Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾತಾಳಕ್ಕೆ ಶೇರು ದರ: ಮುಖ್ಯವಾಹಿನಿ...

ಪಾತಾಳಕ್ಕೆ ಶೇರು ದರ: ಮುಖ್ಯವಾಹಿನಿ ಪತ್ರಿಕೆಗಳಿಗೆ ಪೂರ್ಣಪುಟದ ಜಾಹೀರಾತು ನೀಡಿದ ಅದಾನಿ ಸಂಸ್ಥೆ !

29 Jan 2023 1:17 PM IST
share
ಪಾತಾಳಕ್ಕೆ ಶೇರು ದರ: ಮುಖ್ಯವಾಹಿನಿ ಪತ್ರಿಕೆಗಳಿಗೆ ಪೂರ್ಣಪುಟದ ಜಾಹೀರಾತು ನೀಡಿದ ಅದಾನಿ ಸಂಸ್ಥೆ !

ಹೊಸದಿಲ್ಲಿ: ಅಮೆರಿಕಾದ ಹಿಂಡೆನ್ಬರ್ಗ್‌ ರಿಸರ್ಚ್‌ ಸಂಸ್ಥೆಯು ಅದಾನಿ ಸಮೂಹ ಸಂಸ್ಥೆಗಳ (Adani group) ವಿರುದ್ಧ ಹಲವು ಆರೋಪಗಳನ್ನು ಹೊರಿಸಿ ಹೊರ ತಂದ ಅಧ್ಯಯನ ವರದಿಯ ನಂತರ ಅದಾನಿ ಸಂಸ್ಥೆಯ ಕಂಪೆನಿಗಳ ಷೇರು ಬೆಲೆಗಳು ಭಾರೀ ಇಳಿಕೆ ಕಂಡ ಬೆನ್ನಲ್ಲೇ ಅದಾನಿ ಸಮೂಹವು, ತಮ್ಮ ವ್ಯವಹಾರಗಳ ಪರವಾಗಿ ಮುಖ್ಯವಾಹಿನಿ ಪತ್ರಿಕೆಗಳಿಗೆ ಪೂರ್ಣ ಪುಟದ ಮುಖಪುಟ ಜಾಹೀರಾತು ನೀಡಿದೆ. ಈ ಜಾಹೀರಾತು ಶನಿವಾರದಂದು 'Times of India, Indian Express ಮತ್ತು The Hinduವಿನಂತಹ ಹಲವಾರು ಮುಖ್ಯವಾಹಿನಿ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ ಎಂದು thenewsminute.com ವರದಿ ಮಾಡಿದೆ.

ಅದಾನಿ ಸಮೂಹವು ಹಸಿರು ಇಂಧನ, ವಿಮಾನ ನಿಲ್ದಾಣಗಳು, ರಸ್ತೆಗಳು, ದತ್ತಾಂಶ ಕೇಂದ್ರಗಳು ಮತ್ತು ಡಿಜಿಟಲ್ ವಲಯ ಹಾಗೂ ಸುಸ್ಥಿರ ಮೌಲ್ಯ ವೃದ್ಧಿ ಮತ್ತು ಜೀವನ ಉನ್ನತೀಕರಣದಂತಹ ವ್ಯವಹಾರಗಳಲ್ಲಿ ಬಂಡವಾಳ ಹೂಡಿಕೆ ಮಾಡಿದೆ ಎಂದು ಜಾಹೀರಾತಿನಲ್ಲಿ ಪ್ರತಿಪಾದಿಸಲಾಗಿದೆ.

