Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಪೆಟ್ರೋಲ್,ಡೀಸೆಲ್ ಬೆಲೆಯೇರಿಕೆಯನ್ನು...

​ಪೆಟ್ರೋಲ್,ಡೀಸೆಲ್ ಬೆಲೆಯೇರಿಕೆಯನ್ನು ತಡೆಹಿಡಿದಿದ್ದ ತೈಲ ಕಂಪನಿಗಳಿಗೆ 30,000 ಕೋ.ರೂ.ಸಬ್ಸಿಡಿ

2 Feb 2023 12:02 AM IST
share
​ಪೆಟ್ರೋಲ್,ಡೀಸೆಲ್ ಬೆಲೆಯೇರಿಕೆಯನ್ನು ತಡೆಹಿಡಿದಿದ್ದ ತೈಲ ಕಂಪನಿಗಳಿಗೆ 30,000 ಕೋ.ರೂ.ಸಬ್ಸಿಡಿ

ಹೊಸದಿಲ್ಲಿ,ಫೆ.1: ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಸರಕಾರಕ್ಕೆ ನೆರವಾಗುವ ಪ್ರಯತ್ನವಾಗಿ ವೆಚ್ಚಗಳು ಹೆಚ್ಚಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆಯನ್ನು ತಡೆಹಿಡಿದ ಪರಿಣಾಮ ಅವುಗಳಿಗೆ ಉಂಟಾಗಿದ್ದ ಬೃಹತ್ ನಷ್ಟವನ್ನು ಸರಿದೂಗಿಸಲು 30,000 ಕೋ.ರೂ.ಗಳನ್ನು ಪಾವತಿಸುವುದನ್ನು 2023-24ನೇ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ಪ್ರಸ್ತಾವಿಸಲಾಗಿದೆ.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು‘ತೈಲ ಮಾರಾಟ ಕಂಪನಿಗಳಿಗೆ ಬಂಡವಾಳ ಬೆಂಬಲ ’ಶೀರ್ಷಿಕೆಯಡಿ 30,000 ಕೋ.ರೂ.ಗಳನ್ನು ಹಂಚಿಕೆ ಮಾಡಿದ್ದಾರೆ. ಶ್ರೀಮಂತ ‘ಬ್ಲೂ ಚಿಪ್’ ಸಂಸ್ಥೆಗಳಾಗಿರುವ ಈ ಕಂಪನಿಗಳಿಗೆ ಬಂಡವಾಳ ಬೆಂಬಲದ ಅಗತ್ಯವೇನು ಎನ್ನುವುದಕ್ಕೆ ಮುಂಗಡಪತ್ರವು ಯಾವುದೇ ವಿವರಣೆಯನ್ನು ನೀಡಿಲ್ಲ.

2022 ಎಪ್ರಿಲ್ನಲ್ಲಿ ಪ್ರತಿ ಬ್ಯಾರೆಲ್ಗೆ 102.97 ಡಾ.ಗಳಿದ್ದ ಜಾಗತಿಕ ಕಚ್ಚಾ ತೈಲಗಳ ಬೆಲೆ ಜೂನ್ನಲ್ಲಿ 116.01 ಡಾ.ಗಳಿಗೆ ಏರಿಕೆಯಾಗಿದ್ದರೂ 2022,ಎ.6ರಿಂದ ಐಒಸಿ,ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಬದಲಾವಣೆಗಳನ್ನು ಮಾಡಿರಲಿಲ್ಲ. ಇನ್ಪುಟ್ ವೆಚ್ಚಗಳು ಚಿಲ್ಲರೆ ಮಾರಾಟ ಬೆಲೆಗಿಂತ ಹೆಚ್ಚಾಗಿದ್ದಾಗಲೂ ಬೆಲೆಯೇರಿಕೆಯನ್ನು ತಡೆಹಿಡಿದಿದ್ದು ಈ ಮೂರು ಕಂಪನಿಗಳಿಗೆ ಅಗಾಧ ನಷ್ಟವನ್ನುಂಟು ಮಾಡಿತ್ತು.
ಬೆಲೆಯೇರಿಕೆಯ ಸ್ತಂಭನ 2022,ಜೂ.24ಕ್ಕೆ ಅಂತ್ಯಗೊಂಡ ವಾರಕ್ಕೆ ಈ ಕಂಪನಿಗಳಿಗೆ ಪ್ರತಿ ಲೀ.ಪೆಟ್ರೋಲ್ ಮೇಲೆ 17.4 ರೂ.ಮತ್ತು ಡೀಸೆಲ್ ಮೇಲೆ 27.7 ರೂ.ಗಳ ದಾಖಲೆಯ ನಷ್ಟಕ್ಕೆ ಕಾರಣವಾಗಿತ್ತು.

ಆದರೆ ನಂತರ ಜಾಗತಿಕ ಕಚ್ಚಾ ತೈಲಬೆಲೆಗಳು ಇಳಿದ ಪರಿಣಾಮ ತೈಲ ಕಂಪನಿಗಳು ಪೆಟ್ರೋಲ್ ಮೇಲಿನ ನಷ್ಟವನ್ನು ಸರಿದೂಗಿಸಿಕೊಂಡಿದ್ದವು ಮತ್ತು ಡೀಸೆಲ್ ಮೇಲಿನ ನಷ್ಟವು ಪ್ರತಿ ಲೀ.ಗೆ 10-11 ರೂ.ಗೆ ಬಂದು ನಿಂತಿತ್ತು. ಜಾಗತಿಕ ತೈಲ ಬೆಲೆಗಳು ಇಳಿಕೆಯಾಗಿದ್ದರೂ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಿರಲಿಲ್ಲ ಮತ್ತು ಇದು ತೈಲ ಕಂಪನಿಗಳು ಅನುಭವಿಸಿದ್ದ 50,000 ಕೋ.ರೂ.ಗಳ ಅಗಾಧ ನಷ್ಟವನ್ನು ಭಾಗಶಃ ತುಂಬಿಕೊಳ್ಳಲು ನೆರವಾಗಿತ್ತು.

share
Next Story
X