Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮಾಧ್ಯಮ-ವಾಕ್ ಸ್ವಾತಂತ್ರಕ್ಕೆ...

‘ಮಾಧ್ಯಮ-ವಾಕ್ ಸ್ವಾತಂತ್ರಕ್ಕೆ ಪ್ರಾಮುಖ್ಯತೆ ನೀಡಬೇಕಾಗಿದೆ’: ಮೋದಿ ಸಾಕ್ಷಚಿತ್ರ ನಿಷೇಧಕ್ಕೆ ಜರ್ಮನಿ ಅಸಮಾಧಾನ

28 Jan 2023 9:08 PM IST
share
‘ಮಾಧ್ಯಮ-ವಾಕ್ ಸ್ವಾತಂತ್ರಕ್ಕೆ ಪ್ರಾಮುಖ್ಯತೆ ನೀಡಬೇಕಾಗಿದೆ’: ಮೋದಿ ಸಾಕ್ಷಚಿತ್ರ ನಿಷೇಧಕ್ಕೆ ಜರ್ಮನಿ ಅಸಮಾಧಾನ

ಹೊಸದಿಲ್ಲಿ,ಜ.28: ನರೇಂದ್ರ ಮೋದಿ(Narendra Modi) ಕುರಿತ ಬಿಬಿಸಿ(BBC) ಸಾಕ್ಷಚಿತ್ರವನ್ನು ನಿಷೇಧಿಸುವ ಭಾರತ ಸರಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜರ್ಮನಿಯ ವಿದೇಶಾಂಗ ಸಚಿವಾಲಯವು, ಮಾಧ್ಯಮ ಸ್ವಾತಂತ್ರ ಹಾಗೂ ವಾಕ್ ಸ್ವಾತಂತ್ರ ಅತ್ಯಂತ ಮಹತ್ವದ್ದಾಗಿದೆಯೆಂದು ಹೇಳಿದೆ.

ಭಾರತದಲ್ಲಿ ಬಿಬಿಸಿ ನಿರ್ಮಿತ ಸಾಕ್ಷ ಚಿತ್ರ ‘ ಇಂಡಿಯಾ: ದಿ ಮೋದಿ ಕ್ವಶ್ಚನ್’(India: The Modi Question) ಕುರಿತ ವಿವಾದದ ಬಗ್ಗೆ ಶುಕ್ರವಾರ ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರ ಸ್ಟೀಫನ್ ಹಿಬರ್ಸ್ಟ್ರೆಟ್ಪತ್ರಿಕಾ ಹೇಳಿಕೆಯೊಂದನ್ನು ನೀಡಿದ್ದು ‘‘ ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳು ಹಾಗೂ ಸ್ವಾತಂತ್ರವನ್ನು ಗೌರವಿಸುತ್ತದೆ. ಮಾಧ್ಯಮ ಸ್ವಾತಂತ್ರ ಹಾಗೂ ವಾಕ್ ಸ್ವಾತಂತ್ರವು ಅವುಗಳಲ್ಲಿ ಸೇರಿವೆ. ಈ ಮೌಲ್ಯಗಳನ್ನು ಜರ್ಮನಿಯು ತನ್ನ ಭಾರತೀಯ ಪಾಲುದಾರರ ಜೊತೆ ಹಂಚಿಕೊಳ್ಳುತ್ತದೆ. ಜರ್ಮನಿಯು ಜಗತ್ತಿನಾದ್ಯಂತ ಈ ಮೌಲ್ಯಗಳ ಪರ ನಿಲ್ಲುತ್ತದೆ ಹಾಗೂ ನಾವು ಈ ಬಗ್ಗೆ ನಿಯಮಿತವಾಗಿ ಭಾರತದ ಜೊತೆ ಚರ್ಚಿಸುತ್ತಿರುತ್ತವೆ’’ ಎಂದು ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರಿನ್ಸ್ ಅವರ ಕೂಡಾ ಮೋದಿ ಕುರಿತ ವಿವಾದಿತ ಸಾಕ್ಷಚಿತ್ರವನ್ನು ಭಾರತ ನಿಷೇಧಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಭಿವ್ಯಕ್ತಿ ಸ್ವಾತಂತ್ರದಂತಹ ಪ್ರಜಾತಾಂತ್ರಿಕ ವೌಲ್ಯಗಳ ಮಹತ್ದದ ಬಗ್ಗೆ ಬೆಳಕು ಚೆಲ್ಲಲು ಮತ್ತು ಭಾರತದಂತೆ ಜಗತ್ತಿನಾದ್ಯಂತ ಈ ಬಗ್ಗೆ ಚರ್ಚಿಸುವುದು ಅಗತ್ಯವಾಗಿದೆ ಎಂದವರು ಹೇಳಿದ್ದರು.

ಇದಕ್ಕೂ ಮೊದಲು ಬ್ರಿಟನ್ ಪ್ರಧಾನಿ ರಿಶಿ ಸುನಾಕ್(Rishi Sunak) ಅವರು ಮೋದಿ ಕುರಿತ ಬಿಬಿಸಿ ಸಾಕ್ಷಚಿತ್ರದಿಂದ ಅಂತರ ಕಾಯ್ದುಕೊಂಡಿದ್ದರು. ಭಾರತದ ಪ್ರಧಾನಿಯನ್ನು ಸಾಕ್ಷಚಿತ್ರದಲ್ಲಿ ಬಿಂಬಿಸಿರುವುದನ್ನು ತಾನು ಒಪ್ಪಿಕೊಳ್ಳುವುದಿಲ್ಲವೆಂದು ಅವರು ತಿಳಿಸಿದ್ದರು.

share
Next Story
X