Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ: ಕಾರಾಗೃಹದ ಮೇಲೆ ಪೊಲೀಸರಿಂದ ದಾಳಿ;...

ಹಾಸನ: ಕಾರಾಗೃಹದ ಮೇಲೆ ಪೊಲೀಸರಿಂದ ದಾಳಿ; ಮೊಬೈಲ್ ಫೋನ್, ಗಾಂಜಾ ಪತ್ತೆ

ಇಬ್ಬರ ಗಡಿಪಾರಿಗೆ ಎಸ್ಪಿ ಹರಿರಾಂ ಶಂಕರ್ ಆದೇಶ

19 Jan 2023 6:38 PM IST
share
ಹಾಸನ: ಕಾರಾಗೃಹದ ಮೇಲೆ ಪೊಲೀಸರಿಂದ ದಾಳಿ; ಮೊಬೈಲ್ ಫೋನ್, ಗಾಂಜಾ ಪತ್ತೆ
ಇಬ್ಬರ ಗಡಿಪಾರಿಗೆ ಎಸ್ಪಿ ಹರಿರಾಂ ಶಂಕರ್ ಆದೇಶ

ಹಾಸನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಂದ ಜಿಲ್ಲಾ ಕಾರಾಗೃಹದ ಮೇಲೆ  ದಾಳಿ ನಡೆಸಲಾಗಿದ್ದು, ಈ ವೇಳೆ ಮೊಬೈಲ್ ಫೋನ್, ಗಾಂಜಾ ಪತ್ತೆಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾ ಬಂಧಿಖಾನೆಯಲ್ಲಿ ಕಾನೂನಿಗೆ ವಿರೋಧವಾಗಿರುವ ಘಟನೆಗಳು ಸಂಭವಿಸುತ್ತಿದೆ ಎನ್ನುವ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮೇಲಧಿಕಾರಿಗಳ ಸೂಚನೆ ಮೇರೆಗೆ ಬೆಳಿಗ್ಗೆ ಸುಮಾರು 6 ಗಂಟೆಯ ವೇಳೆಗೆ ಪೊಲೀಸ್ ಅಧಿಕಾರಿಗಳು ಕಾರಗೃಹಕ್ಕೆ ತಮ್ಮ 80ಕ್ಕೂ ಹೆಚ್ಚು ಜನ ಪೊಲೀಸ್ ಸಿಬ್ಬಂದಿಯೊಂದಿಗೆ ಏಕಕಾಲದಲ್ಲಿ 6 ಸೆಲ್ ಗಳ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ಮಾಡಿದಾಗ ಮೊಬೈಲ್ ಮತ್ತು 5 ರಿಂದ 10 ಗ್ರಾಂ ಮಾದಕ ವಸ್ತು ಇರುವ 5 ಪ್ಯಾಕೆಟ್ ಗಾಂಜಾ ಪತ್ತೆಯಾಗಿದೆ ಎಂದು ತಿಳಿಸಿದರು.

ಮೊಬೈಲ್ ನಿಂದ ಹಾಸನ ವ್ಯಾಪ್ತಿಯಲ್ಲಿ ಯಾರಿಗೂ ಕರೆ ಮಾಡಿರುವ ಮಾಹಿತಿ ಲಭ್ಯವಾಗಿಲ್ಲ. ಆದರೆ ಹೊರಗಡೆಗೆ ಕರೆ ಮಾಡಲಾಗಿದೆಯೇ ಬಗ್ಗೆ ತನಿಖೆ ನಡೆಸಲಾಗುವುದು. ಹಾಗೆಯೇ ಗಾಂಜಾ ಎಲ್ಲಿಂದ ಪೂರೈಕೆಯಾಗಿದೆ, ಇಲ್ಲಿಗೆ ಕಳುಹಿಸಿಕೊಟ್ಟವರು ಯಾರು? ಎಂಬುದರ ಬಗ್ಗೆಯೂ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ ಎಂದರು. ಜೈಲ್ ಗೆ ಗಾಂಜಾ ಪೂರೈಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಈಗಾಗಲೇ ಹಾಸನ ನಗರದ ಆದಿಲ್ ಮತ್ತು ರಾಹಿಲ್ ಎಂಬುವರನ್ನು ಗಡಿಪಾರು ಮಾಡಲಾಗಿದೆ. ರಾಹಿಲ್ ನನ್ನು ಚಿಕ್ಕಮಗಳೂರು ಜಿಲ್ಲೆಗೆ ಕಳಿಸಲಾಗಿದೆ. ಆದಿಲ್ ತಲೆ ಮರೆಸಿಕೊಂಡಿದ್ದು, ಆತ ಸಿಕ್ಕ ನಂತರ ಜಿಲ್ಲೆಯಿಂದ ಹೊರ ಕಳಿಸಲಾಗುವುದು. ಕೆಲ ತಿಂಗಳಿಂದ ಈವರೆಗೆ 6 ಮಂದಿಯನ್ನು ಗಡಿಪಾರು ಮಾಡಲಾಗಿದೆ.​

ಕಾರಗೃಹಕ್ಕೆ ದಾಳಿ ವೇಳೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಣಿಕಂಠ, ನವೀನ್ ಕುಮಾರ್ ಮತ್ತು ಕಳವು ಪ್ರಕರಣದಲ್ಲಿ ಭಾಗಿ ಯಾಗಿದ್ದ ಅಬ್ದುಲ್ ಕರೀಂ, ಗುರುಮೂರ್ತಿ ಎಂಬುವರ ರಕ್ತ ಪರೀಕ್ಷೆ ಮಾಡಿಸಿದಾಗ ಗಾಂಜಾ ಸೇವಿಸಿರುವ ಬಗ್ಗೆ ಪಾಸಿಟಿವ್ ಬಂದಿದೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುವುದು ಎಂದರು.

ಹೊರಗಡೆ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿ ಜೈಲಿಗೆ ಕಳಿಸಿದರೆ ಅಲ್ಲೂ ಭೀತಿ ಹುಟ್ಟಿಸುವ ಚಟುವಟಿಕೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ ಎಂದರು.

ತನಿಖೆ ಸಂದರ್ಭದಲ್ಲಿ ಅಧಿಕಾರಿಗಳು ಭಾಗಿಯಾಗಿರುವುದು ಕಂಡು ಬಂದರೆ ಅವರ ವಿರುದ್ಧವೂ ಯಾವ ಮುಲಾಜು ಇಲ್ಲದೇ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ದಿನಗಳಲ್ಲಿ ಬಂದಿಖಾನೆ ಸುತ್ತ ಸಿಸಿ ಕ್ಯಾಮಾರ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

share
Next Story
X