Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯ ಪ್ರದೇಶದ ಬಾಗೇಶ್ವರ್‌ ಧಾಮ್‌...

ಮಧ್ಯ ಪ್ರದೇಶದ ಬಾಗೇಶ್ವರ್‌ ಧಾಮ್‌ ಮತ್ತದರ ಮುಖ್ಯಸ್ಥ ಸುದ್ದಿಯಲ್ಲಿರುವುದು ಏಕೆ?: ಇಲ್ಲಿದೆ ಮಾಹಿತಿ

23 Jan 2023 1:36 PM IST
share
ಮಧ್ಯ ಪ್ರದೇಶದ ಬಾಗೇಶ್ವರ್‌ ಧಾಮ್‌ ಮತ್ತದರ ಮುಖ್ಯಸ್ಥ ಸುದ್ದಿಯಲ್ಲಿರುವುದು ಏಕೆ?: ಇಲ್ಲಿದೆ ಮಾಹಿತಿ

ಹೊಸದಿಲ್ಲಿ: ಕಳೆದ ಕೆಲ ದಿನಗಳಿಂದ ಮಧ್ಯ ಪ್ರದೇಶದ ಛತರ್ಪುರ್‌ ಜಿಲ್ಲೆಯ ಬಾಗೇಶ್ವರ್‌ ಧಾಮ್‌ ದೇವಸ್ಥಾನದ ಮುಖ್ಯಸ್ಥ ಹಾಗೂ ಧಾರ್ಮಿಕ ಪ್ರಚಾರಕ ಧೀರೇಂದ್ರ ಕೃಷ್ಣ ಶಾಸ್ತ್ರಿ ಸುದ್ದಿಯಲ್ಲಿದ್ದಾರೆ. ಟಿವಿ ಚರ್ಚಾ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲೂ ಅವರ ಬಗ್ಗೆ ಚರ್ಚೆಗಳಾಗುತ್ತಿವೆ.

ಅದಕ್ಕೆ ಕಾರಣಗಳು ಇಲ್ಲಿವೆ.

ಸ್ವಘೋಷಿತ ದೇವಮಾನವನಾಗಿರುವ ಧೀರೇಂದ್ರ ಕೃಷ್ಣ ಶಾಸ್ತ್ರಿ ದೇಶಾದ್ಯಂತ ಸಂಚರಿಸಿ ಧಾರ್ಮಿಕ ಪ್ರವಚನಗಳನ್ನು 'ಕಥಾ' ರೂಪದಲ್ಲಿ ನೀಡುತ್ತಾರೆ. ಇತ್ತೀಚೆಗೆ ಮಹಾರಾಷ್ಟ್ರ ಮೂಲದ ಅಂಧಶ್ರದ್ಧೆ ವಿರೋಧಿ ಸಂಘಟನೆಯೊಂದು ಅವರಿಗೆ ಸವಾಲೆಸೆದು ಅವರು ನಾಗ್ಪುರ್‌ನ ಕಾರ್ಯಕ್ರಮವೊಂದರಲ್ಲಿ ತಮ್ಮಲ್ಲಿದೆ ಎಂದು ಹೇಳುವ ಪವಾಡ ಶಕ್ತಿಯನ್ನು ಸಾಬೀತುಪಡಿಸಬೇಕೆಂದು ಹೇಳಿತ್ತು.

ಈ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಶಾಸ್ತ್ರಿ, ತನಗೆ ಬಾಗೇಶ್ವರ್‌ ಬಾಲಾಜಿ ಮೇಲೆ ನಂಬಿಕೆಯಿದೆ. "ಯಾರು ಬೇಕಾದರೂ ನನ್ನ ಮಾತುಗಳು ಹಾಗೂ ಕ್ರಿಯೆಗಳನ್ನು ಕ್ಯಾಮರಾ ಎದುರು ಸವಾಲೆಸೆಯಬಹುದು. ನನಗೆ ಯಾವುದು ಸ್ಫೂರ್ತಿ ನೀಡುವುದೋ ಅದನ್ನು ಬರೆಯುತ್ತೇನೆ ಹಾಗೂ ನಾನು ಬರೆದಿದ್ದು ನಿಜವಾಗುತ್ತದೆ," ಎಂದಿದ್ದಾರೆ.

