Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸದಿಲ್ಲಿ: ಜನನಿಬಿಡ ರಸ್ತೆಯ ಮಧ್ಯೆ...

ಹೊಸದಿಲ್ಲಿ: ಜನನಿಬಿಡ ರಸ್ತೆಯ ಮಧ್ಯೆ ಯುವತಿಗೆ ಹಲ್ಲೆ ನಡೆಸಿ ಕ್ಯಾಬ್ ನೊಳಗೆ ತಳ್ಳಿದ ವ್ಯಕ್ತಿ; ವಿಡಿಯೋ ವೈರಲ್

19 March 2023 12:05 PM IST
share
ಹೊಸದಿಲ್ಲಿ: ಜನನಿಬಿಡ ರಸ್ತೆಯ ಮಧ್ಯೆ ಯುವತಿಗೆ ಹಲ್ಲೆ ನಡೆಸಿ  ಕ್ಯಾಬ್ ನೊಳಗೆ ತಳ್ಳಿದ ವ್ಯಕ್ತಿ; ವಿಡಿಯೋ ವೈರಲ್

ಹೊಸದಿಲ್ಲಿ: ವಾಯವ್ಯ ದಿಲ್ಲಿಯ ಮಂಗೋಲ್‌ಪುರಿಯಲ್ಲಿ ಪುರುಷನೊಬ್ಬ  ಯುವತಿ ಮೇಲೆ ಹಲ್ಲೆ ನಡೆಸಿ ಕ್ಯಾಬ್‌ ನೊಳಗೆ ಬಲವಂತವಾಗಿ ತಳ್ಳುತ್ತಿರುವ, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಇದನ್ನು ಅಸಹಾಯಕನಂತೆ ನೋಡುತ್ತಿರುವ 17 ಸೆಕೆಂಡ್ ಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ನೆಟ್ಟಿಗರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಬರಿಗಾಲಿನಲ್ಲಿದ್ದ ವ್ಯಕ್ತಿ, ಜನನಿಬಿಡ ರಸ್ತೆಯ ಮಧ್ಯದಲ್ಲಿ ಮಹಿಳೆಯನ್ನು ಥಳಿಸುವುದು ಕಂಡುಬಂದಿದೆ. ಥಳಿಸಿದ ನಂತರ  ಬಲವಂತವಾಗಿ ಕ್ಯಾಬ್‌ಗೆ ತಳ್ಳುವುದು ಹಾಗೂ  ಕ್ಯಾಬ್‌ನೊಳಗೆ ಪದೇ ಪದೇ ಗುದ್ದುವುದು,  ಇನ್ನೊಬ್ಬ ವ್ಯಕ್ತಿ ಇದನ್ನು ನೋಡಿ ಸುಮ್ಮನೆ ಕುಳಿತಿರುವುದು ಕಂಡುಬಂದಿದೆ.  ನಂತರ ಇಬ್ಬರೂ ಕ್ಯಾಬ್‌ನೊಳಗೆ ಪ್ರವೇಶಿಸಿ ಮುಂದೆ ಸಾಗಿದರು. ಕ್ಯಾಬ್ ಡ್ರೈವರ್ ಸೇರಿದಂತೆ ಯಾರೂ ಕೂಡ ಮಹಿಳೆಗೆ ಸಹಾಯ ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬಂದಿಲ್ಲ.

ಪೊಲೀಸರು ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು ಶನಿವಾರ ರಾತ್ರಿ ತನಿಖೆ ಆರಂಭಿಸಿದ್ದಾರೆ ಎಂದು ದಿಲ್ಲಿ ಪೊಲೀಸ್ ಹೊರ ಜಿಲ್ಲೆಯ ಡೆಪ್ಯುಟಿ ಕಮಿಷನರ್ ತಿಳಿಸಿದ್ದಾರೆ.

ಹರ್ಯಾಣದ ಗುರುಗ್ರಾಮ್‌ನಲ್ಲಿರುವ ಕ್ಯಾಬ್‌ನ ಮಾಲಿಕರ ನೋಂದಾಯಿತ ವಿಳಾಸಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ.

ಶನಿವಾರ ರಾತ್ರಿ 11:30 ಕ್ಕೆ ಗುರುಗ್ರಾಮ್‌ನ IFFCO ಚೌಕ್‌ನ ಸುತ್ತಲೂ ಕ್ಯಾಬ್ ಕೊನೆಯದಾಗಿ ಪತ್ತೆಯಾಗಿದೆ ಎಂದು ಪೊಲೀಸರು ಪರೀಕ್ಷಿಸಿದ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ.

ದಿಲ್ಲಿ ಪೊಲೀಸರು ಕ್ಯಾಬ್ ಹಾಗೂ  ಚಾಲಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಮೂವರು ಪ್ರಯಾಣಿಕರು ಎಲ್ಲಿ ಇಳಿದಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ರೋಹಿಣಿಯಿಂದ ವಿಕಾಸಪುರಿಗೆ ಉಬರ್ ಆಪ್ ಮೂಲಕ ವಾಹನವನ್ನು ಬುಕ್ ಮಾಡಲಾಗಿತ್ತು. ಮಾರ್ಗ ಮಧ್ಯೆ ಇಬ್ಬರ ನಡುವೆ ವಾಗ್ವಾದ ನಡೆದು ಅದು ದೈಹಿಕ ಹಲ್ಲೆಗೆ ಕಾರಣವಾಯಿತು ಎಂದು ತಿಳಿದುಬಂದಿದೆ.

Man in Delhi forces a woman into a cab, near Mangolpuri flyover. The vehicle and the driver have been traced.

Two boys & a girl had booked Uber from Rohini to Vikaspuri. The girl wanted to leave following an argument, after which the boy pushes her back into the cab. #Delhi pic.twitter.com/s2rkfgnaqh

— Vani Mehrotra (@vani_mehrotra) March 19, 2023
share
Next Story
X