Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾನು ಮನಸ್ಸು ಮಾಡಿದರೆ ತಕ್ಷಣ...

ನಾನು ಮನಸ್ಸು ಮಾಡಿದರೆ ತಕ್ಷಣ ಉಕ್ರೇನ್-ರಶ್ಯ ಯುದ್ಧ ಅಂತ್ಯವಾಗುತ್ತದೆ: ಡೊನಾಲ್ಡ್ ಟ್ರಂಪ್‌

2 Feb 2023 9:57 PM IST
share
ನಾನು ಮನಸ್ಸು ಮಾಡಿದರೆ ತಕ್ಷಣ ಉಕ್ರೇನ್-ರಶ್ಯ ಯುದ್ಧ ಅಂತ್ಯವಾಗುತ್ತದೆ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್, ಫೆ.2: ನಾನು ಒಂದು ವೇಳೆ ಅಮೆರಿಕದ ಅಧ್ಯಕ್ಷ ಹುದ್ದೆಯಲ್ಲಿದ್ದರೆ ರಶ್ಯ-ಉಕ್ರೇನ್ ಯುದ್ಧವೇ ನಡೆಯುತ್ತಿರಲಿಲ್ಲ. ಈಗ ಅಷ್ಟೇ ಅಲ್ಲ, ಮುಂದಿನ ದಶಲಕ್ಷ ವರ್ಷದವರೆಗೂ ಯುದ್ಧ ನಡೆಯುತ್ತಿರಲಿಲ್ಲ’ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

 ಈಗಲೂ ಮನಸ್ಸು ಮಾಡಿದರೆ ಈ ಭಯಾನಕ ಮತ್ತು ವೇಗವಾಗಿ ಉಲ್ಬಣಗೊಳ್ಳುತ್ತಿರುವ ಯುದ್ಧವನ್ನು 24 ಗಂಟೆಯೊಳಗೆ ಅಂತ್ಯಗೊಳಿಸಲು ಸಂಧಾನ ನಡೆಸುತ್ತಿದ್ದೆ ಎಂದು ಟ್ರಂಪ್ ತನ್ನ ವಕ್ತಾರರ ಟ್ವಿಟರ್ ಖಾತೆಯಲ್ಲಿ ಹೇಳಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಉಕ್ರೇನ್ಗೆ ಅಮೆರಿಕನ್ ನಿರ್ಮಿತ ಅಬ್ರಾಮ್ಸ್ ಟ್ಯಾಂಕ್ಗಳನ್ನು ರವಾನಿಸುವ ಅಧ್ಯಕ್ಷ ಜೋ ಬೈಡನ್ ನಿರ್ಧಾರವನ್ನು ಖಂಡಿಸಿದ ಟ್ರಂಪ್, ಈ ನಡೆಯನ್ನು ಪ್ರಚೋದನೆ ಎಂದು ರಶ್ಯ ಪರಿಗಣಿಸುವ ಅಪಾಯವಿದೆ ಎಂದಿದ್ದಾರೆ. ‘ಮೊದಲು ಟ್ಯಾಂಕ್ಗಳು, ಬಳಿಕ ಪರಮಾಣು ಅಸ್ತ್ರಗಳು. ಇದೀಗ ಈ ಹುಚ್ಚು ಯುದ್ಧಕ್ಕೆ ಅಂತ್ಯಹಾಡಬೇಕಿದೆ. ಇದು ಸಾಧ್ಯ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ. 

ಉಕ್ರೇನ್ ಸಂಘರ್ಷ ಅಂತ್ಯಕ್ಕೆ ನಾವು ಬಯಸಿದ್ದೆವು: ರಶ್ಯ 

ಉಕ್ರೇನ್ ಸಂಘರ್ಷ ಅಂತ್ಯಗೊಳ್ಳಬೇಕೆಂದು ನಾವು ಬಯಸಿದ್ದೆವು. ಆದರೆ ಇದೀಗ ಪಾಶ್ಚಿಮಾತ್ಯ ದೇಶಗಳು ದೀರ್ಘಶ್ರೇಣಿಯ ಅತ್ಯಾಧುನಿಕ ಕ್ಷಿಪಣಿಗಳನ್ನು ಉಕ್ರೇನ್ಗೆ ಪೂರೈಸಿದ್ದರಿಂದ ನಮ್ಮ ನಿಲುವನ್ನು ಬದಲಾಯಿಸಬೇಕಿದೆ ಎಂದು ರಶ್ಯದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಗುರುವಾರ ಹೇಳಿದ್ದಾರೆ.

ಇದೀಗ ಗಡಿಭಾಗದಲ್ಲಿ ಭದ್ರತಾ ವಲಯ ನಿರ್ಮಾಣವಾಗಬೇಕಿದ್ದರೆ, ಅಲ್ಲಿರುವ ಉಕ್ರೇನ್ ಪಡೆಗಳನ್ನು ಇನ್ನಷ್ಟು ದೂರ ಹಿಮ್ಮೆಟ್ಟಿಸುವ ಅನಿವಾರ್ಯತೆಯಿದೆ ಎಂದು ಲಾವ್ರೋವ್ ಹೇಳಿದ್ದಾರೆ. ಯುದ್ಧ ಮುಕ್ತಾಯದ ಬಗ್ಗೆ ನಡೆಯುವ ಸಂಧಾನ ಮಾತುಕತೆಯಲ್ಲಿ ಪಾಲ್ಗೊಳ್ಳಲು ರಶ್ಯಕ್ಕೆ ಆಸಕ್ತಿಯಿಲ್ಲ ಎಂದು ಪಾಶ್ಚಿಮಾತ್ಯರು ಸುಳ್ಳು ಸುದ್ಧಿ ಹರಡುವ ಮೂಲಕ ಮೋಲ್ದೋವ, ಜಾರ್ಜಿಯಾ ಹಾಗೂ ಮಧ್ಯ ಏಶ್ಯಾದಲ್ಲಿರುವ ಈ ಹಿಂದಿನ ಸೋವಿಯತ್ ಒಕ್ಕೂಟದ ಸದಸ್ಯರನ್ನು ರಶ್ಯದ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಲಾವ್ರೋವ್ ಆರೋಪಿಸಿದ್ದಾರೆ.

share
Next Story
X