ಆದಿಯಾಗಿ ಎಲ್ಲರೂ ಹೊಂದಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇನ್ನು ಆಹಾರ ಯೋಜನೆಗಳನ್ನು  ಮೋದಿ ಅಥವಾ ಸಿದ್ದರಾಮಯ್ಯನವರ ಆದಿಯಾಗಿ ಯಾರೇ ಜಾರಿ ಮಾಡಿದರೂ ಅದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕೇ ವಿನಃ ಅಸೂಯೆ ಪಡಬಾರದು ಅಥವಾ ಒಬ್ಬರು ಮಾಡಿದ್ದು ಸರಿ ಇನ್ನೊಬ್ಬರು ಮಾಡಿದ್ದು ಸರಿಯಲ್ಲ ಎಂಬ ಪೂರ್ವಾಗ್ರಹವನ್ನು ಹೊಂದಬಾರದು ಎಂದು ಡಾ. ಮಹದೇವಪ್ಪ ತಿಳಿಸಿದ್ದಾರೆ.

share
Next Story
X