ಇದೀಗ ವೈರಲ್‌ ಆಗಿರುವ ಶಾಸ್ತ್ರಿಯ 'ಕಥಾ' ಒಂದರ ವೀಡಿಯೋದಲ್ಲಿ ಸಭಿಕರ ಮಧ್ಯದಲ್ಲಿದ್ದ ಪತ್ರಕರ್ತರೊಬ್ಬರನ್ನು ಕರೆದು ಅವರ ಮತ್ತು ಅವರ ಕುಟುಂಬ ಸದಸ್ಯರ ಕುರಿತ ಮಾಹಿತಿಯನ್ನು ಹೇಳಿಕೊಳ್ಳುತ್ತಾರೆ. ತನ್ನ ಬಗ್ಗೆ ಇಷ್ಟೆಲ್ಲಾ ಮಾಹಿತಿ ಶಾಸ್ತ್ರಿಗಿರುವುದು‌ ಅಚ್ಚರಿ ಎಂದು ಆ ಪತ್ರಕರ್ತ ನಂತರ ಹೇಳುವುದು ಕೇಳಿಸುತ್ತದೆ. ಆದರೆ ಆ ಪತ್ರಕರ್ತನ ಕುರಿತ ಮಾಹಿತಿ ಆತನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಕಾಣಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿತ್ತು.

ಹಿರಿಯ ಬಿಜೆಪಿ ನಾಯಕ ಕೈಲಾಶ್‌ ವಿಜಯವರ್ಘಿಯಾ ಸಹಿತ ಹಲವು ಬಿಜೆಪಿ ನಾಯಕರು ಈ ದೇವಮಾನವನ ಸಮರ್ಥನೆಗೆ ನಿಂತಿದ್ದಾರೆ. ಹಲವು ದ್ವೇಷದ ಭಾಷಣ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ಅಂತೂ ಒಂದು ಹೆಜ್ಜೆ ಮುಂದೆ ಹೋಗಿ ಶಾಸ್ತ್ರಿ ಪರ ದಿಲ್ಲಿಯಲ್ಲಿ ರ್ಯಾಲಿ ನಡೆಸಿದ್ದೇ ಅಲ್ಲದೆ, ಧಾರ್ಮಿಕ ಮತಾಂತರಗಳು ಮತ್ತು ʻಲವ್‌ ಜಿಹಾದ್‌ʼ ವಿರುದ್ಧ ಮಾತನಾಡಿದ್ದಕ್ಕಾಗಿ ಶಾಸ್ತ್ರಿಯನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬಾಗೇಶ್ವರ್‌ ಧಾಮ್‌ ವೆಬ್‌ಸೈಟ್‌ ಪ್ರಕಾರ ಶಾಸ್ತ್ರಿಯ ವಯಸ್ಸು 26 ಆಗಿದ್ದು ಅವರ ಕಥಾಗಳಿಂದಾಗಿ ಲಕ್ಷಾಂತರ ಭಕ್ತರು ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು ಹಲವಾರು ಸಮಾಜ ಕಲ್ಯಾಣ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ವೆಬ್‌ಸೈಟ್‌ ತಿಳಿಸುತ್ತದೆ.

ಇದನ್ನೂ ಓದಿ: ಕರ್ನಾಟಕ ಹಿಜಾಬ್ ವಿವಾದದ ವಿಚಾರಣೆ ನಡೆಸಲು ತ್ರಿಸದಸ್ಯ ಪೀಠ ರಚಿಸುವ ಕುರಿತು ಸುಪ್ರೀಂಕೋರ್ಟ್ ಚಿಂತನೆ

share
Next Story
X