ಮುಂದುವರಿದು, "ಅದಾನಿ ಸಮೂಹದ ಭಾಗವಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ ಭಾರತದ ಬೃಹತ್ ವ್ಯಾಪಾರ ಸಂಸ್ಥೆಗಳ ಪೈಕಿ ಒಂದಾಗಿದ್ದು, "ಉತ್ತಮಿಕೆಯೊಂದಿಗೆ ಬೆಳವಣಿಗೆ" ಎಂಬ ಮಾರ್ಗದರ್ಶಿ ತತ್ವದೊಂದಿಗೆ ಸುಸ್ಥಿರ ಮೂಲಸೌಕರ್ಯ ವೃದ್ಧಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಇದರೊಂದಿಗೆ ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್, ಅದಾನಿ ಟ್ರಾನ್ಸ್‌ಮಿಷನ್ ಲಿಮಿಟೆಡ್, ಅದಾನಿ ಪವರ್ ಲಿಮಿಟೆಡ್, ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್, ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ ಮತ್ತು ಅದಾನಿ ವಿಲ್ಮರ್ ಲಿಮಿಟೆಡ್‌‌ನಂತಹ ಖಾಸಗಿ ನವೋದ್ಯಮಗಳನ್ನು ಅಭಿವೃದ್ಧಿ ಪಡಿಸುತ್ತಿದೆ. ಇದಲ್ಲದೆ ಹಸಿರು ಇಂಧನ, ವಿಮಾನ ನಿಲ್ದಾಣಗಳು, ರಸ್ತೆಗಳು, ದತ್ತಾಂಶ ಕೇಂದ್ರಗಳು ಮತ್ತು ಡಿಜಿಟಲ್ ವಲಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಅದಾನಿ ಸಮೂಹವು ರಾಷ್ಟ್ರ ನಿರ್ಮಾಣದತ್ತ ತನ್ನ ಗಮನವನ್ನು ಕೇಂದ್ರೀಕರಿಸುವುದನ್ನು ಮುಂದುವರಿಸಲಿದೆ ಮತ್ತು ಭಾರತದ ಸ್ವಾವಲಂಬಿ ಭಾರತದಿಂದ ಭಾರತದ ಮೇಲೆ ಅವಲಂಬನೆ ಸ್ಥಿತಿಗೆ ತಲುಪುವ ಮಹಾತ್ವಾಕಾಂಕ್ಷೆಯೊಂದಿಗೆ ಒಗ್ಗೂಡಿದೆ" ಎಂದು ಜಾಹೀರಾತಿನಲ್ಲಿ ಪ್ರತಿಪಾದಿಸಲಾಗಿದೆ.

ಶನಿವಾರ ತೀವ್ರ ಮಾರಾಟದ ಒತ್ತಡ ಅನುಭವಿಸಿದ ಅದಾನಿ ಸಮೂಹದ ಶೇರುಗಳು ಸಾವಿರಾರು ಕೋಟಿ ರೂಪಾಯಿ ನಷ್ಟ ಅನುಭವಿಸಿದವು. ಈ ಕುಸಿತವು ಅದಾನಿ ಎಂಟರ್‌ಪ್ರೈಸಸ್ ಶುಕ್ರವಾರ ಎಫ್‌ಪಿಒ ಚಂದಾದಾರಿಕೆಯನ್ನು ಪ್ರಾರಂಭಿಸಿದಂದೇ ಆಗಿದ್ದು, ಶೇರು ದರ ಕುಸಿತವು ಮತ್ತಷ್ಟು ತೀವ್ರವಾಗುವ ಆತಂಕ ಸೃಷ್ಟಿಸಿದೆ. ಈ ಕುಸಿತವನ್ನು ನಿಯಂತ್ರಿಸಲು ಅದಾನಿ ಸಮೂಹವು ಜಾಹೀರಾತಿನ ಮೊರೆ ಹೋಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಅದಾನಿ ಕಂಪೆನಿಗಳ ಷೇರು ಮೌಲ್ಯಗಳ ಕುಸಿತದಿಂದ ಎರಡೇ ದಿನದಲ್ಲಿ LICಗೆ 18,000 ಕೋಟಿ ರೂ. ನಷ್ಟ

Ad வேணுமா Ad இருக்கி
Electoral Bonds வேணுமா Electoral Bonds இருக்கி
LIC வேணுமா LIC இருக்கி
SBI வேணுமா SBI இருக்கி
PM வேணுமா PM இருக்கி #Adani #AdaniGroup #adanigate pic.twitter.com/wEeAwqTACB

— இசை (@isai_) January 28, 2023
share
Next Story
X