Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವದಾದ್ಯಂತದ ಕ್ರಿಶ್ಚಿಯನ್ನರಿಗೆ...

ವಿಶ್ವದಾದ್ಯಂತದ ಕ್ರಿಶ್ಚಿಯನ್ನರಿಗೆ ಅಭಿನಂದನೆ ತಿಳಿಸಿದ ಈಜಿಪ್ಟ್‌ನ ಅಝ್ಹರ್ ಗ್ರ್ಯಾಂಡ್ ಶೇಖ್ ಅಹ್ಮದ್ ಅಲ್-ತಯ್ಯೆಬ್

26 Dec 2022 8:02 PM IST
share
ವಿಶ್ವದಾದ್ಯಂತದ ಕ್ರಿಶ್ಚಿಯನ್ನರಿಗೆ ಅಭಿನಂದನೆ ತಿಳಿಸಿದ ಈಜಿಪ್ಟ್‌ನ ಅಝ್ಹರ್ ಗ್ರ್ಯಾಂಡ್ ಶೇಖ್ ಅಹ್ಮದ್ ಅಲ್-ತಯ್ಯೆಬ್

ಕೈರೋ: ಈಜಿಪ್ಟ್‌ನ ಅಝ್ಹರ್ ಗ್ರ್ಯಾಂಡ್ ಶೇಖ್ ಆಗಿರುವ ಅಹ್ಮದ್ ಅಲ್-ತಯ್ಯೆಬ್ ಅವರು ಕ್ರಿಸ್‌ಮಸ್ ಸಂದರ್ಭದಲ್ಲಿ ವಿಶ್ವದಾದ್ಯಂತದ ಕ್ರಿಶ್ಚಿಯನ್ನರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ವಿಶ್ವದ ಎಲ್ಲೆಡೆ ಸುರಕ್ಷತೆ ಮತ್ತು ಸ್ಥಿರತೆ ನೆಲೆಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿರುವುದಾಗಿ egyptindependent.com ವರದಿ ಮಾಡಿದೆ. 

  “ನನ್ನ ಆತ್ಮೀಯ ಸಹೋದರರು ಮತ್ತು ಸ್ನೇಹಿತರು, ಪೋಪ್ ಫ್ರಾನ್ಸಿಸ್, ಪೋಪ್ ತವಾಡ್ರೋಸ್ II, ಕ್ಯಾಂಟರ್‌ಬರಿ ಆರ್ಚ್‌ಬಿಷಪ್ ಜಸ್ಟಿನ್ ವೆಲ್ಬಿ, ಕಾನ್ಸ್ಟಾಂಟಿನೋಪಲ್‌ನ ಪ್ಯಾಟ್ರಿಯಾರ್ಕ್ ಬಾರ್ತಲೋಮೆವ್ I, ಚರ್ಚ್ ಗಳ ನಾಯಕರು, ಪೂರ್ವ ಮತ್ತು ಪಶ್ಚಿಮದಲ್ಲಿರುವ ಕ್ರಿಶ್ಚಿಯನ್ ಸಹೋದರರನ್ನು ಕ್ರಿಸ್ಮಸ್ ಹಬ್ಬದಂದು ನಾನು ಅಭಿನಂದಿಸುತ್ತೇನೆ. ” ಎಂದು ತಯ್ಯೆಬ್‌ ಅವರು ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ. 

  "ಭ್ರಾತೃತ್ವ ಮತ್ತು ಶಾಂತಿಯ ಧ್ವನಿಯು ಗಟ್ಟಿಯಾಗಲಿ. ಸುರಕ್ಷತೆ ಮತ್ತು ಸ್ಥಿರತೆ ಎಲ್ಲೆಡೆ ಮೇಲುಗೈ ಸಾಧಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ." ಎಂದು ಅವರು ಸೇರಿಸಿದ್ದಾರೆ. 

ಆರ್ಥೊಡಾಕ್ಸ್ ಚರ್ಚ್, ಇವಾಂಜೆಲಿಕಲ್ ಪಂಥ ಮತ್ತು ಕಾಪ್ಟಿಕ್ ಕ್ಯಾಥೋಲಿಕ್‌ಗಳು ಸೇರಿದಂತೆ ಈಜಿಪ್ಟ್‌ನ ವಿವಿಧ ಚರ್ಚುಗಳಲ್ಲಿ ಜನವರಿ ಏಳನೇ ತಾರೀಖಿನಂದು ಕ್ರಿಸ್ಮಸ್ ಅನ್ನು ಆಚರಿಸಲಾಗುತ್ತವೆ.

share
Next Story
X